Tuesday, July 28, 2026

Loknath Singh

ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು

Bengaluru News: ಮಾಗಡಿ ಶಾಸಕ ಬಾಲಕೃಷ್ಣ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಟ್ಟಾಡಿಸಿ ಕೊಂದ ಘಟನೆ ಹೆಸರುಘಟ್ಟ ಸಮೀಪದ ಬಿಜಾಡಿಯ ಬಿಡಿಎಸ್ ಲೇಔಟ್‌ನಲ್ಲಿ ನಡೆದಿದೆ. 33 ವರ್ಷದ ಲೋಕ್‌ನಾಥ್ ಸಿಂಗ್, ನಿನ್ನೆ ರಾತ್ರಿ ಸ್ನೇಹಿತರು ಕರೆದರು ಎಂದು ಪಾರ್ಟಿ ಮಾಡಲು, ತನ್ನ ಗನ್‌ ಮ್ಯಾನ್ ಮತ್ತು ಸ್ನೇಹಿತರೊಂದಿಗೆ ತೆರಳಿದ್ದ. ಪಾರ್ಟಿ ಶುರುವಾಗಿ, ಎಣ್ಣೆ ಹೊಡೆದ...
- Advertisement -spot_img

Latest News

ಬೆಂಗಳೂರು ಫುಟ್‌ಪಾತ್‌ಗಳ ಸುಧಾರಣೆಗೆ ಬೆಸ್ಕಾಂ ಬಿಗ್ ಆಪರೇಷನ್ – ಕೃಷ್ಣ ಬೈರೇಗೌಡ ಖಡಕ್ ಸೂಚನೆ!

ಬೆಂಗಳೂರು ನಗರದ ಪಾದಚಾರಿ ಮಾರ್ಗಗಳಲ್ಲಿ ನಡೆದಾಡುವಾಗ ಬಾಗಿರುವ ಕರೆಂಟ್ ಕಂಬಗಳು, ಕಾಲುಗಳಿಗೆ ಸಿಲುಕುವ ವೈರ್‌ಗಳು ಹಾಗೂ ದಾರಿಗೆ ಅಡ್ಡವಾಗಿರುವ ಟ್ರಾನ್ಸ್‌ಫಾರ್ಮರ್‌ಗಳಿಂದ ಜನತೆ ಬೇಸತ್ತಿದ್ದಾರೆ. ಪಾದಚಾರಿಗಳ ಸುರಕ್ಷತೆಗೆ...
- Advertisement -spot_img