Wednesday, February 25, 2026

lord brahma

ಈ 6 ರೀತಿಯ ಜನರ ಮನೆಯಲ್ಲಿ ಎಂದಿಗೂ ಊಟ ಮಾಡಬೇಡಿ..- ಭಾಗ 1

ಪ್ರೀತಿ ಪಾತ್ರರಿಗೆ, ಸ್ನೇಹಿತರಿಗೆ, ಸಂಬಂಧಿಕರಿಗೆ ಹೀಗೆ ಹಲವರಿಗೆ ಕೆಲವರು ಊಟಕ್ಕೆ ಕರೆದಿರುತ್ತಾರೆ. ಪ್ರೀತಿಯಿಂದ ಕರೆದಿದ್ದಾರೆಂದು ಅವರೂ ಊಟಕ್ಕೆ ಬರುತ್ತಾರೆ. ಆದ್ರೆ ಆಮೇಲೆ ಅವರಿಗೆ ಯಾಕಾದ್ರೂ ನಾವು ಅವರ ಮನೆಗೆ ಊಟಕ್ಕೆ ಹೋದ್ನೋ ಅಂತಾ ಅನ್ನಿಸಿರುತ್ತದೆ. ಹಾಗಾಗಿ ನಿಮಗೆ ಹೀಗನ್ನಿಸಬಾರದು ಅಂತಾದ್ರೆ ನೀವು 6 ರೀತಿಯ ಜನರ ಮನೆಗೆ ಎಂದಿಗೂ ಊಟಕ್ಕೆ ಹೋಗಬಾರದು. ಯಾರು ಆ...

ಯಾರಿಗೆ ಈ ಗುಣಗಳಿರುತ್ತದೆಯೋ, ಅಂಥವರು ನಾಯಕರಾಗುತ್ತಾರೆ..

ಚಾಣಕ್ಯರ ಮಾತಿನಂತೆ ಯಾರಾದ್ರೂ ಜೀವನ ನಡೆಸಿದ್ರೆ, ಅಂಥವರು ಗೆದ್ದೇ ಗೆಲ್ಲುತ್ತಾರೆಂಬ ಮಾತಿದೆ. ಯಾಕಂದ್ರೆ ಚಾಣಕ್ಯರ ನೀತಿಯೇ ಅಂಥದ್ದು. ತಾಳ್ಮೆ, ಶ್ರಮ, ಪ್ರಯತ್ನ, ಬುದ್ಧಿವಂತಿಕೆ, ಇವೆಲ್ಲವೂ ಇದ್ದರೆ ಜೀವನ ಅತ್ಯುತ್ತಮವಾಗಿರುತ್ತೆ ಅನ್ನೋದೇ ಚಾಣಕ್ಯರ ಮೊದಲ ಮಾತು. ಇಂದು ನಾವು ನಿಮ್ಮಯಲ್ಲಿ ಯಾವ ಗುಣವಿದ್ದರೆ, ನೀವು ಲೀಡರ್ ಆಗಬಲ್ಲಿರಿ ಅಂತಾ ತಿಳಿಸಲಿದ್ದೇವೆ. ಡಿ.30ಕ್ಕೆ ಯೋಗರಾಜ ಭಟ್ಟರ ಪದವಿ ಪೂರ್ವ...

ಊಟ ಮಾಡುವ ಮುನ್ನ ಅನ್ನವನ್ನ ದೇವರಿಗೆ ನೈವೇದ್ಯ ಮಾಡಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

ಕೆಲವರು ಪ್ರತಿದಿನ ದೇವರಿಗೆ ಅನ್ನವನ್ನ ಅರ್ಪಿಸಿದ ನಂತರವೇ ಊಟ ಮಾಡುವುದು. ಇನ್ನು ಕೆಲವರು ಊಟಕ್ಕೆ ಕುಳಿತಾಗ, ಮೊದಲು ದೇವರನ್ನು ನೆನಪಿಸಿಕೊಂಡು, ನಂತರ ಊಟ ಮಾಡುತ್ತಾರೆ. ಕೆಲವರು ಊಟ ಮಾಡುವುದಕ್ಕೂ ಮುನ್ನ ಕೃಷ್ಣಾರ್ಪಣಮಸ್ತು, ಶಿವಾರ್ಪಣ ಮಸ್ತು ಎಂದು ಹೇಳಿ ಊಟ ಮಾಡುವುದುಂಟು. ಹಾಗಾದ್ರೆ ಇದಕ್ಕೆ ಕಾರಣವೇನು..? ಯಾಕೆ ನಾವು ಊಟಕ್ಕೂ ಮುನ್ನ ದೇವರಿಗೆ ಅನ್ನವನ್ನ ನೇವೈದ್ಯ...

ಈ ರೀತಿ ಮಾಡುವುದರಿಂದ ನಿಮ್ಮ ನಾಶ ನೀವೇ ಮಾಡಿಕೊಳ್ಳುತ್ತೀರಿ..

