ಎಲ್ಲರಿಗೂ ಕೂದಲು ಉದುರದಿರಲು, ಗಟ್ಟಿಮುಟ್ಟಾಗಲು ಏನು ಮಾಡಬೇಕು ಅಂತಾ ಗೊತ್ತಿದೆ. ಆದ್ರೆ ಅದನ್ನ ಫಾಲೋ ಮಾಡೋಕ್ಕೆ ಮಾತ್ರ ಉದಾಸೀನ. ಅದರಲ್ಲೂ ಇತ್ತೀಚೆಗೆ ಈರುಳ್ಳಿ ರಸವನ್ನು ಹಚ್ಚಿದ್ರೆ ಉತ್ತಮ ರಿಸಲ್ಟ್ ಬರತ್ತೆ ಅಂತಾ ಎಲ್ಲರಿಗೂ ಗೊತ್ತು. ಹಾಗಾದ್ರೆ ತಲೆಗೂದಲಿನ ಸೌಂದರ್ಯಕ್ಕೆ ಈರುಳ್ಳಿಯನ್ನ ಹೇಗೆ ಬಳಸಬೇಕು ಅಂತಾ ತಿಳಿಯೋಣ ಬನ್ನಿ..
ಗೋಧಿಕಡಿ ಪಾಯಸ ರೆಸಿಪಿ
ಈರುಳ್ಳಿಯಲ್ಲಿರುವ ಗುಣ, ನಮ್ಮ ಕೂದಲ...
ನಾವು ಪ್ರತಿದಿನ ಹಲವು ತರಕಾರಿ, ಹಣ್ಣುಗಳನ್ನ ತಿಂತಿರ್ತೀವಿ. ಆದ್ರೆ ಅದನ್ನ ನಾವು ಸರಿಯಾದ ರೀತಿಯಲ್ಲೇ ತಿಂತಿದ್ದೀವಾ ಅನ್ನೋದು ಮಾತ್ರ ನಮಗೆ ಗೊತ್ತಿರೋದಿಲ್ಲಾ. ತಿನ್ನಬೇಕಲ್ಲಾ ಅಂತಾ ತಿಂತೀವಷ್ಟೇ. ಆಧ್ರೆ ನಾವು ಯಾವುದೇ ತರಕಾರಿ, ಹಣ್ಣನ್ನ ಸರಿಯಾದ ರೀತಿಯಲ್ಲಿ ತಿಂದಾಗಷ್ಟೇ ಅದು ನಮ್ಮ ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಆರೋಗ್ಯ ಸರಿಯಾಗಿರುವಂತೆ ನೋಡಿಕೊಳ್ಳುತ್ತದೆ. ಹಾಗಾಗಿ ನಾವಿಂದು...
ನಾವು ಸೇವಿಸುವ ಆಹಾರದಿಂದಲೋ, ವಾತಾವರಣದಿಂದಲೋ ಅಥವಾ ಅಥವಾ ನಾವು ಬಳಸುವ ನೀರಿನಿಂದಲೋ ನಮ್ಮ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿರುತ್ತದೆ. ಯಾವ ಶ್ಯಾಂಪೂ, ಎಣ್ಣೆ ಬಳಸಿದ್ರೂ ಅದು ಕಂಟ್ರೋಲಿಗೆ ಬರಲ್ಲ. ಕೆಮಿಕಲ್ ಯುಕ್ತ ಶ್ಯಾಂಪೂ ಬಳಸಿದ್ರೆ, ಕೂದಲು ಬರುವುದಕ್ಕಿಂತ, ಉದುರೋದೇ ಹೆಚ್ಚು. ಹಾಗಾಗಿ ಅಂಥ ಸಮಸ್ಯೆಗೆ ಇಂದು ಪರಿಹಾರವಾಗಿ ನಾವು ಒಂದು ಎಣ್ಣೆಯ ರೆಸಿಪಿಯನ್ನ ತಂದಿದ್ದೇವೆ....
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...