Monday, August 31, 2026

Lord hanumantha

ಲಂಕೆಗೆ ಹೋದ ಹನುಮಂತ ಈ 4 ಕೆಲಸ ಮಾಡಿ ಬಂದಿದ್ದರಂತೆ..

Spiritual: ರಾಮಭಕ್ತ ಹನುಮಂತ, ಸೀತೆಯನ್ನು ಲಂಕೆಯಿಂದ ಕರೆ ತರುವುದಕ್ಕಾಗಿ, ಹಲವಾರು ಕೆಲಸಗಳನ್ನು ಮಾಡಿದ್ದರು ಅನ್ನೋದನ್ನ ರಾಮಾಯಣದಲ್ಲಿ ನೀವು ಓದಿರಬಹುದು. ಇಂದು ನಾವು ಲಂಕೆಗೆ ಹೋಗುತ್ತಿದ್ದ ಹನುಮಂತ, ಲೋಕ ಕಲ್ಯಾಣಕ್ಕಾಗಿ, 4 ಕೆಲಸ ಮಾಡಿ ಬದ್ದಿದ್ದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಸೀತೆಯನ್ನು ಕಾಣಲು ಹೋಗುವಾಗ, ಸಮುದ್ರವನ್ನು ದಾಟಿಕೊಂಡು ಹೋಗುತ್ತಿದ್ದ ಹನುಮಂತನಿಗೆ, ಸುರಸಾ ಎಂಬ ನಾಗಮಾತೆ ಸಿಗುತ್ತಾಳೆ. ಆಕೆ...
- Advertisement -spot_img

Latest News

Hubli News: ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ: ಸಾಮಾನ್ಯ ಸಭೆಯಲ್ಲಿ ಗಲಾಟೆ

Hubli News: ದೇಶದ ಗಮನ ಸೆಳೆದಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ ಇದೀಗ ಪಾಲಿಕೆಯ ಸಾಮಾನ್ಯ ಸಭೆಯಲ್ಲೂ ಪ್ರತಿಧ್ವನಿಸಿದೆ. ಪುಷ್ಕರಣಿ ಜಾಗದಲ್ಲಿ ರಸ್ತೆ...
- Advertisement -spot_img