Sunday, September 13, 2026

lookayukta raid

ರೆಡ್‌ಹ್ಯಾಂಡ್‌ ಆಗಿ ಲೋಕಾ ಬಲೆಗೆ ಬಿದ್ದ ಅಧಿಕಾರಿ

ಜಮೀನು ಖಾತೆ ಬದಲಾವಣೆಗಾಗಿ ಲಂಚ ಸ್ವೀಕರಿಸುತ್ತಿದ್ದ, ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಮಾಚನಹಳ್ಳಿ ವಾಸಿ ಯೋಗೀಶ್, ತಾತನ ಹೆಸರಿನಲ್ಲಿದ್ದ 38 ಗುಂಟೆ ಜಮೀನನ್ನ, ತಂದೆ ಹೆಸರಿಗೆ ಬದಲಾವಣೆ ಮಾಡಿಸಲು ಹೋಗಿದ್ರು. ಇದಕ್ಕಾಗಿ ಮಂಜುನಾಥ್‌ 10 ಸಾವಿರ ರೂ. ಲಂಚ ಕೇಳಿದ್ರು. ಯೋಗೇಶ್‌ ಹಣ ನೀಡಿದ್ರು. ಆದರೂ ಮತ್ತೆ 10...

ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋ ಗಾದೆ ಮಾತಿನಂತೆ, ಹಲವು ಸರ್ಕಾರಿ ಅಧಿಕಾರಿಗಳಿಗೆ ಲಂಚ ತೆಗೆದುಕೊಳ್ಳುವ ದುರ್ಬದ್ಧಿ ಎಂದಿಗೂ ಹೋಗಲ್ಲ ಅನ್ಸತ್ತೆ. ಸರ್ಕಾರದ ಸಂಬಳ ತೆಗೆದುಕೊಳ್ತಿದ್ರೂ, ಸಾರ್ವಜನಿಕರ ಕೆಲಸ ಮಾಡಿಕೊಡಲು ಕೈಚಾಚುತ್ತಲೇ ಇರ್ತಾರೆ. ಹಾಸನದಲ್ಲೂ ಇಂಥದ್ದೇ ಘಟನೆ ನಡೆದಿದ್ದು, ಲಂಚ ಸ್ವೀಕರಿಸುವಾಗಲೇ ರೆಡ್‌ ಹ್ಯಾಂಡ್‌ ಆಗಿ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ನಗರದ ಎನ್.ಆರ್.ವೃತ್ತದಲ್ಲಿರುವ ಪಂಚಾಯತ್ ರಾಜ್ ಎಂಜಿನಿಯರಿಂಗ್‌...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img