Wednesday, July 2, 2025

lord-krishna tempel

ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ..!

ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ . ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img