Tuesday, January 20, 2026

lord ganesh

ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್‌ಗೆ ಚಿತ್ರದುರ್ಗಕ್ಕೆ ಪ್ರವೇಶ ನಿಷೇಧ

Chithradurga news: ವಿಹೆಚ್‌ಪಿ ಕರ್ನಾಟಕ ರಾಜ್ಯ ಸಹ ಕಾರ್ಯದರ್ಶಿ, ಮಂಗಳೂರು ನಿವಾಸಿ ಶರಣ್ ಪಂಪ್‌ವೆಲ್ ಚಿತ್ರದುರ್ಗಕ್ಕೆ ಬರುವುದನ್ನು ನಿಷೇಧಿಸಲಾಗಿದೆ. ಇಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಷ್ಠಾಪಿಸಿರುವ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಸೆ.22ರಂದು ಶರಣ್ ಪಂಪ್‌ವೆಲ್ ಅವರ ದಿಕ್ಸೂಚಿ ಭಾಷಣ ನಿಗದಿಯಾಗಿತ್ತು. https://youtu.be/Gf_AmTNQAak ಆದರೆ ರಾಾಜ್ಯದ ಹಲವು ಭಾಗಗಳಲ್ಲಿ ಶರಣ್ ವಿರುದ್ಧ ಪ್ರಕರಣ ದಾಖಲಾಗಿದ್ದು,...

ಧಾರವಾಡ ಸೂಪರ್ ಮಾರ್ಕೇಟ್‌ನಲ್ಲಿ ಧರ್ಮದಂಗಲ್: ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Dharwad News: ಧಾರವಾಡ : ಧಾರವಾಡದ ಸೂಪರ್ ಮಾರ್ಕೇಟ್‌ನಲ್ಲಿ ಧರ್ಮದಂಗಲ್ ಶುರುವಾಗಿದ್ದು, ಒಂದೇ ಪ್ರದೇಶದಲ್ಲಿ ಎರಡು ಸಮುದಾಯದವರು ದೇವರ ಪ್ರತಿಷ್ಠಾಪನೆ ಮಾಡಿದ್ದಾರೆ. ಈ ಮೂಲಕ ಸೂಪರ್ ಮಾರ್ಕೆಟ್ ನ ಪಾರ್ಕಿಂಗ್ ಜಾಗದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.  ಎರಡೂ ಸಮುದಾಯದ ಜನ ಜಮಾವಣೆಯಾಗಿದ್ದು,  ಮಹಾನಗರ ಪಾಲಿಕೆ ಜಾಗದಲ್ಲಿ ಪ್ರಎರಡು ದೇವರನ್ನು ಪ್ರತಿಷ್ಠಾಪಿಸಲಾಗಿದೆ. https://youtu.be/7d89xMcjKqc ಸುಮಾರು 50 ವರ್ಷಗಳ ಹಿಂದೆಯೇ, ಈ...

ಗಣೇಶ ವಿಸರ್ಜನೆ ಹಿನ್ನೆಲೆ: ಬೃಹತ್ ರೂಟ್ ಮಾರ್ಚ್:ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ- ಎನ್ ಶಶಿಕುಮಾರ್

Hubli News: ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ನಾಗಮಂಗಲದಲ್ಲಿ ನಡೆದ ಗಲಭೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಕಠಿಣ ಕ್ರಮಕ್ಕೆ ಮುಂದಾಗಿದೆ. ಮುಂಜಾಗೃತ ಕ್ರಮವಾಗಿ ಹಾಗೂ ಸಾರ್ವಜನಿಕರಿಗೆ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅವಳಿ ನಗರದ ಕಮಿಷನರೇಟ್ ವ್ಯಾಪ್ತಿಯಿಂದ ಬೃಹತ್ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು. ನಗರದ ಶಹರ ಪೊಲೀಸ್ ಠಾಣೆಯಿಂದ ಆರಂಭವಾದ ರೂಟ್ ಮಾರ್ಚ್...

ರಾಕ್ಷಸರ ಸಂಹಾರಕ್ಕಾಗಿ 8 ರೂಪವನ್ನ ತಾಳಿದ ಗಣೇಶ: ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಪ್ರಥಮ ಪೂಜಿತ ಗಣೇಶನಿಗೆ ಹಲವಾರು ಹೆಸರುಗಳಿದೆ. ಒಂದೊಂದು ಹೆಸರಿಗೂ ಒಂದೊಂದು ಅರ್ಥವಿದೆ. ಅಂತವುಗಳಲ್ಲಿ ನಾವಿಂದು ಗಣೇಶನ 8 ರೂಪಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 ಏಕದಂತ: ದೇವತೆಗಳಿಗೆ ಮದಾಸುರನೆಂಬ ರಾಕ್ಷಸ ತೊಂದರೆ ನೀಡುತ್ತಿದ್ದ. ಇದರಿಂದ ದೇವತೆಗಳು ತಮ್ಮನ್ನು ರಕ್ಷಿಸುವಂತೆ ಗಣಪನಲ್ಲಿ ಕೇಳಿಕೊಳ್ಳುತ್ತಾರೆ....
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img