Thursday, February 26, 2026

lord brahma

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 2

ಇದರ ಮೊದಲ ಭಾಗದಲ್ಲಿ ನಾವು ನಾಸ್ತಿಕನೊಬ್ಬ, ರಾಮನಾಮ ಜಪ ಮಾಡುತ್ತಿದ್ದ ಸಾಧುವಿನ ಮನೆಗೆ ಬಂದು ಜಗಳ ಮಾಡಿದ್ದು, ಅವನೊಂದಿಗೆ ನಿನ್ನ ರಾಮ ಸುಳ್ಳು ಅನ್ನೋದನ್ನ ಸಾಬೀತು ಮಾಡೋಕ್ಕೆ, ಅವನ ಮನೆಯಲ್ಲೇ ಕುಳಿತು, ರಾಮನಾಮ ಜಪ ಮಾಡಲು ಸಿದ್ಧನಾಗಿದ್ದರ ಬಗ್ಗೆ ಹೇಳಿದ್ದೆವು. ಹಾಗಾದ್ರೆ ಆ ನಾಸ್ತಿಕ ರಾಮನಾಮ ಜಪ ಸುಳ್ಳೆಂದು ಸಾಬೀತು ಮಾಡುತ್ತಾನಾ..? ಅಥವಾ ಸಾಧವಿನ...

ರಾಮನಾಮ ಜಪ ಮಾಡಿದ ನಾಸ್ತಿಕನಿಗೆ ಕುಳಿತಲ್ಲೇ ಊಟ ಸಿಕ್ಕ ಕಥೆ.. ಭಾಗ 1

ರಾಮನಾಮ ಜಪದ ಮಹಿಮೆ ಎಂಥದ್ದು ಎಂಬ ಬಗ್ಗೆ ನಾವು ಈಗಾಗಲೇ ನಿಮಗೆ 2 ಕಥೆಯನ್ನು ಹೇಳಿದ್ದೇವೆ. ಈಗ ರಾಮನಾಮ ಜಪದ ಬಗ್ಗೆ ಮತ್ತೊಂದು ಕಥೆಯನ್ನ ಕೇಳೋಣ. ಒಂದು ಊರಲ್ಲಿ ಓರ್ವ ಸಾಧು ನೆಲೆಸಿದ್ದ. ಅವನು ಢೋಲು ಬಾರಿಸುತ್ತ, ರಾಮನ ಭಜನೆ ಮಾಡುತ್ತ, ರಾಮನಾಮ ಜಪ ಮಾಡುತ್ತ ಮನೆಯಲ್ಲಿ ಕುಳಿತಿರುತ್ತಿದ್ದ. ಅವನ ಮನೆಯ ಪಕ್ಕದ ಕುಟೀರದಲ್ಲಿರುವ ಓರ್ವ...

ರಾಮ ಶ್ರೇಷ್ಠನೋ..? ರಾಮನಾಮ ಶ್ರೇಷ್ಠವೋ..? ವಿಶೇಷ ಕಥೆ..

ಮೊದಲ ಭಾಗದಲ್ಲಿ ನಾವು ಶ್ರೀರಾಮನ ಹೆಸರಿನಲ್ಲಿ ಭಾರವಾದ ಕಲ್ಲನ್ನೂ ಕೂಡ ತೇಲಿಸುವ ಶಕ್ತಿ ಇರುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಮತ್ತಷ್ಟು ಶ್ರೀರಾಮನ ಕಥೆಯನ್ನು ಹೇಳಲಿದ್ದೇವೆ. ಒಮ್ಮೆ ಶ್ರೀರಾಮನ ಅರಮನೆಯಲ್ಲಿ ರಾಮ ಶ್ರೇಷ್ಠವೋ, ರಾಮನಾಮ ಶ್ರೇಷ್ಠವೋ ಎಂಬ ಚರ್ಚೆ ನಡೆಯುತ್ತಿತ್ತು. ಈ ಚರ್ಚೆಯಲ್ಲಿ ಋಷಿಮುನಿಗಳು, ಶ್ರೀರಾಮ, ನಾರದರು ಭಾಗವಹಿಸಿದ್ದರು. ನಾರದರ ಪ್ರಕಾರ, ರಾಮನಾಮ...

