ಮೊದಲ ಭಾಗದಲ್ಲಿ ನಾವು ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ 8 ಪ್ರಮುಖ ವಿಷಯಗಳಲ್ಲಿ ನಾಲ್ಕು ವಿಷಯಗಳ ಬಗ್ಗೆ ಮಾಹಿತಿ ತಿಳಿದಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ..
ಐದನೇಯದಾಗಿ ರೋಗವನ್ನು, ಹಾವನ್ನು ಮತ್ತು ಶತ್ರುವನ್ನು ಅರ್ಧಕ್ಕೆ ಬಿಡಬಾರದಂತೆ. ಅಂದ್ರೆ ರೋಗ ಬಂದಾಗ, ಅದಕ್ಕೆ ಅರ್ಧ ಚಿಕಿತ್ಸೆ ಕೊಟ್ಟು...
ಕುಟಿಲ ಶಾಸ್ತ್ರವನ್ನು ಕಂಡುಹಿಡಿದ ಕೌಟಿಲ್ಯರೇ ಆಚಾರ್ಯ ಚಾಣಕ್ಯರು. ಚಣಕರ ಮಗನಾದ ಕಾರಣ ಚಾಣಕ್ಯ ಎಂಬ ಹೆಸರು ಬಂತು. ಅತೀ ಚತುರರಾಗಿದ್ದ ಚಾಣಕ್ಯ, ಓರ್ವ ಸಾಮಾನ್ಯ ಯುವಕನನ್ನು ರಾಜನಾಗಿ ಮಾಡುವಲ್ಲಿ ಯಶಸ್ವಿಯಾದವರು. ಇದಕ್ಕೆ ಕಾರಣ ಅವರು ಜೀವಿಸಿದ ರೀತಿ, ಅವರು ಕಲಿತ ಜೀವನ ಪಾಠ. ಆ ಜೀವನ ಪಾಠ ಮತ್ತು ಅವರ ಅನುಭವವೇ ಕುಟಿಲ ನೀತಿ...
ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...
ನಾವು ಧಾರ್ಮಿಕ ವಿಚಾರದ ಬಗ್ಗೆ ಮಾತನಾಡುವಾಗ, ಋಷಿ, ಮುನಿ, ಸಾಧು ಸಂತರು ಎಂದು ಎಲ್ಲರೂ ಒಂದೇ ಎನ್ನುವ ರೀತಿ ಮಾತನಾಡುತ್ತೇವೆ. ಆದ್ರೆ ಋಷಿ, ಮುನಿ ಮತ್ತು ಸಾಧುಗಳ ನಡುವೆ ವ್ಯತ್ಯಾಸವಿದೆ. ಹಾಗಾದ್ರೆ ಈ ಮೂವರ ಮಧ್ಯೆ ಇರುವ ವ್ಯತ್ಯಾಸವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಋಷಿ. ಋಷಿ ಅಂದರೆ ವೇದಗಳನ್ನು ಕಂಡು ಹಿಡಿದವರು. ವೇದವನ್ನು ಅಳವಡಿಸಿಕೊಂಡವರು....
ನಮ್ಮ ಸನಾತನ ಧರ್ಮದಲ್ಲಿ ಹುಟ್ಟಿದಾಗಿನಿಂದ ಹಿಡಿದು ಸಾಯುವವರೆಗೂ ಹಲವು ನೀತಿ, ನಿಯಮಗಳನ್ನು, ಪದ್ಧತಿಗಳನ್ನು ಮಾಡಬೇಕಾಗುತ್ತದೆ. ಹುಟ್ಟಿದಾಗ ಜಾತಕ ಮಾಡಿಸುವುದರಿಂದ ಹಿಡಿದು, ಮರಣ ಹೊಂದಿದಾಗ, ಶುದ್ಧವಾಗುವವರೆಗೂ ಹಲವು ಪದ್ಧತಿಗಳಿದೆ. ಅಂತೆಯೇ ತೀರಿಹೋದಾಗ, ಶವಕ್ಕೆ ಸ್ನಾನ ಮಾಡಿಸಿ, ಹೊಸ ವಸ್ತ್ರ ಹೊದಿಸಲಾಗುತ್ತದೆ. ಹಾಗಾದ್ರೆ ಇನ್ನು ಕೆಲವೇ ನಿಮಿಷಗಳಲ್ಲಿ ಮಣ್ಣಾಗಿ ಹೋಗುವ, ಚಿತೆ ಸೇರುವ ಶವಕ್ಕೆ ಯಾಕೆ ಸ್ನಾನ..?...
ರಾಮಾಯಣದಲ್ಲಿ ಬರುವ ಲಂಕಾಧಿಪತಿ ರಾವಣನ ತಮ್ಮ ಕುಂಭಕರಣನ ಬಗ್ಗೆ ಕೇಳಿದಾಗ ಹಲವರು ಕೊಡುವ ಉತ್ತರ ಏನಂದ್ರೆ ಅದು ಗಾಢವಾದ ನಿದ್ದೆ ಮಾಡುತ್ತಾನೆ ಮತ್ತು ಹೊಟ್ಟೆ ತುಂಬ ತಿನ್ನುತ್ತಾನೆ ಎಂದು. ಆದ್ರೆ ಯಾಕೆ ಕುಂಭಕರ್ಣ ಈ ರೀತಿ ಗಾಢ ನಿದ್ದೆಬುರುಕ ಮತ್ತು ಹೊಟ್ಟೆಬಾಕನಾದ ಎಂಬ ಬಗ್ಗೆ ಹಲವರಿಗೆ ಗೊತ್ತಿಲ್ಲ. ಇಂದು ನಾವು ಈ ಬಗ್ಗೆ ಸಂಪೂರ್ಣ...
