Wednesday, April 17, 2024

Loksabha Elections 2019

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...

ರಾಜ್ಯಾದ್ಯಂತ ಪಾದಯಾತ್ರೆಗೆ ಜೆಡಿಎಸ್ ರೆಡಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತೀವ್ರ ಮುಖಭಂಗ ಎದುರಿಸಿದ್ದ ಜೆಡಿಎಸ್ ಇದೀಗ ಪಕ್ಷದ ಬಲವರ್ಧನೆಗೆ ಮುಂದಾಗಿದ್ದು ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳಲಿದೆ. ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ ನಡೆಸಿದ ಜೆಡಿಎಸ್ ಇದೀಗ ಪಕ್ಷ ಬಲಪಡಿಸಲು ಹೊರಟಿದೆ. ಹೀಗಾಗಿ ರಾಜ್ಯಾದ್ಯಂತ ಪಾದಯಾತ್ರೆ ಕೈಗೊಳ್ಳೋ ಮೂಲಕ ಜನರಿಗೆ ಹತ್ತಿರವಾಗೋದಕ್ಕೆ ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ಈ ತಂತ್ರದ ಮೊರೆಹೋಗಿದ್ದಾರೆ....

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....

ಪ್ರಧಾನಿ ಮೋದಿ ಹೊಸ ಲೆಕ್ಕಾಚಾರ…!

ಚುನಾವಣೆ ಪ್ರಜಾಪ್ರಭುತ್ವದ ಒಂದು ಅವಿಭಾಜ್ಯ ಅಂಗ. ಆಯಾ ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಮತದಾರರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತಾರೆ. ಆದ್ರೆ ಇದೇ ಚುನಾವಣೆ ದೇಶದ ಅಭಿವೃದ್ಧಿಗೆ ಮಾರಕ ಅನ್ನೋದು ಅಷ್ಟೇ ಸತ್ಯ. ಇದಕ್ಕಾಗಿ ಪ್ರಧಾನಿ ಮೋದಿ ಇದೀಗ ಹೊಸದೊಂದು ನಿರ್ಧಾರಕ್ಕೆ ಮುಂದಾಗಿದ್ದಾರೆ. ಮಾರ್ಚ್ ನಿಂದ ಮೇ ತಿಂಗಳ ವರೆಗೆ ದೇಶದಲ್ಲಿ ನಡೆದ 7 ಹಂತಗಳಲ್ಲಿ ನಡೆದ...

ಮೋದಿಯನ್ನ ಮತ್ತೆ ಪ್ರಧಾನಿಯಾಗಿಸಿದ್ದು ಈ ಒಂದು ನಿರ್ಧಾರ..!!

ನವದೆಹಲಿ: ಬಾಲಾಕೋಟ್ ನಲ್ಲಿ ಉಗ್ರರ ಮೇಲೆ ಅಟ್ಯಾಕ್ ಮಾಡಿ ಹುತಾತ್ಮ ಸಿಆರ್ ಪಿಎಫ್ ಯೋಧರ ಆತ್ಮಕ್ಕೆ ಪ್ರಧಾನಿ ಮೋದಿ ಶಾಂತಿ ದೊರಕಿಸಿದ್ದು ಇತಿಹಾಸದ ಪುಟಗಳಲ್ಲಿ ಬರೆಯಲಾಗಿದೆ. ಸಿಆರ್ ಪಿಎಫ್ ಮೇಲೆ ದಾಳಿ ನಡೆಸಿದ್ದ ಉಗ್ರರನ್ನು ನುಗ್ಗಿ ನುಗ್ಗಿ ಮಟ್ಟಹಾಕುತ್ತೇವೆ ಅಂತ ಹೇಳಿದಂತೆಯೇ ನರೇಂದ್ರ ಮೋದಿ ಮಾಡಿ ತೋರಿಸಿದ್ದರು. ಆದ್ರೆ ಮೋದಿ ಮಾಡಿದ್ದ ಈ ಅಚಲ...

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ...

ಇಂಥಹ ಸಂಸದರನ್ನು ನೀವು ನೋಡಿರೋದಕ್ಕೆ ಸಾಧ್ಯವೇ ಇಲ್ಲ…!!

ಸಂಸದರು ಅಂದ್ರೆ ಅವ್ರಿಗೆ ಕೋಟಿ ಲೆಕ್ಕದಲ್ಲಿ ಆಸ್ತಿ ಪಾಸ್ತಿ, ಐಶಾರಾಮಿ ಜೀವನ ಎಲ್ಲವೂ ಇರೋದನ್ನ ನೋಡಿದ್ದೀರ. ಆದ್ರೆ ಇಲ್ಲೊಬ್ಬರು ಸಂಸದರು ಮಾತ್ರ ಇದಕ್ಕೆಲ್ಲ ಅಪವಾದದಂತೆ ಇದ್ದಾರೆ. ಅವರೇ ಒಡಿಶಾದ ಬಾಲಸೋರ್ ನಿಂದ ಆಯ್ಕೆಯಾಗಿರೋ ಸಂಸದ ಪ್ರತಾಪ್ ಸಾರಂಗಿ. ಪ್ರತಾಪ್ ಸಾರಂಗಿ ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ಸಂಸದರು. ಇವರ ವಾಸ ಕೇವಲ ಒಂದು ಪುಟ್ಟ ಗುಡಿಸಿಲಿನಲ್ಲಿ....

ಮೋದಿಯನ್ನ ನೆಹರೂ, ರಾಜೀವ್ ಗಾಂಧಿಗೆ ಹೋಲಿಸಿದ ಸೂಪರ್ ಸ್ಟಾರ್…!

ಚೆನ್ನೈ: ನೆಹರೂ ಮತ್ತು ರಾಜೀವ್ ಗಾಂಧಿ ಬಳಿಕ ಮೋದಿಯೂ ಕೂಡ ಅವರಂತೆಯೇ ವರ್ಚಸ್ಸು ಹೊಂದಿರೋ ನಾಯಕ ಅಂತ ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಫಲಿತಾಂಶದ ಕುರಿತಾಗಿ ಮಾತನಾಡಿದ ಸೂಪರ್ ಸ್ಟಾರ್, ಇದು ಬಿಜೆಪಿ ಗೆಲುವಲ್ಲ. ಬದಲಾಗಿ ಮೋದಿಯವರ ಗೆಲುವು ಅಂತ ಹೇಳಿದ್ರು. ಇದೇ ವೇಳೆ ಕಾಂಗ್ರೆಸ್ ನ ನೆಹರೂ ಮತ್ತು...

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
- Advertisement -spot_img

Latest News

ಬರ್ತ್‌ಡೇ ಪಾರ್ಟಿಗಾಗಿ ಜೋಮೆಟೋ ಪರಿಚಯಿಸಿದೆ ಹೊಸ ಆರ್ಡರ್ ಫ್ಲೀಟ್

National News: ಮೊದಲೆಲ್ಲ ಬರೀ ಸಿಕ್ಕ ಆರ್ಡರ್‌್ಗಳನ್ನು ಮನೆಗೆ ತಲುಪಿಸುವ ಕೆಲಸ ಮಾಡುತ್ತಿದ್ದ ಜೋಮೆಟೋ ಕಂಪನಿ, ಇದೀಗ ಸಸ್ಯಹಾರಿಗಳಿಗಾಗಿಯೇ ಬೇರೆ ರೀತಿಯ ಆರ್ಡರ್ ಫ್ಲೀಟ್ ಮಾಡಿದೆ....
- Advertisement -spot_img