Tuesday, February 24, 2026

lord brahma

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 2

https://youtu.be/1Hut3xwgxDI ಮೊದಲ ಭಾಗದಲ್ಲಿ ನಾವು ಇಮಾಮ್ ಹುಸೇನ್, ಯಜೀದ್ ಬೆದರಿಕೆಗೆ ಜಗ್ಗದೇ, ಮಕ್ಕಾ ಮದೀನಾ ಯಾತ್ರೆ ಮುಂದುವರಿಸಲು ಹೋದರು ಅನ್ನೋವರೆಗೆ ಹೇಳಿದ್ದೆವು. ಇಂದು ಮುಂದುವರಿದ ಭಾಗವಾಗಿ, ಮುಂದೇನಾಯಿತು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಆಗ ಯಜೀದ್, ಹುಸೇನ್‌ರನ್ನು ಕೊಲ್ಲಲು, ಮಕ್ಕಾಗೆ ತನ್ನ ಸೈನಿಕರನ್ನು ಕಳುಹಿಸುತ್ತಾನೆ. ಇದು ಇಮಾಮ್ ಹುಸೇನ್‌ಗೆ ತಿಳಿಯುತ್ತದೆ. ಮತ್ತು ಇಸ್ಲಾಂ ಧರ್ಮದ ಪದ್ಧತಿ ಪ್ರಕಾರ,...

ಮೊಹರಂ ಹಬ್ಬವನ್ನು ಯಾಕೆ ಆಚರಿಸಲಾಗತ್ತೆ..?- ಭಾಗ 1

https://youtu.be/NfOCXCOqra0 ಆಗಸ್ಟ್ ತಿಂಗಳೆಂದರೆ, ಹಿಂದೂಗಳಿಗೆ ಹಬ್ಬಗಳ ಮಾಸ. ಆದರೆ ಈ ತಿಂಗಳು ಮೊಹರಂ ಹಬ್ಬದ ಆಚರಣೆಯನ್ನ ಕೂಡ ಮಾಡಲಾಗತ್ತೆ. ಕೆಲ ಊರುಗಳಲ್ಲಿ ಹಿಂದೂ ಮುಸ್ಲಿಂಮರು ಸೇರಿ ಮೊಹರಂ ಹಬ್ಬವನ್ನು ಆಚರಿಸುತ್ತಾರೆ. ಹಾಗಾದ್ರೆ ಈ ಮೊಹರಂ ಹಬ್ಬವನ್ನು ಆಚರಿಸೋದ್ಯಾಕೆ ಅನ್ನೋ ಬಗ್ಗೆ ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಇಮಾಮ್ ಹುಸೇನ್ ಮತ್ತು ಅವರೊಂದಿಗೆ...

ಲಕ್ಷ್ಮೀ ದೇವಿಯ ಅಕ್ಕ ದರಿದ್ರ ಲಕ್ಷ್ಮೀಯಾಗಿದ್ದೇಕೆ..?

https://youtu.be/b0jaQP82K5Q ನಾವು ಧನವಂತರಾಗಬೇಕು ಅಂತಾ ಲಕ್ಷ್ಮೀ ದೇವಿಯನ್ನು ಪೂಜಿಸುತ್ತೇವೆ. ಪ್ರತೀ ಶುಕ್ರವಾರ, ಲಕ್ಷ್ಮೀಯ ಆರಾಧನೆ ಮಾಡುತ್ತೇವೆ. ಮನೆ ಸ್ವಚ್ಛವಾಗಿಟ್ಟು, ಮುಸ್ಸಂಜೆ ಹೊತ್ತಲ್ಲಿ, ದೀಪ ಹಚ್ಚಿ, ಲಕ್ಷ್ಮೀಯನ್ನು ಬರ ಮಾಡಿಕೊಳ್ಳುತ್ತೇವೆ. ಆದ್ರೆ ಇಂಥ ಅದೃಷ್ಟ ಲಕ್ಷ್ಮೀಯ ಅಕ್ಕ ದರಿದ್ರ ಲಕ್ಷ್ಮೀ ಆಗಿದ್ದಾದರೂ ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನದ ವೇಳೆ ಲಕ್ಷ್ಮೀ ದೇವಿಯ...

