Saturday, July 27, 2024

London

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

International News: ಚೈಸ್ತಾ ಕೋಚಾರ್(33) ಎಂಬ ಭಾರತೀಯ ಮೂಲದ ಪಿಎಚ್‌ಡಿ ವಿದ್ಯಾರ್ಥಿನಿ, ಲಂಡನ್‌ನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೇಳೆ. ಕಸದ ಲಾರಿ ಬಂದು ಡಿಕ್ಕಿಯಾಗಿದ್ದು, ಸಾವನ್ನಪ್ಪಿದ್ದಾಳೆ. ಇನ್ನು ಕಸದ ಲಾರಿ ಡಿಕ್ಕಿ ಹೊಡೆದಾಗ, ಅಲ್ಲೇ ಇದ್ದ ಆಕೆಯ ಪತಿ, ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲು ಪ್ರಯತ್ನಿಸಿದರೂ ಕೂಡ, ಚಿಕಿತ್ಸೆ ಫಲಿಸದೇ, ಚೈಸ್ತಾ ಸಾವನ್ನಪ್ಪಿದ್ದಾಳೆ. ಲಂಡನ್...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

London Museum: ಲಂಡನ್  ಬ್ರಿಟಿಷ್ ಮ್ಯೂಸಿಯಂನಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಿದೆ.! ಏಕೆ ?

ಲಂಡನ್‌ : ಲಂಡನ್‌ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ರಿಟಿಷ್ ಮ್ಯೂಸಿಯಂ, ಸಾವಿರಾರು ಅಮೂಲ್ಯ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ, ಸ್ಟೋರ್‌ರೂಮ್‌ನಿಂದ ಹಲವಾರು ಸಂಪತ್ತುಗಳು ಕಳ್ಳತನವಾಗಿರುವುದು ಕಂಡುಬಂದ ನಂತರ ಕಾನೂನು ಕ್ರಮಕ್ಕಾಗಿ ಬಾಕಿ ಇರುವ ಸಿಬ್ಬಂದಿಯನ್ನು ವಜಾಗೊಳಿಸಿದೆ. ಮಾನವ ಇತಿಹಾಸ, ಕಲೆ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಪ್ರಸಿದ್ಧ ಸಾರ್ವಜನಿಕ ವಸ್ತುಸಂಗ್ರಹಾಲಯವು "ಭಾರತ: ಅಮರಾವತಿ" ಶಿಲ್ಪಗಳಿಗೆ ಮೀಸಲಾದ ಗ್ಯಾಲರಿ ಸೇರಿದಂತೆ...

London: ಲಂಡನ್ ನಲ್ಲಿ ಭವ್ಯ ಬಂಗಲೆ ಖರೀದಿಸಿದ ಎಸ್ಸಾರ್ ಕಂಪನಿಯ ಮಾಲಿಕ..! ಬೆಲೆ ಎಷ್ಟು ಗೊತ್ತಾ

ಲಂಡನ್:ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದ ರಾಜಕೀಯ ನಾಯಕರು, ಸಿನಿಮಾ ನಟರು ಕ್ರೀಡಾ ಪಟುಗಳು ಉದ್ಯಮಿಗಳು ವಿದೇಶದಲ್ಲಿ ಆಸ್ತಿ ಮಾಡುವುದು ಸಾಮಾನ್ಯವಾಗಿದೆ . ಅದೇ ರೀತಿ ಈಗ ಮತ್ತೊಬ್ಬ ಉದ್ಯಮಿ ಭವ್ಯವಾದ ಬಂಗಲೆಯನ್ನು ಖರೀದಿ ಮಾಡಿದ್ದಾರೆ ಅದರ ಬೆಲೆ ಬರೋಬ್ಬರಿ145 ಮಿಲಿಯನ್ ಡಾಲರ್ ಆಗಿದೆ ಬ್ಲೂಮ್‌ಬರ್ಗ್ ವರದಿಗಳ ಪ್ರಕಾರ, ಇದು ಇತ್ತೀಚಿನ ವರ್ಷದ ಅತ್ಯಂತ ದುಬಾರಿ ವ್ಯವಹಾರಗಳಲ್ಲಿ...

