Thursday, February 26, 2026

lord hanuman

ಸ್ನಾನದ ನೀರಿಗೆ ಉಪ್ಪು ಹಾಕ್ಕೊಂಡ್ರೆ ಕೆಟ್ಟ ದೃಷ್ಟಿ ದೂರವಾಗುತ್ತೆ! ನಂಬ್ತೀರಾ?: Bharath Podcast

Spiritual: ಚಿಕ್ಕ ಮಕ್ಕಳು, ಅಥವಾ ಯಾರೇ ಆಗಲಿ ಎಲ್ಲಾದರೂ ಹೋಗಿ ಬಂದಾಗ, ಜ್ವರ ಬರುವುದು, ತಿಂದಿದ್ದು ಸರಿಯಾಗಿ ಜೀರ್ಣವಾಗದೇ ಇರುವುದು. ಅಥವಾ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳಾಗೋದು ಸಹಜ. ಆದರೆ ಇಂಥ ಸಮಸ್ಯೆ ಹೆಚ್ಚಾಗಿ ಬರೋದು ನಿಮಗೆ ದೃಷ್ಟಿ ಬಿದ್ದಾಗ. ಕೆಲವರು ಇದನ್ನು ನಂಬೋದಿಲ್ಲ. ಆದರೆ ಹಲವರಿಗೆ ದೃಷ್ಟಿ ದೋಷದಿಂದಾಗಿಯೇ ಆರೋಗ್ಯ ಸಮಸ್ಯೆ ಬರುತ್ತದೆ....

ಈ ದೇವಸ್ಥಾನದ ಮೂರ್ತಿ, ಶಿವಲಿಂಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತದೆ..

Spiritual: ಮಧ್ಯಪ್ರದೇಶದ ಖಜುರಾಹೋ ಎಂಬ ಪ್ರಸಿದ್ಧ ಸ್ಥಳದಲ್ಲಿ ಮತಂಗೇಶ್ವರ ದೇವಸ್ಥಾನವಿದೆ. ಈ ದೇವಸ್ಥಾನದಲ್ಲಿರುವ ಶಿವಲಿಂಗ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಇನ್ನು 100 ವರ್ಷ ತುಂಬುವುದರೊಳಗೆ, ಆ ಶಿವಲಿಂಗ, ದೇವಸ್ಥಾನದ ಮೇಲ್ಛಾವಣಿ ಮೀರಿ ಬೆಳೆಯುವ ಸಾಧ್ಯತೆ ಇದೆ. ಪ್ರತೀ ಎರಡರಿಂದ ಮೂರು ವರ್ಷಕ್ಕೊಮ್ಮೆ ಈ ಶಿವಲಿಂಗ 1 ಇಂಚು ಬೆಳೆಯುತ್ತದೆ. ಸದ್ಯ ಈ ಶಿವಲಿಂಗ 8ರಿಂದ...

ಹನುಮಂತ ಬ್ರಹ್ಮಚಾರಿಯಾದರೂ ಅವನಿಗೆ ಪುತ್ರ ಜನಿಸಿದ್ದು ಹೇಗೆ..? ಮಕರಧ್ವಜನ ಕಥೆ..

Spiritual: ಹನುಮಂತನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಹಲವು ಬ್ರಹ್ಮಚಾರಿಗಳು ಹನುಮಂತನನ್ನು ಪೂಜೆ ಮಾಡುತ್ತಾರೆ. ಆದರೆ ನೀವು ರಾಮಾಯಣವನ್ನು ಓದಿದರೆ, ಇಲ್ಲಿ ಹನುಮನಿಗೆ ಮಕರಧ್ವಜನೆಂಬ ಮಗನಿರುವುದು ನಿಮಗೆ ಗೊತ್ತಾಗುತ್ತದೆ. ಹಾಗಾದರೆ ಹನುಮಂತನಿಗೆ ವಿವಾಹವಾಗದಿದ್ದರೂ, ಮಗ ಹೇಗೆ ಹುಟ್ಟಿದ ಅನ್ನೋ ಬಗ್ಗೆ ಕಥೆ ಇಲ್ಲಿದೆ ನೋಡಿ.. ರಾವಣ ಸೇನೆ ಮತ್ತು ರಾಮನ ನಡುವೆ ಯುದ್ಧ ನಡೆಯುವಾಗ, ರಾಮನಿಗೆ...

ಮಾರುತಿ ಅರ್ಚಕನ ಶಾಪದಿಂದ ಊರಲ್ಲಿ ಮಳೆಯಾಗುತ್ತಿಲ್ಲವೆ ?

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಹರಿಯಾಣ ಮೂಲದ ದೇವೇಂದ್ರ ಎನ್ನುವವರನ್ನು ದೇವನಸ್ಥಾನಕ್ಕೆ ಪೂಜಾರಿಯನ್ನಾಗಿ ನೇಮಿಸಿದ್ದರು ಆದ್ರೆ ಗ್ರಾಮಸ್ತರು ದೇವೇಂದ್ರ ಅವರು ಮಾಡುತಿದ್ದ ಪೂಜೆ ನಮಗೆ ಹಿಡಿಸುತ್ತಿಲ್ಲವೆಂದು ಕೆಲಸದಿಂದ ತೆ್ಗೆದುಹಾಕಿದ್ದಾರೆ. ಆದರೆ ನನ್ನನ್ನು ಕಾರಣವಿಲ್ಲದೆ ಕೆಲಸದಿಂದ ತೆಗೆದು ಹಾಕಿದ್ದಕ್ಕೆ ನಾನು ನಿಮಗೆ ಶಾಪವನ್ನು ನೀಡಿದ್ದೇನೆ. ನಾನು ಮಲಪ್ರಭ ನಡಿಯ ದಡದಲ್ಲಿ...

