Sunday, July 19, 2026

#lokayuktha attack

79 ಲಕ್ಷ ಹಣ, 1/4 KG ಚಿನ್ನ ಭ್ರಷ್ಟರಿಗೆ ಲೋಕಾ ಶಾಕ್!

ಇಂದು ಕರ್ನಾಟಕದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ, ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದರು. ಏಕಾಏಕಿ ಕೆಲವು ಭ್ರಷ್ಟ ಅಧಿಕಾರಿಗಳ ಮನೆಗೆ ದಾಳಿ ಮಾಡಿ ಸಾಕಷ್ಟು ಹಣ ಚಿನ್ನ ಕೆಲವೊಂದು ದಾಖಲೆಗಳನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇನ್ನು ಪರಿಶೀಲನೆಗಿಳಿದ ಅಧಿಕಾರಿಗಳಿಗೆ ಕೈ ಇಟ್ಟಲೆಲ್ಲಾ ಕಂತೆ ಕಂತೆ ಹಣ ಪತ್ತೆಯಾಗಿದೆ. ಇದೇ ರೀತಿ ಕಳೆದ 20 ವರ್ಷಗಳಿಂದ ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್...

Lokayukta-ಕಲಬುರಗಿಯಲ್ಲಿ ಲೋಕಾಯುಕ್ತರಿಂದ ಭ್ರಷ್ಟರ ಬೇಟೆ..!

ಕಲಬುರ್ಗಿ : ಲೋಕಾಯುಕ್ತ ಅಧಿಕಾರಿಗಳು ದಿನದಿಂದ ದಿನಕ್ಕೆ ಭ್ರಷ್ಟ ಅಧಿಕಾರಿಗಳನ್ನು ಮಟ್ಟ ಹಾಕಲು ಬೇಟೆಗೆ ಇಳಿದಿದ್ದು ಕಲಬುರಗಿಯ ಎರಡು ಕಡೆಗಳಲ್ಲಿ ದಾಳಿ ನಡೆಸಿ ಭ್ಟಷ್ಟರನ್ನು ಮಟ್ಟ ಹಾಕಿದ್ದಾರೆ. ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆಯವರು ಕಲಬುರಗಿ ನಗರದ ಮಾಕಾ ಲೇಔಟ್ ನಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಹಾಗೂ ದೇವದುರ್ಗದ ಕೆಎನ್ಜಿಎನ್ಎಲ್ (KENGNL) ಇಇ (EE)...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img