Tuesday, January 20, 2026

lord ganesha

Mythological story: ಸಂಕಷ್ಟ ಚತುರ್ಥಿ ಆಚರಿಸಲು ಕಾರಣವೇನು..? ಇದರ ಮಹತ್ವವೇನು..?

Spiritual: ಪ್ರತೀ ತಿಂಗಳು ಸಂಕಷ್ಟ ಚತುರ್ಥಿ ಬರುತ್ತದೆ. ಈ ದಿನ ಕೆಲವರು ಗಣಪನ ದೇವಸ್ಥಾನಕ್ಕೆ ಹೋಗಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಮತ್ತೆ ಕೆಲವರು ಮನೆಯಲ್ಲೂ ಪೂಜೆ ಮಾಡುತ್ತಾರೆ, ಉಪವಾಸ ಮಾಡುತ್ತಾರೆ. ಹಾಗಾದ್ರೆ ಸಂಕಷ್ಟಿ ಮಾಡುವುದಾದರೂ ಏಕೆ..? ಇದರ ಹಿಂದಿರುವ ಪೌರಾಣಿಕ ಕಥೆ ಏನು ಅಂತಾ ತಿಳಿಯೋಣ ಬನ್ನಿ. ಸ್ಕಂದ ಪುರಾಣ ಮತ್ತು ನಾರದ ಪುರಾಣದಲ್ಲಿ ಸಂಕಷ್ಟ...

Sandalwood: ಪಾತ್ರಗಳು ಪ್ರಾಮುಖ್ಯತೆ ಕಳೆದುಕೊಳ್ಳುತ್ತಿದೆ! Harini Srikanth Podcast

Sandalwood: ಗೌರಿಶಂಕರ ಸಿರಿಯಲ್‌ನಲ್ಲಿ ಹರಿಣಿಯವರಿಗೆ ವಿಲನ್ ಪಾತ್ರ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಹರಿಣಿಯವರು, ವಿಲನ್ ಪಾತ್ರ ಮಾಡಬಾರದು ಅಂತೇನಿಲ್ಲ. ಆದರೆ ಆ ಪಾತ್ರಕ್ಕೆ ಆ ರೀತಿ ವಿಲನ್ ರೀತಿ ನಡೆದುಕ``ಳ್ಳುವ ಅವಶ್ಯಕತೆ ಇದೆಯಾ ಅಂತಾ ನೋಡೋದು ಮುಖ್ಯ. ಆದರೆ ಅದನ್ನು ಈವಾಗ ಯಾರೂ ನೋಡುವುದಿಲ್ಲ. ಬದಲಾಗಿ ನಂಬರ್ಸ್ ಬರ್ತಾ ಇದ್ಯಾ, ಹಾಗಾದ್ರೆ ಇದೇ...

Spiritual: ಗಣಪತಿ ಪೂಜೆಗೆ 21 ಗರಿಕೆ ಇಡಲು ಕಾರಣವೇನು..?

Spiritual: ಲಕ್ಷ್ಮೀ ದೇವಿಗೆ ಕೆಂಪು ಹೂವು, ಶ್ರೀಕೃಷ್ಣನಿಗೆ ಬೆಣ್ಣೆ, ಶಿವನಿಗೆ ನೀರು, ವಿಷ್ಣುವಿಗೆ ತುಳಸಿ ಹೇಗೆ ಪ್ರಿಯವೋ ಅದೇ ರೀತಿ ಮೋದಕ ಪ್ರಿಯನಾದ ಗಣಪನಿಗೆ ಗರಿಕೆ ಪ್ರಿಯ. ಹಾಗಾದರೆ ನಾವು ನಮ್ಮ ಆಸೆ ಈಡೇರಬೇಕೆಂದು ಪ್ರಾರ್ಥಿಸಿ, ಗಣಪನಿಗೆ ಏಕೆ ಗರಿಕೆ ಇಡುತ್ತೇವೆ ಅಂತಾ ತಿಳಿಯೋಣ ಬನ್ನಿ.. ಲೋಕದಲ್ಲಿ ಎಲ್ಲರಿಗೂ ಉಪದ್ರ ನೀಡುತ್ತಿದ್ದ ಅನಲಾಸುರನ ಸಂಹಾರಕ್ಕಾಗಿ ದೇವಾದಿದೇವತೆಗಳು,...

