ಭಾರತ ಅಂದ್ರೆ ಎಲ್ಲ ಧರ್ಮದವರೂ ನೆಲೆಸಿದ, ಧರ್ಮ, ಜಾತಿ , ಭೇದದ ಅಂತರವಿಲ್ಲದ, ಭಾವೈಕ್ಯತೆಯ ದೇಶ. ವೈವಿಧ್ಯತೆಯಲ್ಲಿ ಏಕತೆ ಸಾರುವ ದೇಶ. ಇಂಥ ದೇಶದಲ್ಲಿ ಹಿಂದೂ ಮುಸ್ಲೀಂಮರೂ ಕ್ರಿಸ್ಮಸ್ ಆಚರಿಸುತ್ತಾರೆ. ದೀಪಾವಳಿ ಆಚರಿಸುವಾಗ ಮುಸ್ಲಿಂಮರೂ- ಕ್ರಿಶ್ಚಿಯನ್ನರೂ ಸೇರುತ್ತಾರೆ. ರಂಜಾನ್ ಹಬ್ಬದ ಸಿಹಿಯನ್ನ ಎಲ್ಲರೂ ಹಂಚಿಕೊಂಡು ತಿಂತಾರೆ. ಆದ್ರೆ ಕೋಮುವಾದದ ಬೀಜ ಬಿತ್ತುವ ಹುಳುಗಳಿರುವ ಈ...
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಕರ್ನಾಟಕ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಜಂಟಿ ಸರ್ವೆ ವಿರೋಧಿಸಿ 'ಪೊರಕೆ ಚಳವಳಿ' ನಡೆಸಿದ್ದ ಆರು...