Tuesday, August 4, 2026

loksh=abha

Lokasabha election: ಲೋಕಸಭಾ ಚುನಾವಣೆ; ಜೋಶಿ ವಿರುದ್ಧ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ….?

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದೆ.ಧಾರವಾಡ ಜಿಲ್ಲೆಯಲ್ಲಿ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಹೌದು....ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲ್ಲುತಿದೆ. ಕೇಂದ್ರ ಸಚಿವ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img