Sunday, July 19, 2026

Loksabha Elelction results Karnatka

ನನ್ನ ಸೋದರ ಗೆದ್ದ ಖುಷಿಯೂ ನನಗಿಲ್ಲ- ಫಲಿತಾಂಶಕ್ಕೆ ಡಿಕೆಶಿ ದಿಗ್ಬ್ರಮೆ

ಬೆಂಗಳೂರು: ರಾಜ್ಯದ ಚುನಾವಣಾ ಫಲಿತಾಂಶ ನನಗೆ ದಿಗ್ಬ್ರಮೆ ಮೂಡಿಸಿದೆ. ಈ ಫಲಿತಾಂಶವನ್ನ ನಾನೆಂದೂ ನಿರೀಕ್ಷೆ ಮಾಡಿರಲಿಲ್ಲ ಅಂತ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ನಾನು ಪಕ್ಷದ ಅನುಮತಿ ಪಡೆದು ಫ್ಯಾಮಿಲಿ ಟ್ರಿಪ್ ಗೆ ಹೋಗಿದ್ದೆ. ಇದೀಗ ರಾಜ್ಯಕ್ಕೆ ಬಂದಿರೋ ನನಗೆ ಫಲಿತಾಂಶ ದಿಗ್ಬ್ರಮೆ ಮೂಡಿಸಿದೆ. ನನ್ನ ಸಹೋದರ ಗೆದ್ದಿದ್ದಾನೆ ಅನ್ನೋ ಖುಷಿಯೂ...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img