Saturday, August 8, 2026

looks

ತಲಕಾಡು ದೇವಾಲಯದ ಚರಿತ್ರೆ..!

Temple History: ಪಕ್ಕದಲ್ಲೇ ಕಾವೇರಿ ನದಿ.. ಆದರೆ ಊರು ಮರುಭೂಮಿಯಂತೆ ಕಾಣುತ್ತಿದೆ. ಸಾವಿರಾರು ವರ್ಷಗಳ ಇತಿಹಾಸವಿರುವ ಊರು ಒಂದು ರಾಣಿಯ ಶಾಪದಿಂದ ಬದಲಾಯಿತು ಎನ್ನಲಾಗುತ್ತದೆ. ತಲಕಾಡು ಬಗ್ಗೆ ತಿಳಿಯಲು ನೀವು ಈ ಸ್ಟೋರಿ ಓದಲೇಬೇಕು. ಕರ್ನಾಟಕದ ಮೈಸೂರಿನಿಂದ ಕೇವಲ 45 ಕಿ.ಮೀ ದೂರದಲ್ಲಿ 'ತಲಕಾಡು' ಎಂಬ ಪುಣ್ಯಕ್ಷೇತ್ರವಿದೆ. ಈ ಪ್ರದೇಶವು ಕ್ರಿ.ಶ.ಮೂರನೆಯ ಶತಮಾನದಿಂದಲೂ ಅನೇಕ ರಾಜರ ರಾಜಧಾನಿಯಾಗಿತ್ತು...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img