Sunday, August 23, 2026

Lord indra

ಇಂದ್ರದೇವನನ್ನು ಏಕೆ ಪೂಜಿಸಲಾಗುವುದಿಲ್ಲ ಗೊತ್ತಾ..?.. ಭಾಗ1

ದೇವರಾಜ ಇಂದ್ರನನ್ನು ದೇವತೆಗಳ ಅಧಿಪತಿ ಎಂದು ಕರೆಯಲಾಗುತ್ತದೆ. ದೇವತೆಗಳಾದ ಸೂರ್ಯ, ಚಂದ್ರ, ಅಗ್ನಿ, ವಾಯು ಎಲ್ಲವನ್ನೂ ನಾವು ಪೂಜಿಸುತ್ತೇವೆ. ಆದ್ರೆ ಇಂದ್ರನನ್ನು ಕಲಿಯುಗದಲ್ಲಿ ಪೂಜಿಸಲಾಗುವುದಿಲ್ಲ. ಹಾಗಾದ್ರೆ ಯಾಕೆ ಇಂದ್ರದೇವನನ್ನು ಪೂಜಿಸಲಾಗುವುದಿಲ್ಲ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬ್ರಹ್ಮನನ್ನು ಏಕೆ ಪೂಜಿಸಲಾಗುವುದಿಲ್ಲ..? ಮತ್ತು ಪ್ರಪಂಚದಲ್ಲಿ ಏಕೈಕ ದೇವಸ್ಥಾನದಲ್ಲಷ್ಟೇ ಬ್ರಹ್ಮನನ್ನು ಪೂಜಿಸುತ್ತಾರೆ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ...

ಅನ್ನಾಹಾರವಿಲ್ಲದೆ ಸೀತೆ ಅಶೋಕ ವನದಲ್ಲಿ ಹೇಗೆ ಬದುಕಿದ್ದಳು..?

ಲಂಕಾಪತಿ ರಾವಣ, ರಾಮನ ಮೇಲಿನ ಸೇಡಿಗಾಗಿ, ಸೀತೆಯನ್ನು ಅಪಹರಿಸಿ, ಅಶೋಕವನದಲ್ಲಿಟ್ಟಿದ್ದ. ಸೀತೆಯ ಮೇಲೆ ರಾವಣನಿಗೆ ಆಸೆ ಇದ್ದರೂ ಕೂಡ, ಅವನು ಆಕೆಯನ್ನು ಸ್ಪರ್ಶಿಸಿರಲಿಲ್ಲ. ಯಾಕಂದ್ರೆ ಅವಳು ಪರಿವೃತಾ ಶಿರೋಮಣಿಯಾಗಿದ್ದಳು. ಆಕೆಯನ್ನು ಮುಟ್ಟಿದರೆ, ಆ ಕ್ಷಣವೇ ಅವನು ಭಸ್ಮವಾಗುತ್ತಿದ್ದನೆಂದು ಅವನಿಗೆ ಗೊತ್ತಿತ್ತು. ಅಂಥ ಸ್ಥಾನದಲ್ಲಿ ಸೀತೆ ಅನ್ನಾಹಾರವನ್ನೂ ಮುಟ್ಟಿರಲಿಲ್ಲ. ಹಾಗಾದ್ರೆ ಸೀತೆ ಅಶೋಕವನದಲ್ಲಿ ಆಹಾರ ಸೇವಿಸದೇ,...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img