Sunday, June 1, 2025

looking

ನಿಮ್ಮ ಮನೆ ಪ್ರಶಾಂತವಾಗಿರಲು ಭಾವಿಸುತ್ತಿದ್ದೀರಾ..? ಆದರೆ ಈ ವಾಸ್ತು ನಿಯಮಗಳನ್ನು ಪಾಲಿಸಿ!

vastu tips: ಮನೆಯಲ್ಲಿ ಶಾಂತಿ ನೆಲೆಸುವಲ್ಲಿ ವಾಸ್ತು ಪ್ರಮುಖ ಪಾತ್ರ ವಹಿಸುತ್ತದೆ. ಆದ್ದರಿಂದ ನೀವು ಸರಿಯಾದ ವಾಸ್ತು ಶಾಸ್ತ್ರದ ನಿಯಮಗಳನ್ನು ಅನುಸರಿಸಿದರೆ, ಮನೆಯಲ್ಲಿ ಧನಾತ್ಮಕ ಶಕ್ತಿಯನ್ನು ಸುಧಾರಿಸಬಹುದು. ವಾಸ್ತು ನಿಯಮಗಳನ್ನು ಪಾಲಿಸಿದರೆ ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಮುಖ್ಯವಾಗಿ ಯಾವ ವಾಸ್ತು ನಿಯಮಗಳು ಮನೆಗೆ ಶಾಂತಿಯನ್ನು ತರುತ್ತವೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳೋಣ. ಮನೆಯ ಪ್ರವೇಶ ದ್ವಾರದಲ್ಲಿ ಗಣೇಶ ಮೂರ್ತಿ: ವಾಸ್ತು...

ಯೌವನಯುತವಾದ ಚರ್ಮವನ್ನು ಪಡೆಯಬೇಕಾದರೆ ಈ ಫೇಸ್ ಪ್ಯಾಕ್‌ ಅನ್ನು ಬಳಸಿ…!

Beauty tips: ರಸಭರಿತ ಕಿತ್ತಳೆ ಹಣ್ಣನ್ನು ಸೇವನೆ ಮಾಡಿದ ನಂತರ ಸಿಪ್ಪೆಯನ್ನು ಕಸಕ್ಕೆ ಎಸೆಯಬೇಡಿ, ಸಿಪ್ಪೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸುತ್ತದೆ ,ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ. ಸಿಪ್ಪೆಯಲ್ಲಿ ವಿಟಮಿನ್‌ ಸಿ ಅಧಿಕವಾಗಿದೆ ಈ ಕಾರಣದಿಂದ ಹೊಳೆಯುವ ಚರ್ಮವನ್ನು ನಿಮ್ಮದಾಗಿಸಿಕೊಳ್ಳಬಹುದು.ಹಾಗಾದರೆ ಕಿತ್ತಳೆ ಸಿಪ್ಪೆಯನ್ನು ತ್ವಚೆಗೆ ಬಳಸುವುದರಿಂದ ಆಗುವ ಸೌಂದರ್ಯ ಲಾಭಗಳ ಮಾಹಿತಿ ತಿಳಿದು ಕೊಳ್ಳೋಣ. ವಿಟಮಿನ್‌"ಸಿ"ಹಣ್ಣುಗಳು ನೈಸರ್ಗಿಕವಾಗಿ ಬ್ಲೀಚಿಂಗ್‌...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img