Thursday, July 30, 2026

lookayukta raid

ರೆಡ್‌ಹ್ಯಾಂಡ್‌ ಆಗಿ ಲೋಕಾ ಬಲೆಗೆ ಬಿದ್ದ ಅಧಿಕಾರಿ

ಜಮೀನು ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ, ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾಚನಹಳ್ಳಿ ವಾಸಿ ಯೋಗೀಶ್, ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನ, ತಂದೆ ಹೆಸರಿಗೆ ಬದಲಾವಣೆ ಮಾಡಿಸಲು ಹೋಗಿದ್ರು. ಇದಕ್ಕಾಗಿ ಮಂಜುನಾಥ್‌ 10 ಸಾವಿರ ರೂ. ಲಂಚ ಕೇಳಿದ್ರು. ಯೋಗೇಶ್‌ ಹಣ ನೀಡಿದ್ರು. ಆದರೂ ಮತ್ತೆ 10...

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img