Saturday, July 27, 2024

lord krishna

ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಯಾರು..? ಯಾಕೆ ಕೊಟ್ಟರು..?

Spiritual: ನಮ್ಮ ಸನಾತನ ಧರ್ಮದಲ್ಲಿ ಹಲವಾರು ಪುರಾಣ ಕಥೆಗಳಿದೆ. ನೀವು ಎಷ್ಟೇ ವಿಚಾರಗಳನ್ನು ತಿಳಿದುಕೊಂಡಿದ್ದರೂ, ಒಂದಲ್ಲ ಒಂದು ವಿಚಾರ ತಪ್ಪಿಹೋಗಿರುತ್ತದೆ. ಇಂದು ಇಂಥ ಅಪರೂಪದ ವಿಚಾರವಾದ, ಶ್ರೀಕೃಷ್ಣನ ಕೊಳಲಿನ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಯಾರು..? ಯಾಕೆ ಕೊಟ್ಟರು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಶಿವ....

Janmashtami Special: ಕೃಷ್ಣ ಒಂದೇ ಜಗದ್ಗುರುಂ ಅಂತಾ ಹೇಳಲು ಕಾರಣವೇನು..?

Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳಲ್ಲಿ ‘ವಸುದೇವ ಸುತಂ ದೇವಂ, ಕಂಸ ಚಾಣೂರ ಮರ್ಧನಂ, ದೇವಕಿ ಪರಮಾನಂದಂ ಕೃಷ್ಣ ಒಂದೇ ಜಗದ್ಗುರುಂ’ ಎಂದು ಹೇಳಲಾಗಿದೆ. ಹಾಗಾದರೆ ಶ್ರೀಕೃಷ್ಣನೊಬ್ಬನೇ ಈ ಜಗತ್ತಿಗೆ ಗುರು ಅಂತಾ ಹೇಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಭಗವದ್ಗೀತೆ ಹಿಂದೂಗಳ ಶ್ರೇಷ್ಠ ಗ್ರಂಥಗಳಲ್ಲೇ ಪ್ರಮುಖವಾಗಿದೆ. ಮಹಾಭಾರತ ಯುದ್ಧದ ವೇಳೆ ಯುದ್ಧಭೂಮಿಯಲ್ಲಿ ರಕ್ತವನ್ನು ನೋಡಬೇಕಾಗುತ್ತದೆ. ಒಂದು...

Janmashtami Special: ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನೇಕೆ ನೈವೇದ್ಯ ಮಾಡುತ್ತಾರೆ..?

Janmashtami Special: ಶ್ರೀಕೃಷ್ಣ ಜನ್ಮಾಷ್ಠಮಿಗೆ ಹಲವರು ಛಪ್ಪನ್ನಾರು ಭೋಜನವನ್ನು ನೈವೇದ್ಯ ಮಾಡುತ್ತಾರೆ. ಆದರೆ ಯಾಕೆ ಶ್ರೀಕೃಷ್ಣನಿಗೆ 56 ಭೋಜನವನ್ನು ನೈವೇದ್ಯ ಮಾಡುತ್ತಾರೆಂದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಪುರಾಣ ಕಥೆಗಳಿದೆ. ಆ ಕಥೆ ಏನೆಂದು ತಿಳಿಯೋಣ ಬನ್ನಿ.. ಮಥುರೆಯಲ್ಲಿ ಎಲ್ಲರೂ ಇಂದ್ರನ ಪೂಜೆ ಮಾಡುತ್ತಿದ್ದರು. ಇಂದ್ರನನ್ನು ಪ್ರಸನ್ನಗೊಳಿಸಿದರೆ, ಇಂದ್ರದೇವ ಸರಿಯಾಗಿ ಮಳೆ ಬರುವಂತೆ ಮಾಡುತ್ತಾನೆ. ಮತ್ತು ತಾವು...

ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಕರೆಯಲು ಕಾರಣವೇನು..?

Spiritual: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೇರಳದ ಗುರುವಾಯೂರಪ್ಪ ದೇವಸ್ಥಾನ ಕೂಡ ಒಂದು. ಇಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಬಾಲಕೃಷ್ಣನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಜನ ಬರುತ್ತಾರೆ. ಹಾಗಾದರೆ ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಹೆಸರು ಬರಲು ಕಾರಣವೇನು..? ಈ ದೇವಸ್ಥಾನದ ಹಿನ್ನೆಲೆ ಏನು..? ಎಂಬ ಬಗ್ಗೆ ತಿಳಿಯೋಣ ಬನ್ನಿ.. ಉತ್ತರಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀಕೃಷ್ಣನ ನಗರಿ...

ವಿದ್ಯಾರ್ಥಿಗಳು ಈ 4 ವಿಚಾರಗಳನ್ನ ತಿಳಿಯಲೇಬೇಕು ಎನ್ನುತ್ತಾನೆ ಶ್ರೀಕೃಷ್ಣ..

ಶ್ರೀಕೃಷ್ಣ ಭಗವದ್ಗೀತೆಯ ಮೂಲಕ ಅರ್ಜುನನರಿಗೆ ಗುರೋಪದೇಶ ಕೊಟ್ಟಿದ್ದನು. ಅದರಲ್ಲಿ ಹಲವು ವಿಷಯಗಳನ್ನು ಹೇಳಿದ್ದನು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೆಲ ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ಹಾಗೆ ತಿಳಿದುಕೊಂಡರೆ ಮಾತ್ರ, ಅವರ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾವ 4 ವಿಷಯಗಳನ್ನು ತಿಳಿದುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ವಿಷಯ, ಧ್ಯಾನವೆಂಬುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದ ಅಂಶ....

ಶ್ರೀಕೃಷ್ಣನಿಗೇಕೆ ಛಪ್ಪನ್ನಾರು ಭೋಜನವನ್ನ ನೈವೇದ್ಯ ಮಾಡಲಾಗತ್ತೆ..?

ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ಭಕ್ತನನ್ನು ಪರೀಕ್ಷಿಸಿದ್ದ ಶ್ರೀಕೃಷ್ಣ.. ಚಿಕ್ಕ ಕಥೆ..

ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ. ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...

ಯಾರ ಶಾಪದಿಂದಾಗಿ ಕೃಷ್ಣನ ಗೆಳೆಯ ಸುಧಾಮ ಬಡವನಾದ ಗೊತ್ತಾ..?

ಶ್ರೀಕೃಷ್ಣನಂಥ ದೇವನೇ ಸುಧಾಮನ ಗೆಳೆಯನಾಗಿರುವಾಗ ಸುಧಾಮ ಬಡವನಾಗಲು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ಮೂಡೋದು ಸಹಜ. ಆದ್ರೆ ಶಾಪ ಸಿಕ್ಕ ಕಾರಣಕ್ಕೆ, ಸುಧಾಮ ಬಡವನಾಗಿದ್ದ. ಹಾಗಾದ್ರೆ ಯಾರ ಶಾಪದಿಂದ ಸುಧಾಮ ಬಡವನಾದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ.. ಒಬ್ಬಳು ಬಡ ಬ್ರಾಹ್ಮಣ ವೃದ್ಧೆ ಇದ್ದಳು. ಆಕೆ ಬೆಳಿಗ್ಗೆಯಿಂದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img