ಯಶಸ್ಸು, ನೆಮ್ಮದಿ ನಿಮ್ಮದಾಗಬೇಕು ಅಂದ್ರೆ ಗುರುವಾರದ ದಿನ ಈ ಕೆಲಸ ಮಾಡಿ..

https://youtu.be/b0jaQP82K5Q ನಾವು ಕಳೆದ ಲೇಖನದಲ್ಲಿ ಗುರುವಾರದ ದಿನ ಯಾವ ಕೆಲಸಗಳನ್ನ ಮಾಡಬಾರದು. ಹಾಗೆ ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ದೆವು. ಇಂದು ನಾವು ಗುರುವಾರದ ದಿನ ಯಾವ ಕೆಲಸವನ್ನು ಮಾಡಬೇಕು. ಹೀಗೆ ಮಾಡಿದ್ರೆ ಏನು ಉಪಯೋಗ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ.. ಗುರುವಾರದ ದಿನ ತಲೆ ಸ್ನಾನ ಮಾಡಬಾರದು, ಕೂದಲು ಕತ್ತರಿಸಬಾರದು, ಬಟ್ಟೆ ತೊಳೆಯಬಾರದು, ನೆಲ ಒರೆಸಬಾರದು....

ನವಿಲು ಗರಿಯನ್ನ ಈ ರೀತಿ ಉಪಯೋಗಿಸಿ ನೋಡಿ, ನಿಮ್ಮ ಅದೃಷ್ಟವೇ ಬದಲಾಗುತ್ತದೆ..

https://youtu.be/Bd0QP0BRl_U ಹಲವರು ನವಿಲು ಗರಿಯನ್ನ ತಮ್ಮ ಪುಸ್ತಕದಲ್ಲಿ ಇಟ್ಟುಕೊಳ್ಳುತ್ತಾರೆ. ಯಾಕಂದ್ರೆ ಇದರಿಂದ ಓದಿದ್ದೆಲ್ಲ ನೆನಪಿನಲ್ಲಿರುತ್ತದೆ ಅಂತಾ. ಇದು ಎಷ್ಟು ಸತ್ಯವೋ ಅನ್ನೋದು ಯಾರಿಗೂ ಗೊತ್ತಿಲ್ಲ. ಆದ್ರೆ ನಾವಿಂದು ನವಿಲುಗರಿಯ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಆ ಮಾಹಿತಿಯನ್ನ ತಿಳಿದು, ನೀವು ನವಿಲು ಗರಿಯನ್ನ ಉಪಯೋಗಿಸಿದ್ದಲ್ಲಿ, ನೆಮ್ಮದಿ, ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಈ ಬಗ್ಗೆ ಇನ್ನೂ...

ಚಾಣಕ್ಯರ ಪ್ರಕಾರ ಹಿಂದೂ ಧರ್ಮಿಯರು ಈ ನಿಯಮವನ್ನ ಪಾಲಿಸಲೇಬೇಕು..

https://youtu.be/egpjSBQP8Xg ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಹಿಂದೂ ಧರ್ಮದ ಕಟ್ಟಾ ಆಚರಣಾಕಾರರಾಗಿದ್ದರು. ಅವರು ಹಿಂದೂ ಧರ್ಮದಲ್ಲಿ ಕೆಲವು ಆಚರಣೆಗಳನ್ನು ತಪ್ಪದೇ, ಆಚರಿಸಬೇಕು. ಹಿಂದೂ ಸಂಸ್ಕಾರವನ್ನು ಅವರೆಂದಿಗೂ ಬಿಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಹಿರಿಯರಿಗೆ ಮತ್ತು ಪುಟ್ಟ ಮಕ್ಕಳಿಗೆ ಪ್ರೀತಿ ಕಾಳಜಿಯಿಂದ...

ನಿಮಗೇನಾದ್ರೂ ಇಂಥ ಗುಣ ಇರುವ ಪತ್ನಿ ಸಿಕ್ಕರೆ, ನಿಮ್ಮಷ್ಟು ಲಕ್ಕಿ ಯಾರಿಲ್ಲ ಬಿಡಿ..

https://youtu.be/Bd0QP0BRl_U ಹಲವು ಜೀವನ ಪಾಠ ಹೇಳಿರುವ ಚಾಣಕ್ಯರು, ಎಂಥ ಹೆಣ್ಣನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಬೇಕು. ಮತ್ತು ಎಂಥ ಹೆಣ್ಣಿನ ಸಹವಾಸಕ್ಕೆ ಹೋಗಬಾರದು ಅನ್ನೋ ಬಗ್ಗೆ ಹೇಳಿದ್ದಾರೆ. ಪುರುಷನಿಗೆ ಕೆಲವು ಗುಣಗಳಿರುವ ಪತ್ನಿ ಸಿಕ್ಕರೆ, ಅವನಷ್ಟು ಅದೃಷ್ಟವಂತ ಅಂತಾ ಚಾಣಕ್ಯರು ಹೇಳಿದ್ದಾರೆ. ಅದು ಯಾವ ಗುಣ ಅನ್ನೋ ಬಗ್ಗೆ ಇನ್ನಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ದುರಾಸೆ ಇಲ್ಲದ ಹೆಣ್ಣು:...