ಛಬ್ಬಿ ಸಿಂಧೂರ ಗಣಪತಿಗೆ 199 ವರ್ಷದ ಸಂಭ್ರಮ: ಇಷ್ಟಾರ್ಥ ಸಿದ್ಧಿ ವಿನಾಯಕ ದರ್ಶನಕ್ಕೆ ಜನಸಾಗರ

Hubli News: ಹುಬ್ಬಳ್ಳಿ: ಸಿಂಧೂರ ವರ್ಣದ ಛಬ್ಬಿ ಗಣಪತಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತಸಾಗರವೇ ಹರಿದು ಬರುತ್ತಿದೆ. ಇಷ್ಟಾರ್ಥಗಳನ್ನು ಈಡೇರಿಸುವ ಗಣಪತಿಗೆ ಈಗ 199ನೇ ವರ್ಷದ ಸಂಭ್ರಮ. ವಿಘ್ನ ನಿವಾರಕ, ಭಕ್ತಿ ಪ್ರದಾಯಕ, ಗೌರಿಸುತ ವಿನಾಯಕನ ಆರಾಧನೆ ದೇಶಾದ್ಯಂತ ಜೋರಾಗಿದೆ. ಆದರೆ ಛಬ್ಬಿಯಲ್ಲಿ ಮೂರು ದಿನಗಳ ಗಣಪತಿ ಆಚರಣೆ ಬಹಳಷ್ಟು ವಿಶೇಷವಾಗಿದೆ. ಹೌದು..ದಶತಮಾನದ ಆಚರಣೆ ಹೊಸ್ತಿಲಲ್ಲಿರುವ ಕುಲಕರ್ಣಿ...

Spiritual: ಗಣೇಶನ ಪೂಜೆ ಮಾಡುವಾಗ ತುಳಸಿ ಬಳಕೆ ಮಾಡದಿರಲು ಕಾರಣವೇನು..?

Spiritual: ಗಣೇಶನಿಗೆ ನೀವು ಲಾಡು, ಪಂಚಕಜ್ಜಾಯ, ಕಡುಬು ಹೀಗೆ ಹಲವು ನೈವೇದ್ಯ ಮಾಡುವುದನ್ನು ನೋಡಿರುತ್ತೀರಿ. ಅಲ್ಲದೇ, ಹಲವು ಹೂವುಗಳಿಂದ ಅಲಂಕಾರ ಮಾಡಿರುವುದನ್ನೂ ನೋಡಿರುತ್ತೀರಿ. ಗರಿಕೆ ಹಾಕಿ ಆರಾಧಿಸುವುದನ್ನೂ ನೀವು ನೋಡಿರುತ್ತೀರಿ. ಆದರೆ ಗಣೇಶನಿಗೆ ಎಂದಿಗೂ ಯಾರೂ ತುಳಸಿ ಹಾಕಿದ್ದನ್ನು ನೀವು ನೋಡಿರುವುದಿಲ್ಲ. ಹಾಗಾದ್ರೆ ಗಣೇಶನಿಗೆ ಏಕೆ ತುಳಸಿ ಬಳಸುವುದಿಲ್ಲ ಅಂತಾ ತಿಳಿಯೋಣ ಬನ್ನಿ.. ಯಾವುದೇ ಪೂಜೆ...

Temple History: ಈ ದೇವಸ್ಥಾನದಲ್ಲಿ ಪತಿ ಪತ್ನಿ ಸೇರಿ ಪೂಜೆ ಸಲ್ಲಿಸುವಂತಿಲ್ಲ

Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...

ತೆಲಂಗಾಣದಲ್ಲಿ ಸಾರ್ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ

Telangana News: ತೆಲಂಗಾಣ: ತೆಲಂಗಾಣದಲ್ಲಿ ಸಾರ್‌ವಜನಿಕ ಗಣೇಶನಿಗೆ ಮುಸ್ಲಿಂ ಉಡುಪು ಹಾಕಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಸಿರುವ ಬಣ್ಣದ ಬಟ್ಟೆಯ ಜೊತೆಗೆ, ಹಸಿರು ಬಣ್ಣದ ಟೊಪ್ಪಿಯನ್ನು ಸಹ ಹಾಕಲಾಗಿದೆ. ಅಲ್ಲದೇ, ಗಣೇಶ ನಿಂತಿರುವ ಶೈಲಿ ಕೂಡ, ಅದೇ ರೀತಿ ಇದೆ. ಹಾಗಾಗಿ ಅಲ್ಲಿನ ಹಿಂದೂಗಳು ಈ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಯಂಗ್ ಲಿಯೋಸ್...

