Saturday, June 14, 2025

Lokayukta

Bengaluru : ಬೆಸ್ಕಾಂ ಕಚೇರಿಗಳಲ್ಲಿ ಅಕ್ರಮಗಳ ಮಹಾಪೂರ ; ಲೋಕಾಯುಕ್ತ ದಾಳಿಯಲ್ಲಿ ಬಯಲು

ರಾಜಧಾನಿಯ ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿಗಳ ಅಧಿಕಾರಿಗಳ ಬಳಿ ಲಕ್ಷಾಂತರ ರೂ.ನಗದು, ಒಂದು ದಿನದ ಮುಂಚೆಯೇ ಹಾಜರಾತಿ ಪುಸ್ತಕಕ್ಕೆ ಸಹಿ, ಖಾಸಗಿ ಏಜೆಂಟರ ಬಳಿ ಸರಕಾರದ ಕಡತಗಳ ನಿರ್ವಹಣೆ ಹಾಗೂ ಎಇಇ ಗೂಗಲ್‌ ಮುಖಾಂತರ 12 ಲಕ್ಷ ರೂ.ವರ್ಗಾವಣೆ ಸೇರಿದಂತೆ ಹಲವು ಅಕ್ರಮಗಳು ಗುರುವಾರ ಬಟಾಬಯಲಾಗಿವೆ. ಲೋಕಾಯುಕ್ತ ನ್ಯಾಯಾಂಗ ಅಧಿಕಾರಿಗಳು ಹಾಗೂ ಪೊಲೀಸ್‌ ಅಧಿಕಾರಿಗಳು ಜಂಟಿಯಾಗಿ...

ನಿರ್ಮಿತ ಕೇಂದ್ರದ ಯೋಜನಾಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು

Dharwad News: ಧಾರವಾಡ: ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ನಡೆಸುತ್ತಿರುವ ಪಿಜಿಗಳ ಮೇಲೆ ಲೋಕಾಯುಕ್ತರು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. https://youtu.be/t5IsNMYv7vs ಬೆಳಗಾವಿ ನಿರ್ಮಿತ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಎಂಬುವವರು ಧಾರವಾಡದ ರಾಧಾಕೃಷ್ಣ ನಗರ ಹಾಗೂ ಕೆಸಿಡಿ ಬಳಿ ಎರಡು ಪಿಜಿಗಳನ್ನು ನಡೆಸುತ್ತಿದ್ದಾರೆ. ಈ ಮಾಹಿತಿ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪಿಜಿಗಳ ಮೇಲೆ ದಾಳಿ ನಡೆಸಿದ್ದಾರೆ. https://youtu.be/bTiymXpeXT4 ಈ ಯೋಜನಾಧಿಕಾರಿ...

ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್...
- Advertisement -spot_img

Latest News

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ...
- Advertisement -spot_img