ಲಂಡನ್ನ ನ ಬಸವೇಶ್ವರ ಪ್ರತಿಮೆಗೆ ನಮಸ್ಕರಿಸಿದ ರಾಹುಲ್ ಗಾಂಧಿ

ಒಂದು ವಾರದಿಂದ ಲಂಡನ್ ಪ್ರವಾಸದಲ್ಲಿರುವ ಕೆಂದ್ರ ಕಅಂಗ್ರೆಸ್ ನಾಯಕ ರಾಹುಲ್ ಗಾಂಧಿ ಲಂಡನ್ ನಲ್ಲಿರುವ ವಿಶ್ವಗುರು ಬಸವೇಶ್ವರ ರವರ ಮೂರ್ತಿಗೆ ಕೈ ಮುಗಿದು ನಮಸ್ಕಾರ ಸಲ್ಲಿಸಿದರು.ಇನ್ನು ಈ ಮಾಹಿತಿಯುನ್ನು ತಮ್ಮ ಫೇಸ್ವುಕ್ ನಲ್ಲಿ ಹಂಚಿಕೊಂಡಿದ್ದಾರೆ. ವಿಶ್ವಗುರು ಬಸವಣ್ಣನವರು ಪ್ರಪಂಚಕ್ಕೆ ಜಾತಿ ಮತ ಧರ್ಮ ಕರುಣೆಯ ಅಹಿಂಸೆ ಸತ್ಯ ಹೀಗೆ ಹಲವಾರು ಜೇವನ ಮೌಲ್ಯಗಳನ್ನು ಪ್ರಪಂಚಕ್ಕೆ...

ಶ್ರೀಕಾಂತ್ ಗೆ ಸೋಲು, ಪ್ರೀಕ್ವಾರ್ಟರ್ಗೆ ಲಕ್ಷ್ಯ ಸೇನ್

https://www.youtube.com/watch?v=GB_lYsDD4Cs ಲಂಡನ್:ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ನಲ್ಲಿ ವಿಶ್ವದ ಮಾಜಿ ನಂ.1 ಆಟಗಾರ ಕಿದಂಬಿ ಶ್ರೀಕಾಂತ್ ಸೋಲು ಕಂಡರೆ ಲಕ್ಷ್ಯ ಸೇನ್ ಪ್ರೀ ಕ್ವಾರ್ಟರ್ ಪ್ರವೇಶಿಸಿದ್ದಾರೆ. ಬುಧವಾರ ನಡೆದ ಪಂದ್ಯದಲ್ಲಿ 12ನೇ ಶ್ರೇಯಾಂಕಿತ ಆಟಗಾರ ಶ್ರೀಕಾಂತ್ ಚೀನಾದ ಶ್ರೇಯಾಂಕಿತ ಆಟಗಾರ ಜಾಹೊ ಜನ್ ಪೆಂಗ್ ವಿರುದ್ಧ 21-9,21-17 ಅಂಕಗಳಿಂದ ಸೋತರು. 2021ರ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ...

ಸತತ ಎರಡನೆ ಶತಕ ಸಿಡಿಸಿದ ಚೇತೇಶ್ವರ ಪೂಜಾರ

https://www.youtube.com/watch?v=F9dXw3HEbA0 ಲಂಡನ್: ಭಾರತ ಕ್ರಿಕೆಟ್ ತಂಡದ ತಾರಾ ಟೆಸ್ಟ್ ಬ್ಯಾಟರ್ ಚೇತೇಶ್ವರ ಪೂಜಾರ  ರಾಯಲ್ ಲಂಡನ್ ಕಪ್‍ನಲ್ಲಿ  ಆಕ್ರಮಣಕಾರಿ ಬ್ಯಾಟಿಂಗ್ ಮುಂದುವರೆಸಿದ್ದಾರೆ.  ಸಸ್ಸಕ್ಸ್ ತಂಡದ ಪರ ಆಡುತ್ತಿರುವ ಪೂಜಾರ ಎರಡನೆ ಶತಕ ಸಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಪೂಜಾರ 79 ಎಸೆತದಲ್ಲಿ  107 ರನ್ ಗಳಿಸಿದರು. ನಂತರ ಮುಂದಿನ 31 ಎಸೆತದಲ್ಲಿ 74 ರನ್ ಚಚ್ಚಿದರು. ಸಸ್ಸಕ್ಸ್...

