Wednesday, November 19, 2025

Loksabha Elelction results Karnatka

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
- Advertisement -spot_img

Latest News

ಇಂದಿನಿಂದಲೇ ಉದ್ಯೋಗದಾತರಾಗುವತ್ತ ವಿದ್ಯಾರ್ಥಿಗಳು ಚಿಂತನಶೀಲರಾಗಬೇಕು

Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...
- Advertisement -spot_img