ಇಂಥ ಸಮಯದಲ್ಲಿ ರುದ್ರಾಕ್ಷಿಯನ್ನು ಧರಿಸುವ ತಪ್ಪು ಮಾಡಬೇಡಿ..

https://youtu.be/Moduav_HSi0 ರುದ್ರಾಕ್ಷಿ ಅಂದ್ರೆ ಶಿವನ ಮೂರನೇಕಣ್ಣು ಎಂದರ್ಥ. ಇದರ ಅಂಶವೇ ಭೂಮಿಗೆ ಬಿದ್ದು, ಅಲ್ಲಿ ಗಿಡವಾಗಿ, ಆ ಗಿಡದ ಹಣ್ಣೇ ರುದ್ರಾಕ್ಷಿ ಹಣ್ಣಾಯಿತು. ನಂತರ ಅದನ್ನ ಒಣಗಿಸಿ, ರುದ್ರಾಕ್ಷಿ ಮಾಡಿ, ಧರಿಸಲಾಯಿತು. ಆದ್ರೆ ಹಿಂದೂ ಧರ್ಮದಲ್ಲಿ ಹೆಣ್ಣು ಮಕ್ಕಳು ರುದ್ರಾಕ್ಷಿ ಧರಿಸುವಂತಿಲ್ಲ. ಯಾಕಂದ್ರೆ ಅವರು ಪ್ರತಿ ತಿಂಗಳು ಋತುಮತಿಯಾಗುತ್ತಾರೆಂಬ ಕಾರಣಕ್ಕೆ. ಆದ್ರೆ ಗಂಡು ಮಕ್ಕಳಷ್ಟೇ ರುದ್ರಾಕ್ಷಿ...

ಮದುವೆಯಾದರೂ, ಹನುಮಂತನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ..?

https://youtu.be/7P3jomAp-Wk ಅಂಜನಿ ಪುತ್ರ ಆಂಜನೇಯನನ್ನು ರಾಮನಭಕ್ತನೆಂದು ಪೂಜಿಸಲಾಗುತ್ತದೆ. ಧೈರ್ಯಕ್ಕೆ ಹೆಸರಾಗಿರುವ ಹನುಮನನ್ನು ಪೂಜಿಸಿದರೆ, ನಮ್ಮಲ್ಲೂ ಧೈರ್ಯ ಬರುತ್ತದೆ, ಯಶಸ್ಸು ಸಿಗುತ್ತದೆ ಅನ್ನೋ ನಂಬಿಕೆ ಇದೆ. ಇದೇ ಹನುಮನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಆದ್ರೆ ಪುರಾಣ ಕಥೆಗಳಲ್ಲಿ ಹನುಮ ವಿವಾಹಿತ ಅಂತಾ ಹೇಳಲಾಗಿದೆ. ಹಾಗಾದ್ರೆ ವಿವಾಹವಾದ್ರೂ ಹನುಮನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ ಅನ್ನೋ ಬಗ್ಗೆ ತಿಳಿಯೋಣ...

ಈ ಹೆಸರಿನ ಹೆಣ್ಣು ಮಕ್ಕಳು ಗಂಡನ ಮನೆಯಲ್ಲೂ ರಾಣಿಯಂತೆ ಇರುತ್ತಾರೆ..

https://youtu.be/7P3jomAp-Wk ಪ್ರತೀ ತಂದೆ-ತಾಯಿಗೂ ತಮ್ಮ ಮಗಳು ಓದಿ, ವಿದ್ಯಾವಂತೆಯಾಗಬೇಕು. ಅವಳ ಮುಂದಿನ ಭವಿಷ್ಯ ಅತ್ಯುತ್ತಮವಾಗಿರಬೇಕು. ವಿವಾಹದ ಬಳಿಕ ಪತಿಯ ಮನೆಯಲ್ಲಿ ಅವಳು ಖುಷಿಯಾಗಿ, ನೆಮ್ಮದಿಯಾಗಿ ರಾಣಿಯಂತೆ ಇರಬೇಕು ಅನ್ನೋ ಆಸೆ ಇದ್ದೇ ಇರುತ್ತದೆ. ಹಾಗಾಗಿ ಆಕೆಯ ವಿಷಯಕ್ಕೆ ಸಂಬಂಧಪಟ್ಟಂತೆ, ನಾಮಕರಣ, ಚಾಳ, ಕಿವಿ ಚುಚ್ಚುವುದು, ಎಂಗೇಜ್‌ಮೆಂಟ್, ಮದುವೆ ಈ ಎಲ್ಲ ಕಾರ್ಯಕ್ರಮವನ್ನೂ ಉತ್ತಮ ಮುಹೂರ್ತದಲ್ಲಿ ಮಾಡಿ,...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img