Tuesday, February 24, 2026

lord brahma

ಸಂಬಂಧ ಮಾಡುವ ಮುನ್ನ ಈ ವಿಷಯಗಳನ್ನು ಗಮನದಲ್ಲಿರಿಸಿಕೊಳ್ಳಿ ಅಂತಾರೆ ಚಾಣಕ್ಯರು..

Spiritual: ಪತಿ-ಪತ್ನಿಯಾಗೋದು, ಒಬ್ಬರ ಕುಟುಂಬದೊಂದಿಗೆ ಸಂಬಂಧ ಬೆಳೆಸಿ, ಆ ಕುಟುಂಬವೂ ನಮ್ಮದು ಅಂತಾ ಹೇಳೋದು ಸುಲಭದ ವಿಷಯವಲ್ಲ. ಹಾಗಾಗಿಯೇ ಸಂಬಂಧ ಬೆಳೆಸುವಾಗ, ಕೆಲವು ವಿಚಾರಣೆಗಳನ್ನು ಕೂಡ ಮಾಡಲಾಗುತ್ತದೆ. ಹೆಣ್ಣಿನ ಸ್ವಭಾವ ಹೇಗಿದೆ..? ಗಂಡಿಗೆ ಕುಡಿಯುವ, ಧೂಮಪಾನ ಮಾಡುವ ಚಟ ಸೇರಿ, ಇನ್ಯಾವುದಾದರೂ ಚಟವಿದೆಯಾ..? ಹೀಗೆ ಹಲವಾರು ವಿಚಾರಣೆಗಳನ್ನು ನಡೆಸಿ, ಸಂಬಂಧ ಬೆಳೆಸಲಾಗುತ್ತದೆ. ಈ ಬಗ್ಗೆ...

ಶ್ರೀಮಂತಿಕೆ ಇದ್ದಾಗ ನಾವು ಯಾವ ಕೆಲಸ ಮಾಡಬೇಕು ಅಂತಾರೆ ಚಾಣಕ್ಯರು..

Spiritual: ಶ್ರೀಮಂತಿಕೆ ಸುಮ್ಮನೆ ಬರುವುದಿಲ್ಲ. ಅದನ್ನು ಓರ್ವ ವ್ಯಕ್ತಿ ಕಷ್ಟಪಟ್ಟು ಸಂಪಾದಿಸುತ್ತಾನೆ. ಆದರೆ ಆ ಸಂಪಾದನೆಯ ಮಹತ್ವ ಗೊತ್ತಿರದ ವ್ಯಕ್ತಿ, ಅದನ್ನು ಮನಬಂದಂತೆ ಖರ್ಚು ಮಾಡುತ್ತಾನೆ. ಆಗ ಇದ್ದ ಶ್ರೀಮಂತಿಕೆಯೂ ಹೋಗಿ, ಬಡತನ ಬರುತ್ತದೆ. ಹಾಗಾಗಿ ನಮಗೆ ಶ್ರೀಮಂತಿಕೆ ಇದ್ದಾಗ, ಅದನ್ನು ಉಳಿಸಿಕೊಳ್ಳಲು ಕೆಲ ಕೆಲಸಗಳನ್ನು ಮಾಡಬೇಕು ಎನ್ನುತ್ತಾರೆ ಚಾಣಕ್ಯರು. ಹಾಗಾದ್ರೆ ಅದೇನು ಕೆಲಸ...

ಮಹಿಳೆಯರು ಕುಂಬಳಕಾಯಿ ಕತ್ತರಿಸಬಾರದಂತೆ.. ಯಾಕೆ ಗೊತ್ತಾ..?

Spiritual: ಕುಂಬಳಕಾಯಿ ಎಂದರೆ, ರುಚಿಕರವಾದ, ಆರೋಗ್ಯಕರವಾದ ತರಕಾರಿ. ಆದರೆ ಈ ತರಕಾರಿಯನ್ನು ಮಹಿಳೆಯರು ಕತ್ತರಿಸಬಾರದು ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿರುವ ಈ ನಂಬಿಕೆ ಬಗ್ಗೆ ಹಲವರಿಗೆ ಆಶ್ಚರ್ಯವಾಗಬಹುದು. ಆದರೆ ಈ ನಂಬಿಕೆಯ ಪ್ರಕಾರ, ಹೆಣ್ಣು ಮಕ್ಕಳು ಕುಂಬಳಕಾಯಿ ಕತ್ತರಿಸುವುದು ಎಂದರೆ, ಪುರುಷರನ್ನು ಕೊಲ್ಲುವುದು ಎಂಬ ಅರ್ಥ ಬರುತ್ತದೆಯಂತೆ. ಈ ಬಗ್ಗೆ ಪೂರ್ತಿ ಮಾಹಿತಿ...

