Thursday, February 26, 2026

lord brahma

ನಿಮ್ಮ ಹಣೆಬರದಲ್ಲಿರುವ ಈ 5 ವಿಚಾರವನ್ನು ಯಾರೂ ಬದಲಾಯಿಸಲಾಗುವುದಿಲ್ಲ..

ಸಾವಿನ ಕಾಲವನ್ನ ತಪ್ಪಿಸಬಹುದು. ಆದರೆ ನೋವಿನ ಕಾಲವನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಅದೇ ರೀತಿ ನಮ್ಮ ಹಣೆಬರಹದಲ್ಲಿರುವ ಕೆಲ ವಿಷಯಗಳನ್ನು ಯಾರೂ ಬದಲಾಯಿಸಲು ಸಾಧ್ಯವೇ ಇಲ್ಲವಂತೆ. ಈ ಬಗ್ಗೆ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ರೋಗ....

ಬ್ರಾಹ್ಮಿ ಮುಹೂರ್ತದಲ್ಲಿ ಇಂಥ ತಪ್ಪನ್ನ ಎಂದಿಗೂ ಮಾಡಬೇಡಿ..

ಹಿಂದೂಗಳಲ್ಲಿ ಹಲವು ನಂಬಿಕೆಗಳಿದೆ. ಒಬ್ಬೊಬ್ಬರದ್ದು ಒಂದೊಂದು ರೀತಿಯ ನಂಬಿಕೆಗಳು. ಆದರೆ ಬ್ರಾಹ್ಮಿ ಮುಹೂರ್ತದ ವಿಷಯಕ್ಕೆ ಬಂದಾಗ ಮಾತ್ರ, ಎಲ್ಲರದ್ದೂ ಒಂದೇ ನಂಬಿಕೆ. ಅದೇನಂದ್ರೆ, ಬ್ರಾಹ್ಮಿ ಮುಹೂರ್ತ ಅನ್ನೋದು ಅತ್ಯುತ್ತಮ ಮುಹೂರ್ತ. ಈ ಸಮಯದಲ್ಲಿ ವಿವಾಹವಾದರೆ, ಅಂಥವರ ವೈವಾಹಿಕ ಜೀವನ ಉತ್ತಮವಾಗಿರತ್ತೆ. ಈ ಸಮಯದಲ್ಲಿ ಯಾವುದೇ ಉತ್ತಮ ಕೆಲಸ ಮಾಡಿದರೂ, ಅದು ಫಲ ಕೊಡತ್ತೆ ಅಂತಾ...

ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು..? ಇದರ ಮಹತ್ವವೇನು..?

ಹಿಂದೂ ಧರ್ಮದಲ್ಲಿ ಷೋಡಶ ಶಾಸ್ತ್ರಗಳಿದೆ. ಅಂದ್ರೆ 16 ಶಾಸ್ತ್ರಗಳು. ಆ 16 ಶಾಸ್ತ್ರಗಳಲ್ಲಿ ಸೀಮಂತ ಶಾಸ್ತ್ರ ಕೂಡ ಒಂದು. ಗರ್ಭದಲ್ಲಿರುವ ಮಗುವಿಗೆ 7 ತಿಂಗಳು ತುಂಬಿದ ಬಳಿಕ, ಸೀಮಂತ ಶಾಸ್ತ್ರವನ್ನ ಮಾಡಲಾಗತ್ತೆ. ಸೀಮಂತವನ್ನು ಪದ್ಧತಿ ಪ್ರಕಾರ ಮಾಡುವುದು ತುಂಬಾ ಮುಖ್ಯ. ಹಾಗಾದ್ರೆ ಸೀಮಂತ ಶಾಸ್ತ್ರವನ್ನು ಯಾಕೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಗರ್ಭಿಣಿಗೆ 7 ತಿಂಗಳು...

ಗುರುರಾಯರ ಅದ್ಭುತ ಪವಾಡಗಳ ಬಗ್ಗೆ ಮಾಹಿತಿ..

ಗುರುರಾಯರು ಅನ್ನೋ ಪದವೇ, ಶಕ್ತಿ ಕೊಡುವಂಥದ್ದು. ಕಷ್ಟಬಂದಾಗ, ರಾಯರನ್ನು ನೆನೆದರೆ ಸಾಕು, ಯಾವುದಾದರೂ ರೂಪದಲ್ಲಿ ಬಂದು, ಅವರು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆಂಬ ನಂಬಿಕೆ ಇದೆ. ಇಂಥ ರಾಯರು, ತಮ್ಮ ಜೀವಿತಾವಧಿಯಲ್ಲಿ ಹಲವು ಪವಾಡಗಳನ್ನು ಮಾಡಿದ್ದಾರೆ. ಆ ಪವಾಡಗಳಲ್ಲಿ ಕೆಲ ಪವಾಡಗಳ ಬಗ್ಗೆ ತಿಳಿಯೋಣ ಬನ್ನಿ.. ಗುರುರಾಯರ ಬಳಿ ಬಂದ ಓರ್ವ ವ್ಯಕ್ತಿ ಗರ್ವದಿಂದ ಗಂಧ ತೇಯ್ದು...

