Saturday, September 5, 2026

lord krishna

ಹರೇ ಕೃಷ್ಣ ಜಪದ ಪವಾಡ: ನೇಪಾಳ ಸುರಂಗದಲ್ಲಿ 10 ದಿನದಿಂದ ಸಿಲುಕಿದ್ದ ಇಬ್ಬರ ರಕ್ಷಣೆ.

Katmandu: ನೇಪಾಳದ ಪರಿಸ್ಥಿತಿಯ ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಕೆಲ ದಿನಗಳ ಹಿಂದೆ ಸಂಭವಿಸಿದ ಭೀಕರ ಪ್ರವಾಹ ಎದುರಾಗಿ, ಹಲವರನ್ನು ಬಲಿ ಪಡೆದಿದ್ದು, ಇನ್ನೂ ನಾಪತ್ತೆಯಾಗಿರುವವರನ್ನು ಹುಡುಕುವ ಕಾರ್ಯ ಮುಂದುವರೆದಿದೆ. ಹಲವರು ತಮ್ಮವರಿಗಾಗಿ ಆಸ್ಪತ್ರೆ ಬಳಿ ಕಾದು ಕಾದು ಸೋತಿದ್ದಾರೆ. ಏಕೆಂದರೆ ಪ್ರವಾಹವಾಗಿ ಇಷ್ಟು ದಿನವಾದ ಬಳಿಕ ತಮ್ಮವರು ಬದುಕಿ ಬರುವ ನಂಬಿಕೆ ಸತ್ತೇ ಹೋಗಿರುತ್ತದೆ....

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ ಬಗ್ಗೆ ವಿವರಿಸಲಿದ್ದೇವೆ. ಪೂತನಿಯ ಪೂರ್ವ ಜನ್ಮದ ಶಾಪದಿಂದ ಆಕೆ ರಾಕ್ಷಸಿಯಾಗಿ ಜನ್ಮ ತಾಳಿದ್ದಳು. ಮತ್ತು ಶ್ರೀಕೃಷ್ಣನ ಸಂಹಾರದಿಂದಲೇ ಆಕೆಯ ಶಾಪ ವಿಮೋಚನೆಯಾಗಿತ್ತು. ಪೂರ್ವ ಜನ್ಮದ ಕಥೆ ಹೇಳುವುದಾದರೆ, ರಾಜಾ ಬಲೀಂದ್ರನ...

Udupi: ಉಡುಪಿಯಲ್ಲಿ ಶಾರ್ಟ್ಸ್-ಜೀನ್ಸ್ ಪ್ಯಾಂಟ್‌ಗಿಲ್ಲ ಎಂಟ್ರಿ: ಶ್ರೀಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿ

Udupi: ಭಾರತದಲ್ಲಿರುವ ಪ್ರಾಚೀನ, ಪ್ರಸಿದ್ಧ, ಶ್ರೀಮಂತ ದೇವಸ್ಥಾನಗಳಲ್ಲಿ ಉಡುಪಿ ಕೃಷ್ಣ ದೇವಸ್ಥಾನ ಕೂಡ 1. ಈ ದೇವಸ್ಥಾನಕ್ಕೆ ಸಾಮಾನ್ಯ ಭಕ್ತರಿಂದ ಹಿಡಿದು, ವಿಐಪಿ ಭಕ್ತರು, ರಾಜಕಾರಣಿಗಳು, ಕಲಾವಿದರು ಹೀಗೆ ಅನೇಕರು ದೇವರ ದರ್ಶನಕ್ಕಾಗಿ ಬರುತ್ತಲೇ ಇರುತ್ತಾರೆ. ಹಾಗೆ ಬಂದವರು ಮನಬಂದಂತೆ ವಸ್ತ್ರ ಧರಿಸಿ ಬರುತ್ತಾರೆ. ಆದರೆ ಇನ್ನು ಮುಂದೆ ಹಾಗೆ ಬರುವಂತಿಲ್ಲ. ಏಕೆಂದರೆ, ದೇವಸ್ಥಾನದಲ್ಲಿ ವಸ್ತ್ರಸಂಹಿತೆ...

Spiritual: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ವೃಂದಾವನ ಅಂದ ತಕ್ಷಣ ನಮ್ಮ ನೆನಪಿಗೆ ಬರುವ ದೇವರು ಅಂದ್ರೆ ಶ್ರೀಕೃಷ್ಣ. ವೃಂದಾವನದಲ್ಲಿ ಶ್ರೀಕೃಷ್ಣ ರಾಧೆಯ ಜತೆ ನೆಲೆಸಿದ್ದಾನೆ. ಆದರೆ ನಿಮಗೆ ಅಲ್ಲಿ ಬರೀ ಶ್ರೀಕೃಷ್ಣನ ಮೂರ್ತಿ ಮಾತ್ರ ಕಾಣಿಸುತ್ತದೆ. ಅದೂ ಕೂಡ ಬಾಲಕೃಷ್ಣನ ರೂಪದಲ್ಲಿ. ಆದರೆ ಅಲ್ಲಿ ರಾಧಾ-ಕೃಷ್ಣ ಇಬ್ಬರೂ ನೆಲೆಸಿದ್ದಾರೆ ಅಂತಲೇ ಹೇಳಲಾಗುತ್ತದೆ. ಎಲ್ಲ ದೇವಸ್ಥಾನಕ್ಕೆ ಹೋದಾಗ ನೀವು ಗಂಟೆ ಬಾರಿಸಿ...

