Saturday, June 13, 2026

lokayuktha ride

ಭ್ರಷ್ಟರ ಬೆವರಿಳಿಸಿದ ಲೋಕಾಯುಕ್ತ ಕೋಟಿ ಕೋಟಿ ಆಸ್ತಿ, ಚಿನ್ನ ಪತ್ತೆ!

ರಾಜ್ಯದ ವ್ಯಾಪ್ತಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ದೊಡ್ಡ ಮಟ್ಟದ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ಒಟ್ಟು ಹತ್ತು ಜಿಲ್ಲೆಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಅಧಿಕಾರಿಗಳ ಮನೆ–ಕಚೇರಿಗಳ ಮೇಲೆ ದಾಳಿ ನಡೆದಿದೆ. ಹಲವು ಅಧಿಕಾರಿಗಳ ವಸತಿ ಮತ್ತು ಕಚೇರಿಗಳಲ್ಲಿ ಬೃಹತ್ ಪ್ರಮಾಣದ ನಗದು, ಚಿನ್ನ–ಬೆಳ್ಳಿ ಹಾಗೂ ಆಸ್ತಿ ದಾಖಲೆಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಲೋಕಾಯುಕ್ತ ದಾಳಿಯ...

ಶೃಂಗೇರಿ ಕಾಂಗ್ರೆಸ್ ಶಾಸಕ ರಾಜೇಗೌಡ ಮೇಲೆ ಲೋಕಾಯುಕ್ತ ರೇಡ್

ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ಮೇಲೆ ಅಕ್ರಮ ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನ ಲೋಕಾಯುಕ್ತ ಎಸ್‌ಪಿ ಸ್ನೇಹಾ ಅವರ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ನಾಲ್ಕು ವಾಹನಗಳಲ್ಲಿ ಬಂದ ತಂಡವು ಬೆಂಗಳೂರಿನ ಹೊಸಮನೆ, ಚಿಕ್ಕಮಗಳೂರಿನ ಬಸಾಪುರ ಮತ್ತು ಹಲಸೂರ ತೋಟದ ನಿವಾಸ ಸೇರಿದಂತೆ ಹಲವು...

Lokayukta: ಮಿನಿ ವಿಧಾನಸೌಧದ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಲೋಕಾಯುಕ್ತ ದಾಳಿ..!

ಧಾರವಾಡ : ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಸರ್ಕಾರಿ ಕಚೇರಿಗಳಲ್ಲಿಹಣವಿಲ್ಲದೆ ಕೆಲಸ ಆಗೋದಿಲ್ಲ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಜನಸಾಮಾನ್ಯರ ಜೇಬಿಗೆ ಕತ್ತರಿ  ಹಾಕಿ ಕೆಲಸ ಮಾಡತ್ತಿದ್ದ ಅಧಿಕಾರಿಗಳ  ವಿರುದ್ದ ಕರ್ನಾಟಕ ಟಿವಿ ವರದಿ ಬಿತ್ತರಿಸಿತ್ತು ವರದಿ ಬಿತ್ತರಿಸಿದ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮಿನಿ ವಿಧಾನಸೌಧದ ಅಧಿಕಾರಿಗಳು...

Lokayuktha: ಪಿಂಚಣಿ ಹಣ ನೀಡಲು ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲೆಯ ಆರ್.ಎನ್ ಶೆಟ್ಟಿ ಮೈದಾನದ ಬಳಿ ಇರುವ ಕಛೇರಿಯಲ್ಲಿ ನಿವೃತ್ತ ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ಡಿಡಿಪಿಯು ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಶಿಕ್ಷಣ ನೀಡಿ ಮಕ್ಕಳಿಗೆ ಒಳ್ಳೆಯ ಭವಿಷ್ಯ ನೀಡುವ ನಿಸ್ವಾರ್ಥ ನಿವೃತ್ತ ಶಿಕ್ಷಕರ ಪಿಂಚಣಿ ಹಣವನ್ನು ನೀಡಲು ಡಿಡಿಪಿಯು ಅಧಿಕಾರಿಗಳು  ಶಿಕ್ಷಕರಿಂದ 15 ಸಾವಿರ ರೂಗಳ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ...

lokayuktha raid : ಸಂತೋಷ ಆನಿಶೆಟ್ಟರ್ ನಿವಾಸದ ಮೇಲೆ ಲೋಕಾಯುಕ್ತ‌ ರೇಡ್…

ಧಾರವಾಡ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಆಯುಕ್ತರಾಗಿದ್ದ ಧಾರವಾಡದ ಸಂತೋಷ ಆನಿಶೆಟ್ಟರನಿವಾಸಿಯ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ರೇಡ್ ನಡೆದಿದ್ದು, ಮಹತ್ವದ ದಾಖಲೆಗಳು ಲಭಿಸಿವೆಯಂತೆ. ಧಾರವಾಡದ ಸಪ್ತಾಪುರದ ಮಿಚಿಗನ್ ಲೇ ಔಟ್‌ನಲ್ಲಿರುವ ಕೋಟಿ ಕೋಟಿ ಬೆಲೆಬಾಳುವ ಮನೆಯನ್ನ ಹೊಂದಿರುವ ಸಂತೋಷ ಆನಿಶೆಟ್ಟರ್, ಸದ್ಯ ಬೆಳಗಾವಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆನಿಶೆಟ್ಡರ್ ಮನೆಯಲ್ಲಿ ತನಿಖೆ ಆರಂಭಿಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img