ರಾಮ ನಾಮ ಜಪ ಯಾಕೆ ಅಷ್ಟು ಶ್ರೇಷ್ಠ ಗೊತ್ತಾ..? ಭಾಗ 1

ಹಿಂದೂಗಳಷ್ಟೇ ಅಲ್ಲ, ಕೆಲವು ಇಸ್ಲಾಂ ಧರ್ಮದವರು, ಕ್ರಿಶ್ಚಿಯನ್ನರು ಕೂಡ, ರಾಮನನ್ನು ನಂಬುತ್ತಾರೆ. ಇಂಥ ಸರ್ವಶ್ರೇಷ್ಠ ರಾಮ, ಭರತ ಖಂಡಕ್ಕೇ ರಾಜನಾಗಿ ಮೆರೆದವರು. ಹಾಗಾಗಿ ರಾಮನನ್ನು ಬರೀ ಭಾರತೀಯರಷ್ಟೇ ಅಲ್ಲ, ಪಾಕಿಸ್ತಾನದ ಹಿಂದೂಗಳು, ನೇಪಾಳಿಗರು, ಇಂಡೋನೆಷಿಯಾದ ಜನರು ಕೂಡ, ಶ್ರೀರಾಮನನ್ನು ಪೂಜಿಸುತ್ತಾರೆ. ನೀವು ಯಾವುದೇ ಕಷ್ಟದಲ್ಲಿದ್ದರೂ, ರಾಮನನ್ನು ನೆನೆದು, ರಾಮನಾಮ ಜಪ ಮಾಡಿ. ನಿಮ್ಮ ಕಷ್ಟ...

ಕಲಿಯುಗ ಹೀಗೆ ಇರುತ್ತದೆ ಎಂದು ತ್ರೇತಾಯುಗದಲ್ಲೇ ರಾಮ ಸೀತೆಯಲ್ಲಿ ಹೇಳಿದ್ದರಂತೆ..

ಮಹಾಭಾರತದಲ್ಲಿ ಏನಾಗಬಹುದು ಎಂದು ತ್ರೇತಾಯುಗದಲ್ಲೇ ವ್ಯಾಸರು ಬರೆದಿಟ್ಟಿದ್ದರು. ಅದೇ ರೀತಿ ಶ್ರೀಕೃಷ್ಣ, ಕಲಿಯುಗದಲ್ಲಿ ಏನೇನಾಗಬಹುದು ಎಂದು ಹೇಳಿದ ಸತ್ಯದ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಶ್ರೀರಾಮ ಸೀತೆಯ ಬಳಿ, ಕಲಿಯುಗದಲ್ಲಿ ಎಂಥ ಜನರಿರುತ್ತಾರೆ ಅನ್ನೋ ಬಗ್ಗೆ ಹೇಳಿದ್ದರಂತೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ ಅಸ್ತ್ರ ತಯಾರಿಸುವುದು....

ಈ ಸ್ಮಶಾನ ಮಧ್ಯದಲ್ಲಿ ಚಿತೆಯ ಎದುರು ವೇಶ್ಯೆಯರು ನೃತ್ಯ ಮಾಡುತ್ತಾರೆ.. ಯಾಕೆ ಗೊತ್ತಾ..?

ಸ್ಮಶಾನ ಅನ್ನೋ ಪದವೇ ಭಯ ಹುಟ್ಟಿಸುವಂಥದ್ದು. ಮನೆಯ ಬಳಿ ಸ್ಮಶಾನವಿದೆ ಅಂದ್ರೇನೇ ಜನ, 7 ಗಂಟೆಯೊಳಗೆ ಮನೆ ಸೇರಿ, ಬಾಗಿಲು ಹಾಕಿಕೊಳ್ಳುತ್ತಾರೆ. ಇನ್ನು ರಾತ್ರಿ ಹೊತ್ತು ಸ್ಮಶಾನ ದಾಟಿ ಹೋಗುವವರು ಪ್ರತಿದಿನ ನಡುಗುತ್ತಲೇ, ಆ ದಾರಿಯಿಂದ ಸಾಗಬೇಕು. ಅಂಥ ಭಯಂಕರ ಸ್ಥಳವದು. ಆದ್ರೆ ಒಂದು ಊರಿನ ಸ್ಮಶಾನದಲ್ಲಿ ವೇಶ್ಯೆಯರು ಉರಿಯುತ್ತಿರುವ ಚಿತೆಯ ಮುಂದೆ ನೃತ್ಯ...

ಪೌರಾಣಿಕ ಸಮಯದಲ್ಲಿ ಇದ್ದ ಶಕ್ತಿಶಾಲಿ ಶಂಖವಿದು.. ಭಾಗ2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು 3 ಶಂಖಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಇದರ ಮುಂದುವರಿದ ಭಾಗವಾಗಿ, ಇನ್ನುಳಿದ ಶಂಖಗಳ ಬಗ್ಗೆ ವಿವರಣೆ ನೀಡಲಿದ್ದೇವೆ.. ಪೌಂಡ್ರ ಶಂಖ: ಇದನ್ನ ಭೀಮ ಬಳಸುತ್ತಿದ್ದ. ಇದನ್ನ ಭೀಮನು ಅಷ್ಟೇ ಬಳಸಬಹುದಿತ್ತು. ಬೇರೆ ಯಾರಿಂದಲೂ ಈ ಶಂಖ ಬಳಸಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಊದುವುದು ದೂರದ ಮಾತು, ಇದನ್ನು ಎತ್ತಲೂ ಕೂಡ...