Bengaluru Protest Case: ಗಣೇಶನನ್ನೂ ಕಂಬಿಯ ಹಿಂದೆ ಹಾಕಿದ್ದಾರೆ ಎಂದು ಮೋದಿ ವಾಗ್ದಾಳಿ

Bengaluru News: ಮಂಡ್ಯದ ನಾಗಮಂಗಲದಲ್ಲಿ ಸಾರ್ವಜನಿಕ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದರ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಪೊಲೀಸರು ಗಣೇಶನನ್ನು ಪೊಲೀಸ್ ಗಾಡಿಯಲ್ಲಿ ಕೂರಿಸಿದ್ದು, ಸಖತ್ ವೈರಲ್ ಆಗಿ, ಹಲವರು ಇದಕ್ಕೆ ಆಕ್ರೋಶ ಹೊರಹಾಕಿದ್ದರು. https://youtu.be/-HsV1A1_1CQ ಇದೀಗ ಪ್ರಧಾನಿ ಮೋದಿ ಕೂಡ ಈ ಬಗ್ಗೆ ಮಾತನಾಡಿದ...

ಗಣಪತಿಯನ್ನು ಪೊಲೀಸ್ ವಾಹನದಲ್ಲಿ ಇರಿಸಿದ್ದಕ್ಕೆ ಬಿ.ವೈ.ವಿಜಯೇಂದ್ರ ಆಕ್ರೋಶ

Political News: ಪ್ರತಿಭಟನೆ ನಡೆಯುವ ಸಂಂದರ್ಭದಲ್ಲಿ ಗಣಪತಿಯನ್ನು ತೆಗೆದುಕೊಂಡು ಹೋದ ಪೊಲೀಸರು, ಪೊಲೀಸ್ ವಾಹನದಲ್ಲಿ ಇರಿಸಿದ್ದಾರೆ. ಈ ವಿಷಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದು, ಇದು ಹಿಂದೂಗಳ ಭಾವನೆಯನ್ನು ಕೆರಳಿಸುವ ಕೆಲಸವಾಗಿದೆ ಎಂದಿದ್ದಾರೆ. ಗಣೇಶೋತ್ಸವ ಹಿಂದೂಗಳ ಧಾರ್ಮಿಕ ಶ್ರದ್ಧೆ ಹಾಗೂ ಸಾಂಸ್ಕೃತಿಕ ಸಂಗಮದ ದ್ಯೋತಕ. ಈ ಉತ್ಸವದ ಆಚರಣೆಗೆ ಎಲ್ಲೆ, ಕಟ್ಟುಪಾಡುಗಳನ್ನು ಮೀರಿ ಅಬಾಲವೃದ್ಧರಾದಿಯಾಗಿ...

‘ಲಾಲ್‌ಬಾಗ್‌ ರಾಜ’ನ ದರ್ಶನದ ವೇಳೆ ಬೇಧ-ಭಾವ: ನೆಟ್ಟಿಗರಿಂದ ಆಕ್ರೋಶ

Mumbai News: ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಎಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಎಲ್ಲರಿಗೂ ಗೊತ್ತು. ಅದರಲ್ಲೂ ಲಾಲ್‌ಭಾಗ್‌ ಚಾ ರಾಜಾ ಅಂತಲೇ ಒಂದು ದೊಡ್ಡ ಗಣಪತಿಯನ್ನು ಇರಿಸಲಾಗುತ್ತದೆ. ಇದು ಶ್ರೀಮಂತರ ಗಣಪತಿ ಅಂತಲೇ ಪ್ರಸಿದ್ಧಿ ಪಡೆದಿದೆ. ಯಾಕಂದ್ರೆ, ಅಂಬಾನಿಯಂಥ ಶ್ರೀಮಂತರು ಸೇರಿ, ಗಣ್ಯ ವ್ಯಕ್ತಿಗಳು, ಸೆಲೆಬ್ರಿಟಿಗಳು ಈ ಗಣಪತಿಯ ದರ್ಶನ ಪಡೆದು, ದೊಡ್ಡ ದೊಡ್ಡ...
- Advertisement -spot_img

Latest News

Mandya: ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆಯಲ್ಲಿ ಹಳ್ಳಿಕಾರ್ ತಳಿಯ ಹೋರಿಗಳ ಪಾರಮ್ಯ

Mandya: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ಪುರಾಣ ಪ್ರಸಿದ್ಧ ಹೇಮಗಿರಿ ದನಗಳ ಜಾತ್ರೆ ಶುರುವಾಗಿದ್ದು, ರಾಜ್ಯದ ಬೇರೆ ಬೇರೆ ಸ್ಥಳಗಳಿಂದ ರೈತರು ತಮ್ಮ ಹಸುಗಳನ್ನು ಜಾತ್ರೆಗೆ...
- Advertisement -spot_img