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 2

Spiritual: ಇದರ 1ನೇ ಭಾಗದಲ್ಲಿ ನಾವು ಯುಧಿಷ್ಠಿರ ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ಹೇಳಿದೆವು. ಆದರೆ ಎಲ್ಲವನ್ನು ಬಲ್ಲ ಶ್ರೀಕೃಷ್ಣ ಪಾಂಡವರು ಪಗಡೆಯಾಡುವ ಸಂದರ್ಭದಲ್ಲಿ ಏಕೆ ಮೌನವಾಗಿದ್ದ. ಕಾಪಾಡಲು ಬರದಿರಲು ಕಾರಣವೇನು..? ಶ್ರೀಕೃಷ್ಣ ಸದಾಕಾಲ ಪಾಂಡವರ ಸಂಗವೇ ಇದ್ದಿದ್ದ. ನೆನೆದಾಗೆಲ್ಲ ಪಾಂಡವರ ಎದುರು ಬರುತ್ತಿದ್ದ. ಆದರೆ ಪಗಡೆಯಾಡುವಾಗ ಮಾತ್ರ ಕೃಷ್ಣ ಪಾಂಡವರ ಬಳಿ ಬರಲಿಲ್ಲವೇಕೆ..?...

ಯುಧಿಷ್ಠಿರ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕಿಡಲು ಕಾರಣವೇನು..?- ಭಾಗ 1

Spiritual: ಮಹಾಭಾರತ ಶುರುವಾಗುವುದೇ ಶಕುನಿಯ ಕುತಂತ್ರದ ಜೂಜಾಟದಿಂದ. ಜೂಜಿನಲ್ಲಿ ದ್ರೌಪದಿಯನ್ನು ಪಣಕ್ಕಿಟ್ಟು ಅವಮಾನವಾದ ಬಳಿಕ, ಮಹಾಭಾರತ ಯುದ್ಧಕ್ಕೆ ನಾಂದಿ ಹಾಡಲಾಗುತ್ತದೆ. ಹಾಗಾದ್ರೆ ಯುಧಿಷ್ಠಿರ ದ್ರೌಪದಿಯನ್ನು ಪಣಕ್ಕಿಡಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಸದಾ ಪ್ರಾಮಾಣಿಕನಾಗಿದ್ದ ಯುಧಿಷ್ಠಿರ ಕೌರವರ ಜತೆ ಪಗಡೆಯಾಡಲು ಸಜ್ಜಾದಾಗ, ಸೋಲನ್ನಪ್ಪುತ್ತಾನೆ. ಹಾಗೆ ಸೋಲನ್ನಪ್ಪಿದಾಗ, ಕೌರವರು ಅವನ ಎಲ್ಲ ಸಹೋದರರನ್ನು ಒಬ್ಬ``ಬ್ಬರನ್ನಾಗಿ ಪಣಕ್ಕಿಡಲು ಹೇಳುತ್ತಾರೆ. ಬಳಿಕ...

Spiritual: ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು ಕಾರಣವೇನು..?

Spiritual: ನೀವು ಹಿಂದೂ ದೇವರುಗಳಲ್ಲಿ ಯಾವ ದೇವರು ಸುಂದರನೆಂದು ನೋಡಿದಾಗ, ನಿಮಗೆ ಅಲಂಕಾರ ಪ್ರಿಯನಾದ ಕೃಷ್ಣನೇ ನೆನಪಿಗೆ ಬರಬಹುದು. ಆಭರಣ ಧರಿಸಿ, ಪಿತಾಂಬರ, ಹಾರ, ಕೊಳಲು ಇವೆಲ್ಲವೂ ಶ್ರೀಕೃಷ್ಣ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸುತ್ತದೆ. ಆದರೆ ಅವನ ಅಂದವನ್ನು ದುಪ್ಪಟ್ಟು ಮಾಡುವ ವಸ್ತು ಅಂದ್ರೆ ಅದು ನವಿಲುಗರಿ. ಹಾಗಾದ್ರೆ ಶ್ರೀಕೃಷ್ಣನ ಮುಕುಟದ ಮೇಲೆ ನವಿಲುಗರಿ ಇರಲು...

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ ಹೇಳಲಾಗುತ್ತದೆ. ಹಾಗಾಗಿಯೇ ಇಲ್ಲಿರುವ ರಾಧಾ ಕೃಷ್ಣರ ದೇವಸ್ಥಾನ ಸಂಜೆ 7 ಗಂಟೆಗೆ ಮುಚ್ಚಲಾಗುತ್ತದೆ. ಅಲ್ಲದೇ, ಭಕ್ತರಿಗೆ ದೇವಸ್ಥಾನದ ಬಾಗಿಲು ಬಂದ್ ಆದ ಬಳಿಕ, ಇಲ್ಲಿನ ಅರ್ಚಕರೆಲ್ಲ ಸೇರಿ, ದೇವಸ್ಥಾನದಲ್ಲಿ...

ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಕನಕದಾಸರ ಕೊಡುಗೆ ಅಪಾರ: ಎನ್.ಚಲುವರಾಯಸ್ವಾಮಿ

Political News: ಕನಕದಾಸರು ಮೋಹನತರಂಗಿಣಿ, ನಳ ಚರಿತ್ರೆ, ರಾಮಧಾನ್ಯ ಚರಿತೆ, ಹರಿಭಕ್ತಸಾರ ಕೃತಿಗಳನ್ನು ಕನಕದಾಸರು ರಚಿಸಿದ್ದು, ಕನ್ನಡ ಸಾಹಿತ್ಯ ಹಾಗೂ ಕರ್ನಾಟಕ ಸಂಗೀತಕ್ಕೆ ಅವರ ಕೊಡುಗೆ ಅಪಾರ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img