Friday, August 7, 2026

LokayuktaRaid

ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ ಕೋಟಿ ಕೋಟಿ ಆಸ್ತಿ, ಚಿನ್ನ ಪತ್ತೆ!

ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ದಾಳಿಯ...

ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ಬೇಡಿಕೆ!

ಬಾಲಕಿ ಮೃತಪಟ್ಟ ಬಳಿಕ ಶವ ಪರೀಕ್ಷೆ ಮುಗಿಸಿ ₹5 ಲಕ್ಷಕ್ಕೆ ವೈದ್ಯರೊಬ್ಬರು ಬೇಡಿಕೆ ಇಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಂದನಾ ತುಪ್ಪದ ಎಂಬ 14 ವರ್ಷದ ಬಾಲಕಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿರಾಯು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬಾಲಕಿಯ ಕೈ ಮೇಲೆ ಗುಳ್ಳೆಗಳು ಇದ್ದ ಕಾರಣ, ಶಸ್ತ್ರಚಿಕಿತ್ಸೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img