ಇಂಥ ಚಟ ನಿಮಗಿದ್ದರೆ, ಲಕ್ಷ್ಮೀ ನಿಮ್ಮ ಮನೆಗೆ ಬರಲು ಸಾಧ್ಯವೇ ಇಲ್ಲ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಮೊದಲ ಭಾಗದಲ್ಲಿ ಮನುಷ್ಯ ಯಾವ ಚಟವನ್ನು ಹೊಂದಿರಬಾರದು ಅಂತಾ ಹೇಳಿದ್ದೇವೆ. ಈಗ ಅದರ ಮುಂದುವರಿದ ಭಾಗವಾಗಿ, ಮತ್ತೊಂದಿಷ್ಟು ವಿಚಾರಗಳನ್ನ ಹೇಳಲಿದ್ದೇವೆ. ಏಳನೇಯ ಅಭ್ಯಾಸ ಮನೆಗೆ ಬಂದವರಿಗೆ ಸರಿಯಾಗಿ ಸತ್ಕರಿಸದೇ ಇರುವುದು. ಮನೆಗೆ ಬಂದ ಅತಿಥಿ ನಿಮಗಾಗಿ ಏನನ್ನಾದರೂ ತರಲಿ, ಬಿಡಲಿ, ಅವರು ಶ್ರೀಮಂತರಾಗಲಿ, ಅಥವಾ ಬಡವರೇ ಆಗಲಿ, ಎಲ್ಲರನ್ನ ಸಮವಾಗಿ...

ಇಂಥ ಚಟ ನಿಮಗಿದ್ದರೆ, ಲಕ್ಷ್ಮೀ ನಿಮ್ಮ ಮನೆಗೆ ಬರಲು ಸಾಧ್ಯವೇ ಇಲ್ಲ.. ಭಾಗ 1

ಲಕ್ಷ್ಮೀ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಆಕೆ ಸದಾ ನಮ್ಮ ಮನೆಯಲ್ಲೇ ಇರಲಿ, ಶ್ರೀಮಂತಿಕೆ ಬರಲಿ ಅಂತಾ ಬಯಸುವರೇ ಹೆಚ್ಚು. ಆದರೆ, ನೀವು ಕೆಲವು ಕೆಟ್ಟ ಅಭ್ಯಾಸಗಳಿಗೆ ದಾಸರಾಗಿದ್ದರೆ, ನಿಮ್ಮ ಮನೆಗೆ ಲಕ್ಷ್ಮೀ ಬರಲು ಸಾಧ್ಯವೇ ಇಲ್ಲ. ಹಾಗಾಗಿ ನಾವಿಂದು ಯಾವ ಕೆಟ್ಟ ಅಭ್ಯಾಸಗಳಿದ್ದರೆ, ಲಕ್ಷ್ಮೀ ಒಲಿಯುವುದಿಲ್ಲಅಂತಾ ಹೇಳಲಿದ್ದೇವೆ.. ಮೊದಲನೇಯ ಅಭ್ಯಾಸ ಮನೆ ಯಾವಾಗಲೂ...

ವಿದ್ಯಾರ್ಥಿಗಳು ಈ 4 ವಿಚಾರಗಳನ್ನ ತಿಳಿಯಲೇಬೇಕು ಎನ್ನುತ್ತಾನೆ ಶ್ರೀಕೃಷ್ಣ..

ಶ್ರೀಕೃಷ್ಣ ಭಗವದ್ಗೀತೆಯ ಮೂಲಕ ಅರ್ಜುನನರಿಗೆ ಗುರೋಪದೇಶ ಕೊಟ್ಟಿದ್ದನು. ಅದರಲ್ಲಿ ಹಲವು ವಿಷಯಗಳನ್ನು ಹೇಳಿದ್ದನು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೆಲ ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ಹಾಗೆ ತಿಳಿದುಕೊಂಡರೆ ಮಾತ್ರ, ಅವರ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾವ 4 ವಿಷಯಗಳನ್ನು ತಿಳಿದುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ, ಧ್ಯಾನವೆಂಬುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದ ಅಂಶ....

