Tuesday, October 14, 2025

lord krishna

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 2

Spiritual: ಇದರ 1ನೇ ಭಾಗದಲ್ಲಿ ನಾವು ಯುಧಿಷ್ಠಿರ ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ಹೇಳಿದೆವು. ಆದರೆ ಎಲ್ಲವನ್ನು ಬಲ್ಲ ಶ್ರೀಕೃಷ್ಣ ಪಾಂಡವರು ಪಗಡೆಯಾಡುವ ಸಂದರ್ಭದಲ್ಲಿ ಏಕೆ ಮೌನವಾಗಿದ್ದ. ಕಾಪಾಡಲು ಬರದಿರಲು ಕಾರಣವೇನು..? ಶ್ರೀಕೃಷ್ಣ ಸದಾಕಾಲ ಪಾಂಡವರ ಸಂಗವೇ ಇದ್ದಿದ್ದ. ನೆನೆದಾಗೆಲ್ಲ ಪಾಂಡವರ ಎದುರು ಬರುತ್ತಿದ್ದ. ಆದರೆ ಪಗಡೆಯಾಡುವಾಗ ಮಾತ್ರ ಕೃಷ್ಣ ಪಾಂಡವರ ಬಳಿ ಬರಲಿಲ್ಲವೇಕೆ..?...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 1

Spiritual: ಮಹಾಭಾರತ ಶುರುವಾಗುವುದೇ ಶಕುನಿಯ ಕುತಂತ್ರದ ಜೂಜಾಟದಿಂದ. ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಅವಮಾನವಾದ ಬಳಿಕ, ಮಹಾಭಾರತ ಯುದ್ಧಕ್ಕೆ ನಾಂದಿ ಹಾಡಲಾಗುತ್ತದೆ. ಹಾಗಾದ್ರೆ ಯುಧಿಷ್ಠಿರ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸದಾ ಪ್ರಾಮಾಣಿಕನಾಗಿದ್ದ ಯುಧಿಷ್ಠಿರ ಕೌರವರ ಜತೆ ಪಗಡೆಯಾಡಲು ಸಜ್ಜಾದಾಗ, ಸೋಲನ್ನಪ್ಪುತ್ತಾನೆ. ಹಾಗೆ ಸೋಲನ್ನಪ್ಪಿದಾಗ, ಕೌರವರು ಅವನ ಎಲ್ಲ ಸಹೋದರರನ್ನು ಒಬ್ಬ``ಬ್ಬರನ್ನಾಗಿ ಪಣಕ್ಕಿಡಲು ಹೇಳುತ್ತಾರೆ. ಬಳಿಕ...

Spiritual: ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು..?

Spiritual: ನೀವು ಹಿಂದೂ ದೇವರುಗಳಲ್ಲಿ ಯಾವ ದೇವರು ಸುಂದರನೆಂದು ನೋಡಿದಾಗ, ನಿಮಗೆ ಅಲಂಕಾರ ಪ್ರಿಯನಾದ ಕೃಷ್ಣನೇ ನೆನಪಿಗೆ ಬರಬಹುದು. ಆಭರಣ ಧರಿಸಿ, ಪಿತಾಂಬರ, ಹಾರ, ಕೊಳಲು ಇವೆಲ್ಲವೂ ಶ್ರೀಕೃಷ್ಣ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಆದರೆ ಅವನ ಅಂದವನ್ನು ದುಪ್ಪಟ್ಟು ಮಾಡುವ ವಸ್ತು ಅಂದ್ರೆ ಅದು ನವಿಲುಗರಿ. ಹಾಗಾದ್ರೆ ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು...

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ ಹೇಳಲಾಗುತ್ತದೆ. ಹಾಗಾಗಿಯೇ ಇಲ್ಲಿರುವ ರಾಧಾ ಕೃಷ್ಣರ ದೇವಸ್ಥಾನ ಸಂಜೆ 7 ಗಂಟೆಗೆ ಮುಚ್ಚಲಾಗುತ್ತದೆ. ಅಲ್ಲದೇ, ಭಕ್ತರಿಗೆ ದೇವಸ್ಥಾನದ ಬಾಗಿಲು ಬಂದ್ ಆದ ಬಳಿಕ, ಇಲ್ಲಿನ ಅರ್ಚಕರೆಲ್ಲ ಸೇರಿ, ದೇವಸ್ಥಾನದಲ್ಲಿ...

ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಕನಕದಾಸರ ಕೊಡುಗೆ ಅಪಾರ: ಎನ್.ಚಲುವರಾಯಸ್ವಾಮಿ

Political News: ಕನಕದಾಸರು ಮೋಹನತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...

ಶ್ರೀಕೃಷ್ಣ ಹೇಳಿದ ಈ ಜೀವನ ಪಾಠ ಕೇಳಿದರೆ, ಜೀವನದಲ್ಲಿ ಉದ್ಧಾರವಾಗುವುದು ಖಂಡಿತ

Spiritual: ಶ್ರೀಕೃಷ್ಣ ಅದೆಷ್ಟು ಕಷ್ಟ ಅನುಭವಿಸಿದ್ದನೆಂದರೆ, ಸಾಮಾನ್ಯ ಮನುಷ್ಯನೇನಾದರೂ ಅಷ್ಟು ಕಷ್ಟ ಅನುಭವಿಸಿದ್ದರೆ, ಅವನು ಸಾವಿಗೇ ಶರಣಾಗುತ್ತಿದ್ದನೇನೋ, ಅಷ್ಟು ಕಷ್ಟ ಅನುಭವಿಸಿದ್ದ. ಆದರೆ ಅವನು ಎಲ್ಲವನ್ನೂ ಮುಗುಳ್ನಗೆಯಿಂದ ಸ್ವೀಕರಿಸಿದ ಕಾರಣ, ಆತ ದೇವರು ಎನ್ನಿಸಿಕೊಂಡ. ಶಾಪ, ಕೋಪ,ತಾಪ ಎಲ್ಲವನ್ನೂ ಶಾಂತಿಯಿಂದ ಸ್ವೀಕರಿಸಿದ. ಪ್ರೀತಿ ಕಳೆದು ಹೋದರೂ, ನಗುತ್ತಲೇ ಇದ್ದ. ಇಂಥ ಶ್ರೀಕೃಷ್ಣ ಹೇಳಿರುವ ಜೀವನ...

ಶ್ರೀಕೃಷ್ಣನ ಲೀಲೆ ಪರೀಕ್ಷಿಸಲು ಹೋಗಿ ಕಣ್ಣು- ಬಾಯಿ ಕಳೆದುಕೊಂಡ ವಿದೇಶಿಗ

Spiritual: ಛತ್ತೀಸ್‌ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...

Temple History: ಈ ದೇವಸ್ಥಾನದಲ್ಲಿ ಪತಿ ಪತ್ನಿ ಸೇರಿ ಪೂಜೆ ಸಲ್ಲಿಸುವಂತಿಲ್ಲ

Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...

ದ್ವಾರಕಾಧೀಶನಿಗೆ ಏಕೆ 56 ರೀತಿಯ ಖಾದ್ಯವನ್ನು ನೈವೇದ್ಯ ಮಾಡಲಾಗುತ್ತದೆ..?

Spiritual: ಇವತ್ತು ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸಲಾಗುತ್ತಿದೆ. ಈ ವೇಳೆ ಬೆಣ್ಣೆಯ ನೈವೇದ್ಯವಂತೂ ಶ್ರೀಕೃಷ್ಣನಿಗೆ ಮಾಡಲಾಗುತ್ತಿದೆ. ಆದರೆ ಕೆಲವು ಕಡೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನ ಮಾಡಿ, ನೈವೇದ್ಯ ಮಾಡಲಾಗುತ್ತದೆ. ಇದನ್ನು ಛಪ್ಪನ್ನಾರು ಭೋಜನ ಅಂತಾ ಕರಿಯಲಾಗುತ್ತದೆ. ಹಾಗಾದ್ರೆ ಈ 56 ರೀತಿಯ ಖಾದ್ಯ ತಯಾರಿಸಿ, ಶ್ರೀಕೃಷ್ಣನಿಗೆ ಏಕೆ ನೈವೇದ್ಯ ಮಾಡುತ್ತಾರೆಂಬ ಬಗ್ಗೆ ತಿಳಿಯೋಣ...
- Advertisement -spot_img

Latest News

ಡಿನ್ನರ್‌ ಮೀಟಿಂಗ್‌ನಲ್ಲಿ ಸಚಿವರಿಗೆ ಸಿದ್ದು ತರಾಟೆ! ಇನ್‌ಸೈಡ್‌ ಸ್ಟೋರಿ

ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....
- Advertisement -spot_img