ಹಿಂದಿನ ಭಾಗದಲ್ಲಿ ನಾವು ವಸಿಷ್ಟರು ಮತ್ತು ಅವರ ಪುತ್ರರು ಯಜ್ಞ ಮಾಡಲು ಒಪ್ಪದ ಕಾರಣ, ತ್ರಿಶಂಕು ಅವರಿಗೆ ಬೈದು, ಶಾಪ ಗಿಟ್ಟಿಸಿಕೊಂಡು, ಚಾಂಡಾಳನಾಗಿ. ನಂತರ ವಿಶ್ವಾಮಿತ್ರರ ಬಳಿ ಹೋಗಿ, ಯಜ್ಞ ಮಾಡಲು ವಿನಂತಿಸಿಕೊಂಡ ಬಗ್ಗೆ ಕೇಳಿದ್ದೆವು. ಇದೀಗ ಯಜ್ಞ ಮಾಡಲು ಒಪ್ಪಿದ ವಿಶ್ವಾಮಿತ್ರರು, ಯಜ್ಞವನ್ನ ಪೂರ್ಣಗೊಳಿಸಿದರೇ..? ತ್ರಿಶಂಕುವಿಗೆ ಸಶರೀರವಾಗಿ ಸ್ವರ್ಗ ಸಿಕ್ಕಿತೇ ಅನ್ನೋ ಬಗ್ಗೆ...
ಮನುಷ್ಯ ಸತ್ತ ಬಳಿಕ ಸ್ವರ್ಗಕ್ಕೆ ಹೋಗುತ್ತಾನೆ ಅಥವಾ ನರಕಕ್ಕೆ ಹೋಗುತ್ತಾನೆ. ಆದ್ರೆ ಓರ್ವನ ಸ್ಥಿತಿ ಹೇಗಿತ್ತೆಂದರೆ, ಅವನು ಸ್ವರ್ಗಕ್ಕೂ ಹೋಗಲಿಲ್ಲ, ನರಕಕ್ಕೂ ಹೋಗಲಿಲ್ಲ, ತಿರುಗಿ ಭೂಮಿಗೂ ಬರಲಾಗಲಿಲ್ಲ. ಅಂಥ ಪರಿಸ್ಥಿತಿ ಬಂದಿತ್ತು. ಅವನೇ ತ್ರಿಶಂಕು. ಯಾರಾದರೂ ಕೆಲಸ ಮಾಡಲು ಹೋಗಿ, ಅರ್ಧಕ್ಕೆ ಸಿಕ್ಕಿಹಾಕಿಕೊಂಡರೆ, ಅಂಥವರಿಗೆ ಅವನದ್ದು ತ್ರಿಶಂಕು ಪರಿಸ್ಥಿತಿಯಾಗಿ ಹೋಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ...
ಚಾಣಕ್ಯರ ಚಾಣಕ್ಯ ನೀತಿಯ ಬಗ್ಗೆ ಹಲವಾರು ಮಾಹಿತಿಯನ್ನು ನಾವು ನಿಮಗೆ ನೀಡಿದ್ದೇವೆ. ಮದುವೆಯಾಗುವ ಬಗ್ಗೆ, ಪತ್ನಿಯಾಗುವವಳಿಗೆ ಪತಿ ಕೇಳಬೇಕಾದ ಪ್ರಶ್ನೆಯೇನು..? ಯಶಸ್ವಿಯಾಗಬೇಕಾದಲ್ಲಿ ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದೇ ರೀತಿ ಇಂದು ಪತಿಯಾದವನು ಪತ್ನಿಯನ್ನು ಯಾವ ಮೂರು ಸಮಯದಲ್ಲಿ ಒಬ್ಬಂಟಿಯಾಗಿ ಬಿಡಬಾರದು ಅಂತಾ ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ...
ಸ್ವಪ್ನ ಶಾಸ್ತ್ರದಲ್ಲಿ ನಮಗೆ ಬೀಳುವ ಎಲ್ಲ ರೀತಿಯ ಕನಸುಗಳ ಬಗ್ಗೆ ವಿವರಣೆ ನೀಡಲಾಗದೆ. ಅದರಲ್ಲಿ ಕೆಲ ಕನಸುಗಳು ಬಿದ್ದಾಗ, ಅದನ್ನ ಇತರರ ಬಳಿ ಹೇಳಿಕೊಳ್ಳಬಾರದು ಅಂತಲೂ ಹೇಳಲಾಗಿದೆ. ಹಾಗಾದ್ರೆ ಎಂಥ ಕನಸು ಬಿದ್ದಾಗ, ನಾವು ಅದನ್ನು ಬೇರೆಯವರ ಬಳಿ ಹೇಳಬಾರದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ..
ಕೆಲವು ಕನಸುಗಳು ನಮ್ಮ ಲಕ್ ಖುಲಾಯಿಸುವ...
ಕೃಷಿಯಲ್ಲಿ ಹೊಸತನ ಹುಟ್ಟು ಹಾಕುವ ಮೂಲಕ ಅನ್ನದಾತ ಒಂದಿಲ್ಲೊಂದು ಉತ್ಪಾದನೆ ಕಾರ್ಯ ಮಾಡುತ್ತಿದ್ದಾನೆ. ಕಬ್ಬಿನಿಂದ ಬೆಲ್ಲ ತಯಾರಿಸುತ್ತಾನೆ. ಸಕ್ಕರೆ ತಯಾರಿಸುತ್ತಾನೆ. ಆದ್ರೆ ಇದು ಸಾಮಾನ್ಯ. ಇದೀಗ...