ಅಪ್ಪಿ ತಪ್ಪಿಯೂ ನಿಮ್ಮ ಮಗುವಿಗೆ ಇಂಥ ಹೆಸರುಗಳನ್ನು ಇಡಬೇಡಿ..

ಒಂದು ಮನೆಗೆ ಪುಟ್ಟ ಮಗು ಬಂದಾಗ, ಅವರಿಗಾಗುವ ಸಂತೋಷಕ್ಕೆ ಪಾರವೇ ಇರುವುದಿಲ್ಲ. ಅದರ ಲಾಲನೆ ಪಾಲನೆ, ಅದು ಆಡುವ ಆಟ ನೋಡುತ್ತಾ ದಿನಗಳೆದಿದ್ದೇ ಗೊತ್ತಾಗುವುದಿಲ್ಲ. ಅದಕ್ಕೆ ಬೇಕಾದ, ಆಹಾರ, ಅಂಗಿಗಳನ್ನ ತರುವುದರಲ್ಲಿ ಏನೋ ಖುಷಿ. ಇದೇ ಸಂಭ್ರಮಗಳ ನಡುವೆ ಬರುವುದೇ ನಾಮಕರಣ ಸಮಾರಂಭ. ಈ ದಿನಕ್ಕಾಗಿ ನೀವು ಎಷ್ಟೆಲ್ಲ ಖರ್ಚು ಮಾಡಿರುತ್ತೀರಿ. ಆದರೆ ನೀವು...

ಪತಿ ತನ್ನ ಪತ್ನಿಯ ಬಳಿ ಈ ವಿಚಾರಗಳನ್ನ ಹೇಳದಿರುವುದೇ ಉತ್ತಮ ಎನ್ನುತ್ತಾರೆ ಚಾಣಕ್ಯರು..

ಪತಿ- ಪತ್ನಿ ಸಂಬಂಧ ಹೇಗಿರಬೇಕು ಅಂದ್ರೆ ಹಾಲು, ಜೇನಿನ ರೀತಿ ಇರಬೇಕು ಎನ್ನುತ್ತಾರೆ ಹಿರಿಯರು. ಅಂದ್ರೆ, ಎಲ್ಲ ಸಮಯದಲ್ಲಿ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು, ಪ್ರೀತಿಯಿಂದ, ಕಾಳಜಿಯಿಂದ, ಇರಬೇಕು. ಯಾವುದೇ ವಿಷಯವನ್ನು ಮುಚ್ಚುಮರೆ ಮಾಡದೇ, ಎಲ್ಲ ವಿಷಯವನ್ನ ಚರ್ಚೆ ಮಾಡಿ, ಕೆಲ ನಿರ್ಧಾರಗಳನ್ನ ತೆಗೆದುಕೊಳ್ಳಬೇಕು. ಆಗಲೇ ಜೀವನ ಚೆನ್ನಾಗಿರುತ್ತದೆ ಎಂದು ಹಿರಿಯರು ಹೇಳುತ್ತಾರೆ. ಆದ್ರೆ ಚಾಣಕ್ಯರ...

ಈ ಮೂರು ವಿಚಾರಗಳಿಂದ ದೂರವಿದ್ದರೆ ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ..

ನೀವು ಯಶಸ್ವಿ ವ್ಯಕ್ತಿಯಾಗಬೇಕಾದರೆ, ಕೆಲವು ವಿಚಾರಗಳಿಂದ ದೂರವಿರಬೇಕು. ಅಂಥವುಗಳಿಂದ ದೂರವಿರುವುದು ತುಂಬಾ ಕಷ್ಟವಾಗಿರುತ್ತದೆ. ಆದರೂ ಕೂಡ ಅದನ್ನ ತ್ಯಜಿಸದಿದ್ದಲ್ಲಿ, ನೀವು ಯಶಸ್ವಿಯಾಗಲು ಸಾಧ್ಯವಾಗುವುದಿಲ್ಲ. ಉದಾಹರಣೆಗೆ ಬೆಳಿಗ್ಗೆ ಬೇಗ ಎದ್ದು ನಿಮ್ಮ ಯಶಸ್ಸಿಗೆ ಬೇಕಾದ ಕೆಲಸ ಮಾಡುವುದಿದ್ದಲ್ಲಿ, ನೀವು ನಿದ್ದೆ ಅಥವಾ ಯಶಸ್ಸು ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ನೀವು ನಿದ್ದೆಯೇ ಮುಖ್ಯವೆಂದಲ್ಲಿ, ಗುರಿ ಸಾಧಿಸಲು...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img