ಜೀವನದಲ್ಲಿ ಈ 4 ಜನರ ಮಾತನ್ನು ಎಂದಿಗೂ ಕಡೆಗಣಿಸಬೇಡಿ.

Spiritual: ನಾವು ಉದ್ಧಾರವಾಗಲು ಕೆಲವೊಮ್ಮೆ, ಕೆಲವರು ಹೇಳುವ ಮಾತನ್ನು ಕೇಳುವ ಅನಿವಾರ್ಯತೆ ಇರುತ್ತದೆ. ಅದರಲ್ಲೂ ಮನೆಯಲ್ಲಿರುವ ಹಿರಿಯರು, ಕೆಲವೊಮ್ಮೆ ಬೈದು ಬುದ್ಧಿ ಹೇಳುತ್ತಾರೆ. ಅದು ನಮಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ. ಆದರೆ ಕೆಲವರು ಹಿರಿಯರ ಮಾತನ್ನು ಕಡೆಗಣಿಸುತ್ತಾರೆ. ಆದರೆ ನಾವೆಂದು 4 ಜನರ ಮಾತನ್ನು ಕಡೆಗಣಿಸಬಾರದಂತೆ. ಹಾಗಾದ್ರೆ ಆ 4 ಜನ ಯಾರು ಅಂತಾ...

ಮನೆಯಲ್ಲಿ ಈ ವಸ್ತುಗಳು ಎಂದಿಗೂ ಖಾಲಿಯಾಗಲು ಬಿಡಲೇಬೇಡಿ..

Spiritual: ಹಿಂದೂಗಳಲ್ಲಿ ಇರುವ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಕೆಲವು ಪದಾರ್ಥಗಳು ಎಂದಿಗೂ ಖರ್ಚಾಗಬಾರದು. ಆ ವಸ್ತು ಇನ್ನೇನು ಖರ್ಚಾಗುತ್ತಿದೆ ಎಂದಾಗಲೇ, ಅದನ್ನು ಮತ್ತೊಂದಿಷ್ಟು ತರಿಸಿ ಇಟ್ಟುಕೊಳ್ಳಬೇಕು. ಯಾಕಂದ್ರೆ ಆ ವಸ್ತುಗಳು ಖಾಲಿಯಾದರೆ, ಅಪಶಕುನವೆಂದರ್ಥ. ಹಾಗಾದ್ರೆ ಎಂಥ ವಸ್ತುಗಳು ಖಾಲಿಯಾಗಬಾರದು ಅಂತಾ ತಿಳಿಯೋಣ ಬನ್ನಿ.. ಅಕ್ಕಿ, ಧಾನ್ಯಗಳ ಡಬ್ಬಿ: ಅಕ್ಕಿ ಡಬ್ಬಿ ಅಥವಾ ಯವುದೇ ಧಾನ್ಯಗಳ ಡಬ್ಬಿ...

ಹಿಂದೂಗಳು ಪೂಜೆಯಲ್ಲಿ ಬಳಸುವ ಪವಿತ್ರವಾದ ಎಲೆಗಳಿವು..

Spiritual: ಹಿಂದೂ ಧರ್ಮದಲ್ಲಿ ಪ್ರಕೃತಿಯನ್ನು ಕೂಡ ಆರಾಧಿಸಲಾಗುತ್ತದೆ. ಹಾಗಾಗಿ ಪೂಜೆಗೆ ಪ್ರಕೃತಿಯಿಂದ ಸಿಕ್ಕ ಕೊಡುಗೆಗಳನ್ನೇ ನಾವು ಉಪಯೋಗಿಸುವುದು. ಎಲೆ, ಹೂವು, ಹಾಲು, ಜೇನು ಇವುಗಳನ್ನೇ ನೈವೇದ್ಯ ಮಾಡುವುದು. ಅದರಲ್ಲೂ ಕೆಲವು ಎಲೆಗಳನ್ನು ಹಿಂದೂ ಧರ್ಮದ ಪೂಜೆಗಳಲ್ಲಿ ಪವಿತ್ರ ಸ್ಥಾನ ಕೊಟ್ಟು, ಬಳಸಲಾಗುತ್ತದೆ. ಅಂಥ ಎಲೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ತುಳಸಿ ಎಲೆ: ತುಳಸಿ ಗಿಡವನ್ನು...

ನೀವು ಆರ್ಥಿಕವಾಗಿ ಸಬಲರಾಗಿರಬೇಕು ಅಂದ್ರೆ ವಿದುರನ ಈ ಮಾತುಗಳನ್ನು ಕೇಳಿ..

