ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.
ಲೋಕಾಯುಕ್ತ ದಾಳಿಯ...
ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...
Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್...