Saturday, May 10, 2025

lord brahma

ಭಾರತದಲ್ಲಿರುವ 8 ಪ್ರಸಿದ್ಧ ರಾಮಮಂದಿರಗಳು..

ಭಾರತದಲ್ಲಿ ರಾಮಮಂದಿರದ ಬಗ್ಗೆ ಮಾತನಾಡಿದರೆ, ಎಲ್ಲರಿಗೂ ಮೊದಲು ನೆನಪಿಗೆ ಬರುವುದು, ಅಯೋಧ್ಯೆಯಲ್ಲಿ ತಯಾರಾಗುತ್ತಿರುವ ರಾಮಮಂದಿರ. ಆದ್ರೆ ನಾವಿಂದು ಭಾರತದಲ್ಲಿರುವ 8 ಪ್ರಸಿದ್ಧ ರಾಮಮಂದಿರಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ರಾಮ ಜನ್ಮ ಭೂಮಿ ಅಯೋಧ್ಯೆಯ ರಾಮ ಮಂದಿರ. ಈ ಮಂದಿರ ಕಟ್ಟುವ ಕೆಲಸ ನಡೆಯುತ್ತಿದ್ದು, ಇನ್ನು ಕೆಲ ವರ್ಷಗಳಲ್ಲೇ, ಸುಂದರವಾದ, ರಾಮನ ಬೃಹತ್ ಮೂರ್ತಿ ಇರುವ...

ಬ್ರಹ್ಮ ಹೆಣ್ಣನ್ನ ಸೃಷ್ಟಿಸಬೇಕಾದರೆ ಒಂದು ಘಟನೆ ನಡೆಯಿತು.. ಏನದು..?

ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....

ಪತ್ನಿಯ ಶಾಪಕ್ಕೆ ಗುರಿಯಾಗಿದ್ದ ಬ್ರಹ್ಮದೇವ: ಅಷ್ಟಕ್ಕೂ ಸಾವಿತ್ರಿ ಕೊಟ್ಟ ಶಾಪವೇನು..?

ಶಾಪ ಅನ್ನೋದು ದೇವಾನುದೇವತೆಗಳಿಗೂ ಬಿಟ್ಟಿಲ್ಲ. ಇಂದು ನಾವು ಬ್ರಹ್ಮನ ಪತ್ನಿಯಾಗಿದ್ದ ಸಾವಿತ್ರಿ ಬ್ರಹ್ಮನ ಮೇಲೆ ಏಕೆ ಕೋಪಗೊಂಡಳು..? ಬ್ರಹ್ಮ ಮಾಡಿದ ತಪ್ಪಾದರೂ ಏನು..? ಸಾವಿತ್ರಿ ಬ್ರಹ್ಮನಿಗೆ ಏನು ಶಾಪ ಕೊಟ್ಟಳು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. https://youtu.be/wJc5jbWgmwM ವಜ್ರನಾಶನೆಂಬ ರಾಕ್ಷಸ ಅಟ್ಟಹಾಸ ಮೆರೆಯುತ್ತಿದ್ದ ಸಂದರ್ಭದಲ್ಲಿ, ಬ್ರಹ್ಮನು ವಜ್ರನಾಶನೊಂದಿಗೆ ಹೋರಾಡಿ ಆತನನ್ನು ಸಂಹರಿಸಿದನು. ತದನಂತರ ಬ್ರಹ್ಮಾಂಡದ ಒಳಿತಿಗಾಗಿ ಬ್ರಹ್ಮ...

ಬ್ರಹ್ಮನನ್ನು ಪೂಜಿಸದಿರಲು ಕಾರಣವೇನು ಗೊತ್ತಾ..?

ಶಿವನಿಗೆ ದೇವಸ್ಥಾನಗಳಿದೆ. ವಿಷ್ಣುವಿನ ರೂಪದಲ್ಲಿರುವ ಬಾಲಾಜಿಗೂ ದೇವಸ್ಥಾನಗಳಿದೆ ಆದ್ರೆ ಬ್ರಹ್ಮನಿಗೆ ಮಾತ್ರ ದೇವಸ್ಥಾನವಿರುವುದು ತುಂಬಾ ಅಪರೂಪ. ಪೂಜೆ ಸಲ್ಲಿಸುವುದು ಅಪರೂಪ . ಯಾಕೆ ಹೀಗೆ ಅನ್ನೋ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/sFHDkW8SgAs ಬ್ರಹ್ಮ ಮತ್ತು ವಿಷ್ಣುವಿನ ನಡುವೆ ತಮ್ಮ ಸಾಮರ್ಥ್ಯದ...
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img