Friday, September 18, 2026

loksh=abha

Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಹೌದು....ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img