Saturday, May 17, 2025

lord ayyappa

ಶಬರಿಮಲೆಯ ಅಯ್ಯಪ್ಪನ ದರ್ಶನಕ್ಕೆ ಆನ್‌ಲೈನ್ ಬುಕ್ಕಿಂಗ್ !

ತಿರುವನಂತಪುರಂ : ವಿಶ್ವವಿಖ್ಯಾತ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದಲ್ಲಿ ಪ್ರಸ್ತುತ ವಾರ್ಷಿಕ ತೀರ್ಥಯಾತ್ರೆ ನಡೆಯುತ್ತಿದೆ. ಈ ತೀರ್ಥಯಾತ್ರೆಯಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರವು ವರ್ಚುವಲ್ ಕ್ಯೂ ಬುಕ್ಕಿಂಗ್‌ ವ್ಯವಸ್ಥೆಯನ್ನು ಆರಂಭ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಶಬರಿಮಲೆಯಲ್ಲಿ ಜನಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇರಳ ಸರ್ಕಾರ ಕೈಗೊಂಡಿರುವ ಈ ವರ್ಚುವಲ್‌ ಕ್ಯೂ ವ್ಯವಸ್ಥೆಯಲ್ಲಿ ಶಬರಿಮಲೆ ಯತ್ರಾರ್ಥಿಗಳಿಗೆ ನಿರ್ದಿಷ್ಟ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img