ಮದುವೆಯಾದರೂ, ಹನುಮಂತನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ..?

https://youtu.be/7P3jomAp-Wk ಅಂಜನಿ ಪುತ್ರ ಆಂಜನೇಯನನ್ನು ರಾಮನಭಕ್ತನೆಂದು ಪೂಜಿಸಲಾಗುತ್ತದೆ. ಧೈರ್ಯಕ್ಕೆ ಹೆಸರಾಗಿರುವ ಹನುಮನನ್ನು ಪೂಜಿಸಿದರೆ, ನಮ್ಮಲ್ಲೂ ಧೈರ್ಯ ಬರುತ್ತದೆ, ಯಶಸ್ಸು ಸಿಗುತ್ತದೆ ಅನ್ನೋ ನಂಬಿಕೆ ಇದೆ. ಇದೇ ಹನುಮನನ್ನು ನಾವು ಬ್ರಹ್ಮಚಾರಿ ಎಂದು ಕರೆಯುತ್ತೇವೆ. ಆದ್ರೆ ಪುರಾಣ ಕಥೆಗಳಲ್ಲಿ ಹನುಮ ವಿವಾಹಿತ ಅಂತಾ ಹೇಳಲಾಗಿದೆ. ಹಾಗಾದ್ರೆ ವಿವಾಹವಾದ್ರೂ ಹನುಮನನ್ನು ಬ್ರಹ್ಮಚಾರಿ ಅಂತಾ ಕರಿಯೋದೇಕೆ ಅನ್ನೋ ಬಗ್ಗೆ ತಿಳಿಯೋಣ...

ರಾಮಾಯಣ ಕಾಲದಲ್ಲಿ ಈ ಕೆಲಸ ಹನುಮನನ್ನು ಬಿಟ್ಟರೆ, ಬೇರೆ ಯಾರೂ ಮಾಡಲು ಸಾಧ್ಯವಾಗುತ್ತಿರಲಿಲ್ಲ..

ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...

ಹನುಮನಲ್ಲಿ ಭಕ್ತಿ ಮಾಡುವವರು ಈ ತಪ್ಪುಗಳನ್ನು ಮಾಡಬೇಡಿ..

ಹನುಮನನ್ನು ಪೂಜಿಸಿದರೆ ಇಷ್ಟಾರ್ಥ ಸಿದ್ಧಿಸುತ್ತದೆ. ಅಭಿವೃದ್ಧಿ ಹೊಂದುತ್ತೇವೆ ಎಂಬ ನಂಬಿಕೆ ಹಲವರಲ್ಲಿದೆ. ಈ ಕಾರಣಕ್ಕೆ ಕೆಲವರು ಹನುಮಾನ್ ಚಾಲೀಸಾ ಪಠಿಸುತ್ತಾರೆ. ಹನುಮನ ದೇವಸ್ಥಾನಕ್ಕೆ ಹೋಗಿ ಬರುತ್ತಾರೆ. ಆದ್ರೆ ಹನುಮನಲ್ಲಿ ಭಕ್ತಿ ಮಾಡುವವರು ಯಾವ ತಪ್ಪುಗಳನ್ನು ಮಾಡಬಾರದು ಎಂಬ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/-XExVVCjgys ಹನುಮನಲ್ಲಿ ಭಕ್ತಿ...

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕ್ತಾರೆ..? ವೀಳ್ಯದೆಲೆಯ ಮಹತ್ವವೇನು..?

ಹಿಂದೂಗಳಲ್ಲಿ ಹತ್ತು ಹಲವು ಸಂಪ್ರದಾಯಗಳಿದೆ. ಅಂಥ ಸಂಪ್ರದಾಯಗಳಲ್ಲಿ ದೇವರಿಗೆ ಮಾಲೆ ಹಾಕುವ ಸಂಪ್ರದಾಯ ಕೂಡ ಒಂದು. ಹೂವಿನ ಮಾಲೆ, ತುಳಸಿ ಮಾಲೆ, ವಡೆಯ ಮಾಲೆ, ಇನ್ನು ಹತ್ತು ಹಲವು ತರಹದ ಮಾಲೆಗಳನ್ನ ನಾವು ದೇವರಿಗೆ ಹಾಕ್ತೀವಿ. ಅಂಥ ಮಾಲೆಗಳಲ್ಲಿ ಇಂದು ನಾವು ವೀಳ್ಯದೆಲೆಯ ಮಾಲೆಯ ಮಹತ್ವವನ್ನ ಹೇಳಲಿದ್ದೇವೆ. https://youtu.be/Kqg8MunIVPw ವೀಳ್ಯದೆಲೆಯನ್ನ ನಾವು ಪ್ರತೀ ಪೂಜೆ, ಹೋಮ...
- Advertisement -spot_img

Latest News

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್...
- Advertisement -spot_img