Tuesday, May 20, 2025

loksabha elelction

ಲೋಕಸಭೆ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ ..!

ರಾಯಚೂರು: ಐಟಿ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಭಾರಿ ಮೊತ್ತದ ಹಣವನ್ನು ಕಲೆಹಾಕಿದ್ದು ಈ ವಿಚಾರವಾಗಿ ಇಂದು(ಅಕ್ಟೋಬರ್ 16) ಮಾಜಿ ಸಿಎಂ ಯಡಿಯೂರಪ್ಪ ರಾಯಚೂರಿಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಐಟಿದಾಳಿ ವೇಳೆ ಸಿಕ್ಕ ಹಣದ ಬಗ್ಗೆ ತನಿಖೆ ನಡೆಸಬೇಕು. ಮುಂದಿನ ಚುನಾವಣೆಗೆ ಇಟ್ಟ ಹಣ ಎನ್ನುವ ಆರೋಪ ಕೇಳಿ ಬರುತ್ತಿದ್ದು ಸೂಕ್ತ...

Jagadish Shetter: ಚೀಟಿ ಎತ್ತಿಯಾದ್ರೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ;

ಗದಗ: ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಅದೊಂದು ಲೀಡರ್ ಲೆಸ್ ಪಾರ್ಟಿ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಗದಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ರಾಮದುರ್ಗದಲ್ಲಿ ಹಣ ಇದ್ದ ವ್ಯಕ್ತಿಗೆ ಟಿಕೆಟ್ ಕೊಟ್ಟರು, ಬಿಜೆಪಿಯಲ್ಲಿ ಮಿಸ್ ಮ್ಯಾನೇಜ್ಮೆಂಟ್ ಇದೆ. ಬೈಂದೂರು ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ತಪ್ಪಿಸಿದ್ರು. ಕ್ರಿಮಿನಲ್...
- Advertisement -spot_img

Latest News

Doddaballapura News: ದೊಡ್ಡತುಮಕೂರು ವಿಎಸ್ಎಸ್ಎನ್ ಚುನಾವಣಾ ಫಲಿತಾಂಶ ಪ್ರಕಟ

Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಪ್ರಕಾಶ್,...
- Advertisement -spot_img