Monday, July 27, 2026

lord agni deva

ಅಗ್ನಿ ದೇವನಿಗಿರುವ ಮಹತ್ವವೇನು ಗೊತ್ತೇ..?

ಹಿಂದೂ ಧರ್ಮದಲ್ಲಿ ಪಂಚಭೂತಗಳಿಗೆ ಹೆಚ್ಚಿನ ಮಹತ್ವವಿದೆ. ಅದರಲ್ಲೂ ಅಗ್ನಿಗೆ ಹೆಚ್ಚಿನ ಮಹತ್ವವೇ ಇದೆ. ದೀಪ, ಆರತಿ, ಹೋಮ -ಹವನದ ಸಂದರ್ಭದಲ್ಲಿ ಅಗ್ನಿಯ ಅವಶ್ಯಕತೆ ಇದ್ದೇ ಇರುತ್ತದೆ. ಚಿಕ್ಕ ಪೂಜೆಗಾದರೂ ದೀಪ ಹಚ್ಚುವ ಮೂಲಕ ನಾವು ಅಗ್ನಿಯನ್ನ ಬಳಸುತ್ತೇವೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ ಸುದರ್ಶನ್...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img