ಮನುಷ್ಯನಾದವನು ಜೀವನದಲ್ಲಿ ಒಂದಲ್ಲ ಒಂದು ತಪ್ಪು ಮಾಡೇ ಮಾಡಿರ್ತಾನೆ. ಆದ್ರೆ ನಾವು ಮಾಡಿದ ತಪ್ಪನ್ನು ನಾವು ತಿದ್ದಿಕೊಳ್ಳೋಕ್ಕೆ ಕಲಿಯಬೇಕೇ ಹೊರತು. ಮತ್ತೆ ಮತ್ತೆ ಅದೇ ತಪ್ಪನ್ನು ಮಾಡಬಾರದು. ಹಾಗಾಗಿ ಶ್ರೀಕೃಷ್ಣ ನಾವು ಮಾಡುವ ಕೆಲ ಕೆಲಸಗಳೇ ನಮ್ಮ ನಾಶಕ್ಕೆ ಕಾರಣವಾಗುತ್ತದೆಯಂತೆ. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ.. ತಿಳಿದು ತಿಳಿದು ಬೇರೆಯವರಿಗೆ ಮೋಸ...

ಇಂಥ ವಿಷಯಗಳನ್ನ ಮಾತ್ರ ಯಾರಲ್ಲಿಯೂ ಹೇಳಬೇಡಿ..

ಕೆಲವು ವಿಷಯಗಳನ್ನು ನಾವು ಯಾರಲ್ಲಿಯೂ ಹೇಳುವಂತಿಲ್ಲ. ಯಾಕಂದ್ರೆ ಆ ಮಾತನ್ನೇ ಹಿಡಿದುಕೊಂಡು, ಅವರು ನಿಮ್ಮ ಮನಸ್ಸನ್ನು ನೋಯಿಸಬಹುದು. ಹಾಗಾಗಿ ತಂದೆ, ತಾಯಿ, ಮಡದಿ, ಪತಿ ಯಾರ ಬಳಿಯೂ ಕೂಡ ನೀವು ಕೆಲವು ವಿಷಯಗಳನ್ನು ಹೇಳುವ ಹಾಗಿಲ್ಲ. ಹಾಗಾದ್ರೆ ಎಂಥ ವಿಷಯಗಳನ್ನು ನಾವು ಯಾರಲ್ಲಿಯೂ ಹೇಳಬಾರದು ಅಂತಾ ಚಾಣಕ್ಯರು ಹೇಳಿದ್ದಾರೆಂದು ತಿಳಿಯೋಣ ಬನ್ನಿ.. ಆರೋಗ್ಯ ಸಮಸ್ಯೆ. ನಿಮಗೇನಾದ್ರೂ...

ಲಕ್ಷ್ಮೀ ಸದಾ ನಿಮ್ಮ ಮನೆಯಲ್ಲಿರಬೇಕು ಅಂದ್ರೆ ನೀವು ಈ ಕೆಲಸವನ್ನು ಮಾಡಬೇಕು..

ಚಾಣಕ್ಯರು ಮನುಷ್ಯ ಯಾವ ರೀತಿ ಬದುಕಿದರೆ,  ನೆಮ್ಮದಿಯಾಗಿ, ಖುಷಿಯಾಗಿರಬಹುದು ಎಂದು ಹೇಳಿದ್ದಾರೆ. ಅದೇ ರೀತಿ ನಿಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮೀ ನೆಲೆಸಿರಬೇಕು ಅಂದ್ರೆ ಏನು ಮಾಡಬೇಕು ಅಂತಲೂ ಹೇಳಿದ್ದಾರೆ. ಹಾಗಾಗಿ ನಾವಿಂದು ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ...

ಈ ಮೂರು ಜನರಿಂದ ದೂರವಿರಿ.. ಇಲ್ಲದಿದ್ದಲ್ಲಿ, ನಿಮ್ಮ ಜೀವನವೇ ಹಾಳಾಗುತ್ತದೆ..

ಪ್ರತೀ ಮನುಷ್ಯನ ಜೀವನದಲ್ಲಿ ಒಬ್ಬರಲ್ಲ ಒಬ್ಬರು ಬಂದೇ ಬರುತ್ತಾರೆ. ಕೆಲವರು ಕೊನೆವರೆಗೂ ಒಟ್ಟಿಗೆ ಇದ್ದು, ಉತ್ತಮ ಜೀವನ ನಡೆಸುತ್ತಾರೆ. ಇನ್ನು ಕೆಲವರು ಅರ್ಧಕ್ಕೆ ಬಿಟ್ಟು ಹೋಗುತ್ತಾರೆ. ಇನ್ನು ಕೆಲವರು ಜೊತೆಗೆ ಇದ್ದು, ಜೀವನದ ನೆಮ್ಮದಿಯನ್ನೇ ಹಾಳು ಮಾಡುತ್ತಾರೆ. ಹಾಗಾಗಿ ನಿಮ್ಮ ಜೀವನದಲ್ಲಿ ಬರುವ ಜನರ ಬಗ್ಗೆ ಮೊದಲೇ ತಿಳಿದುಕೊಳ್ಳಿ. ನಂತರ ಅವರೊಂದಿಗೆ ಇರಬೇಕೋ ಬೇಡವೋ...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ2