Spiritual News: ಮಹಾಭಾರತದಲ್ಲಿ ಧೃತರಾಷ್ಟ್ರದ ಮಂತ್ರಿಯಾಗಿದ್ದ ವಿದುರ, ಕೌರವನಿಗೆ ದಾಸಿಯ ಮೂಲಕ ಜನಿಸಿದ್ದ ಪುತ್ರನಾಗಿದ್ದ. ಮಹಾಭಾರತದಲ್ಲಿ ಏನೇನಾಗುತ್ತಿದೆ ಎಂಬುದನ್ನು, ಧೃತರಾಷ್ಟ್ರನಿಗೆ ವಿವರಿಸಿದ್ದ ವಿದುರ, ದಾಸಿಯ ಮಗನಾಗಿದ್ದರು, ಬುದ್ಧಿವಂತನಾಗಿದ್ದ. ಜೀವನ ಪಾಠವನ್ನು ಅರಿತಿದ್ದ. ವಿದುರ ನೀತಿಯ ಮೂಲಕ, ಆ ಜೀವನ ಪಾಠವನ್ನು ವಿದುರ ಎಲ್ಲರಿಗೂ ತಿಳಿಸಿದ್ದಾರೆ. ಅದರಲ್ಲಿ ನಾವು ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಹೇಗೆ ಬದುಕಬೇಕು...

ಬ್ರಾಹ್ಮಿ ಮುಹೂರ್ತದಲ್ಲಿ ಯಾವ ಯಾವ ಕೆಲಸಗಳನ್ನು ಮಾಡಬಾರದು ಗೊತ್ತಾ..?

Spiritual News: ಬ್ರಾಹ್ಮಿ ಮುಹೂರ್ತ ಎಂದರೆ, ದೇವತೆಗಳ ಮುಹೂರ್ತವೆಂದು ಹೇಳಲಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ, ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮುಗಿಸಿ, ದೇವರ ಧ್ಯಾನ ಮಾಡಿ, ಓದಲು ಕುಳಿತರೆ, ಅಥವಾ ನಮ್ಮ ಕೆಲಸ ಮಾಡಿದರೆ, ಆ ಕೆಲಸದಲ್ಲಿ ನಾವು ಯಶಸ್ಸು ಕಾಣುತ್ತೇವೆ ಅನ್ನೋ ನಂಬಿಕೆ ಇದೆ. ಆದರೆ ಬ್ರಾಹ್ಮಿ ಮುಹೂರ್ತದಲ್ಲಿ ಕೆಲವು ತಪ್ಪುಗಳನ್ನು...

ಮನೆಯ ಉದ್ಧಾರದ ವಿಷಯದಲ್ಲಿ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನು ಎಂದಿಗೂ ಮಾಡಬೇಡಿ

Spiritual News: ಮನೆ ಉದ್ಧಾರವಾಗಲು ಮತ್ತು ಉದ್ಧಾರವಾಗದಿರಲು, ಎರಡಕ್ಕೂ ಕಾರಣ ಹೆಣ್ಣು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಎಲ್ಲ ಸಲವೂ ಹೆಣ್ಣೇ ತಪ್ಪು ಮಾಡುತ್ತಾಳೆ ಎಂದಲ್ಲ. ಆದರೆ ಹೆಣ್ಣು ಮಕ್ಕಳು ಮಾಡುವ ಕೆಲವು ತಪ್ಪುಗಳಿಂದ, ಮನೆ ಉದ್ಧಾರವಾಗುವುದಿಲ್ಲ ಅಂತಾ ಹೇಳಲಾಗುತ್ತದೆ. ಯಾವುದು ಅಂಥ ತಪ್ಪುಗಳು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಅಡುಗೆ ಕೋಣೆಗೆ ಚಪ್ಪಲಿ...

ಶಾಸ್ತ್ರದ ಪ್ರಕಾರ ಇಂಥ ವಸ್ತುಗಳನ್ನು ಮಾರಲೇಬಾರದಂತೆ..

Spiritual News: ಕೆಲವರು ವಸ್ತುಗಳು ಮಾರಾಟ ಮಾಡಲು ಯೋಗ್ಯವಾಗಿರುವುದಿಲ್ಲ. ಅಂಥ ವಸ್ತುಗಳನ್ನು ಮಾರಾಟ ಮಾಡಿದ್ದಲ್ಲಿ, ಪಾಪ ತಗುಲುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಆದರೆ ಕೆಲವರು ಬೇರೆ ದಾರಿ ಇಲ್ಲದೇ, ಉತ್ಪತ್ತಿಗಾಗಿ ಅಂಥ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಹಾಗಾದ್ರೆ ಯಾವ ವಸ್ತುಗಳನ್ನು ಮಾರಾಟ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಬೆಲ್ಲ. ಬೆಲ್ಲವನ್ನು ಹಿಂದೂ ಧರ್ಮದಲ್ಲಿ ಸಮೃದ್ಧಿಯ ಸಂಕೇತವೆಂದು...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img