ಪೌರಾಣಿಕ ಸಮಯದಲ್ಲಿ ಇದ್ದ ಶಕ್ತಿಶಾಲಿ ಶಂಖವಿದು.. ಭಾಗ1

ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರಕ್ಕೆ ಎಷ್ಟು ಬೆಲೆ ಇದೆಯೋ, ಅದೇ ರೀತಿ ಉಳಿದ ಪದ್ಧತಿಗಳಿಗೂ ಮಾನ್ಯತೆ ಕೊಡಲಾಗಿದೆ. ಅಷ್ಟೇ ಅಲ್ಲದೇ, ಪೂಜೆಗೆ ಬಳಸುವ ವಸ್ತುಗಳ ಪವಿತ್ರತೆಯನ್ನು ಕಾಪಾಡಲಾಗುತ್ತದೆ. ಅದರಲ್ಲೂ ಪೌರಾಣಿಕ ಕಾಲದಿಂದಲೂ ಮಾನ್ಯತೆ ಪಡೆದಿರುವ ಶಂಖವನ್ನ ಇಂದಿಗೂ ಬಳಸಲಾಗತ್ತೆ. ಮಂದಿರದಲ್ಲಿ ಶಂಖ ಊದಲಾಗುತ್ತದೆ. ಕೆಲವು ಮನೆಗಳಲ್ಲಿ ಬೆಳಿಗ್ಗೆ ಪೂಜೆಯ ಬಳಿಕ, ಸಂಜೆ ದೀಪ ಹಚ್ಚಿದ...

ಶ್ರೀರಾಮನಿಗೆ ಕಬಂಧ ರಾಕ್ಷಸನೂ ಉಪಕಾರ ಮಾಡಿದ್ದನಂತೆ.. ಯಾಕೆ ಗೊತ್ತೇ..? ಭಾಗ 2

ಇದರ ಮೊದಲ ಭಾಗದಲ್ಲಿ ನಾವು ಶ್ರೀರಾಮ ಮತ್ತು ಲಕ್ಷ್ಮಣ ಕಾಡಿಗೆ ಹೋದ ಬಗ್ಗೆ, ಅಲ್ಲಿ ಕಬಂಧ ಬಾಹು ಸಿಕ್ಕ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಯಾವ ರೀತಿ ಕಬಂಧ ರಾಕ್ಷಸ ಶ್ರೀರಾಮನಿಗೆ ಉಪಕಾರಮ ಮಾಡಿದ ಅನ್ನೋ ಬಗ್ಗೆ ತಿಳಿಯೋಣ.. ಸೀತೆಯನ್ನ ಹುಡುಕಿ ಹೊರಟ ರಾಮ ಲಕ್ಷ್ಮಣರಿಗೆ, ಕಬಂಧ ರಾಕ್ಷಸ ಸಿಕ್ಕುತ್ತಾನೆ. ಅವನು ರಾಮ...

ಶ್ರೀರಾಮನಿಗೆ ಕಬಂಧ ರಾಕ್ಷಸನೂ ಉಪಕಾರ ಮಾಡಿದ್ದನಂತೆ.. ಯಾಕೆ ಗೊತ್ತೇ..? ಭಾಗ 1

ನಾವು ಹಿಂದೂ ಧರ್ಮದ ಪೌರಾಣಿಕ ಕಥೆಗಳನ್ನ ಓದಿದ್ದೇವೆ. ಕೇಳಿದ್ದೇವೆ. ಎಲ್ಲದರಲ್ಲೂ ದೇವತೆಗಳು ಮತ್ತು ರಾಕ್ಷಸರು ಕಾದಾಡಿದ್ದನ್ನ, ದೇವತೆಗಳು ರಾಕ್ಷಸರಿಗೆ ಶಾಪ ಕೊಟ್ಟಿದ್ದರ ಬಗ್ಗೆ ಅಷ್ಟೇ ಕೇಳಿದ್ದೆವು. ಆದ್ರೆ ಶ್ರೀರಾಮನ ಕಥೆಯೊಂದರಲ್ಲಿ ಕಬಂಧ ರಾಕ್ಷಸ, ಶ್ರೀರಾಮನಿಗೆ ಸಹಾಯ ಮಾಡಿದ್ದನೆಂದು ಹೇಳಲಾಗಿದೆ. ಅದೇ ರೀತಿ ಶ್ರೀರಾಮ, ಆ ರಾಕ್ಷಸನ ಉದ್ಧಾರ ಮಾಡಿದ್ದನಂತೆ. ಹಾಗಾದ್ರೆ ಈ ಕಥೆಯ ಬಗ್ಗೆ...
- Advertisement -spot_img

Latest News

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್...
- Advertisement -spot_img