ಕಳೆದ ಭಾಗದಲ್ಲಿ ನಾವು ಗರುಡ ಪುರಾಣದಲ್ಲಿ ಹೇಳಲಾಗಿರುವ 4 ಕಹಿ ಸತ್ಯಗಳ ಬಗ್ಗೆ ಹೇಳಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಕಹಿ ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಈ ಖುಷಿಯನ್ನು ಕಂಡುಕೊಳ್ಳಲು ಪ್ರಯತ್ನಿಸಿ.. ನಿಮ್ಮ ಜೀವನ ಉತ್ತಮವಾಗಿರುತ್ತದೆ.. ಐದನೇಯ ಸತ್ಯ ಲಿಮಿಟಿನಲ್ಲಿ ಊಟ ಮಾಡದಿದ್ದಲ್ಲಿ, ಆಯುಷ್ಯ ಕಡಿಮೆಯಾಗುತ್ತದೆ. ಹಿಂದಿನ ಕಾಲದಲ್ಲಿ ಹೊಟೇಲ್‌ಗಳ ಸಂಖ್ಯೆ ಕಡಿಮೆ ಇತ್ತು. ಅಲ್ಲದೇ,...

ಇದು ಗರುಡ ಪುರಾಣದಲ್ಲಿ ಬರುವ 7 ಕಹಿ ಸತ್ಯಗಳು- ಭಾಗ1

ಗರುಡ ಪುರಾಣದಲ್ಲಿ ನರಕದಲ್ಲಿ ಯಾವ ರೀತಿಯ ಶಿಕ್ಷೆ ಕೊಡುತ್ತಾರೆ ಅನ್ನೋದರ ಜೊತೆಗೆ, ಜೀವನದಲ್ಲಿ ಯಾವ ಪಾಪಗಳನ್ನು ಮಾಡಬಾರದು. ಮತ್ತು ಯಾವ ಪುಣ್ಯ ಕಾರ್ಯಗಳನ್ನು ಮಾಡಬೇಕು ಅನ್ನೋ ಬಗ್ಗೆ ಹೇಳಲಾಗಿದೆ. ಅಲ್ಲದೇ, ಜೀವನದ ಕಡು ಸತ್ಯಗಳ ಬಗ್ಗೆಯೂ ಹೇಳಲಾಗಿದೆ. ಹಾಗಾಗಿ ನಾವಿಂದು ಮೊದಲ ಭಾಗದಲ್ಲಿ 4 ಕಟು ಸತ್ಯಗಳ ಬಗ್ಗೆ ಹೇಳಲಿದ್ದೇವೆ.. ಮೊದಲನೇಯ ಸತ್ಯ ತಾಳ್ಮೆ ಇಲ್ಲದವನು...

ಈ ಒಂದು ಗುಣವಿಲ್ಲದಿದ್ದಲ್ಲಿ ನೀವು ಬದುಕಿದ್ದೂ ಪ್ರಯೋಜನವಿಲ್ಲ..

ಮನುಷ್ಯನಲ್ಲಿ ಹಲವಾರು ಗುಣವನ್ನು ನಾವು ಕಾಣಬಹುದು. ಕೆಲವರಿಗೆ ನಗು ನಗುತ್ತಲಿರುವ ಗುಣವಿರುತ್ತದೆ. ಕೆಲವರದ್ದು ಸಿಡುಕು ಸ್ವಭಾವ. ಇನ್ನು ಕೆಲವರಿಗೆ ಕೊಂಕು ಮಾತನಾಡುವ ಗುಣ, ಇನ್ನು ಕೆಲವರು ಸಿಹಿಜೇನಿನ ನುಡಿ. ಹೀಗೆ ಹಲವಾರು ಗಣಗಳನ್ನು ನಾವು ಮನುಷ್ಯನಲ್ಲಿ ಕಾಣಬಹುದು. ಆದ್ರೆ ಚಾಣಕ್ಯರ ಪ್ರಕಾರ, ನಮ್ಮಲ್ಲಿ ಎಷ್ಟೇ ಗುಣವಿರಲಿ, ಎಂಥದ್ದೇ ಗುಣವಿರಲಿ. ನಾವು ಆ ಒಂದು ಗುಣವಿಲ್ಲದವರಾಗಿದ್ದರೆ,...
- Advertisement -spot_img

Latest News

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24...
- Advertisement -spot_img