ಫೆನ್ಸಿಂಗ್ನಲ್ಲಿ ಚಿನ್ನ ಗೆದ್ದ ಭವಾನಿ ದೇವಿ

https://www.youtube.com/watch?v=s5miVie5BpU ಲಂಡನ್:  ಭಾರತೀಯ ಅಥ್ಲೀಟ್ ಭವಾನಿ ದೇವಿ ಕಾಮನ್‍ವೆಲ್ತ್  ಫೆನ್ಸಿಂಗ್ ಚಾಂಪಿಯನ್‍ಶಿಪ್‍ನಲ್ಲಿ  ಚಿನ್ನ ಗೆದ್ದು ಪದಕ ಉಳಿಸಿಕೊಂಡಿದ್ದಾರೆ. ನಂ.42ನೇ ವಿಶ್ವ ರ್ಯಾಂಕ್ ಆಟಗಾರ್ತಿ ಆಸ್ಟ್ರೇಲಿಯಾದ 2ನೇ ಶ್ರೇಯಾಂಕಿತೆ ವೆರೊನಿಕಾ ವಾಸಿಲ್ವೆ ಅವರನ್ನು  15-10 ಅಂಕಗಳಿಂದ ಸೋಲಿಸಿದರು. https://www.youtube.com/watch?v=26fq1m9FRyA ಈ ಚಿನ್ನದ ಪದಕದೊಂದಿಗೆ  ಒಲಿಂಪಿಕ್ಸ್‍ಗೆ ಅರ್ಹತೆ ಪಡೆದ ಮೊದಲ ಭಾರತೀಯ ಫೆನ್ಸರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇತ್ತಿಚೆಗೆ  ಇಸ್ತಾನ್‍ಬುಲ್‍ನಲ್ಲಿ ನಡೆದ ವಿಶ್ವಕಪ್‍ನಲ್ಲಿ ಕೊನೆಯ...

ಲಂಡನ್‌ನಲ್ಲಿ ಒಂದು ಹಲಸಿನ ಹಣ್ಣಿನ ಬೆಲೆ ಎಷ್ಟು ಗೊತ್ತಾ..? ತಿಳಿದರೆ ಶಾಕ್ ಆಗ್ತೀರಾ..

ಬೇಸಿಗೆ ಗಾಲ ಹತ್ತಿರ ಬರುತ್ತಿದೆ. ಈಗ ಮಾವು ಮತ್ತು ಹಲಸಿನ ಹಣ್ಣು ತಿನ್ನುವ ಸಮಯ. ಹಲವರು ಯಾವಾಗ ಇವೆರಡು ಹಣ್ಣನ್ನು ತಿನ್ನುತ್ತೇವೋ ಎಂದು ಕಾಯುತ್ತಲಿರುತ್ತಾರೆ. ಹೆಣ್ಣು ಮಕ್ಕಳಂತೂ, ಈ ಹಣ್ಣುಗಳಿಂದ ವೆರೈಟಿ ವೆರೈಟಿ ತಿಂಡಿಯನ್ನ ಯಾವಾಗ ತಯಾರಿಸಿ ತಿಂತಿವೋ ಅಂತಾ ಕಾಯ್ತಿರ್ತಾರೆ. ಆದ್ರೆ ಲಂಡನ್‌ನಲ್ಲಿ ಈ ಹಣ್ಣಿನ ಬೆಲೆ ಕೇಳಿದ, ಅಲ್ಲಿನ ಹಲಸು ಪ್ರಿಯರಿಗೆ...

ವಾರ್ನರ್ ಗೆ ಪತ್ನಿ ಕ್ಯಾಂಡಿಸ್ ಕೊಟ್ಟ ಸ್ಪೆಷಲ್ ಗಿಫ್ಟ್ ಏನು ಗೊತ್ತಾ..?

ಆಸ್ಟ್ರೇಲಿಯಾ ಸ್ಟಾರ್ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಗೆ, ಪತ್ನಿ ಕ್ಯಾಂಡಿಸ್ ವಾರ್ನರ್, ಭರ್ಜರಿ ಗಿಫ್ಟ್ ನೀಡಿದ್ದಾರೆ. ಸದ್ಯ ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ವಾರ್ನರ್, ರನ್ ಹೊಳೆ ಹರಿಸುತ್ತಿದ್ದಾರೆ. ಈ ನಡುವೆ ವಾರ್ನರ್ ಮೂರನೇ ಮಗುವಿಗೆ ತಂದೆಯಾಗಿದ್ದಾರೆ. ಈ ಮೂಲಕ ಪತ್ನಿ ಭರ್ಜರಿ ಉಡುಗೊರೆಯನ್ನೇ ನೀಡಿದ್ದಾರೆ. ಈ ಹಿಂದೆ ವರ್ಷ ಪೂರ್ತಿ,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img