Saturday, July 27, 2024

lord-krishna tempel

ನಿಧಿ ಆಸೆಗಾಗಿ ಶ್ರೀಕೃಷ್ಣನ ದೇಗುಲ ಧ್ವಂಸ..!

ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ . ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img