Spiritual: ಶ್ರೀಕೃಷ್ಣ ಅದೆಷ್ಟು ಕಷ್ಟ ಅನುಭವಿಸಿದ್ದನೆಂದರೆ, ಸಾಮಾನ್ಯ ಮನುಷ್ಯನೇನಾದರೂ ಅಷ್ಟು ಕಷ್ಟ ಅನುಭವಿಸಿದ್ದರೆ, ಅವನು ಸಾವಿಗೇ ಶರಣಾಗುತ್ತಿದ್ದನೇನೋ, ಅಷ್ಟು ಕಷ್ಟ ಅನುಭವಿಸಿದ್ದ. ಆದರೆ ಅವನು ಎಲ್ಲವನ್ನೂ ಮುಗುಳ್ನಗೆಯಿಂದ ಸ್ವೀಕರಿಸಿದ ಕಾರಣ, ಆತ ದೇವರು ಎನ್ನಿಸಿಕೊಂಡ. ಶಾಪ, ಕೋಪ,ತಾಪ ಎಲ್ಲವನ್ನೂ ಶಾಂತಿಯಿಂದ ಸ್ವೀಕರಿಸಿದ. ಪ್ರೀತಿ ಕಳೆದು ಹೋದರೂ, ನಗುತ್ತಲೇ ಇದ್ದ. ಇಂಥ ಶ್ರೀಕೃಷ್ಣ ಹೇಳಿರುವ ಜೀವನ...
Spiritual: ಛತ್ತೀಸ್ಘಡದ ಬಸ್ತಾರ ಎಂಬಲ್ಲಿ ಶ್ರೀಕೃಷ್ಣನ ದೇಗುಲವಿದೆ. ಈ ದೇಗುಲಕ್ಕೆ ಹಲವಾರು ಪ್ರವಾಸಿಗರು, ಭಕ್ತರು ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು ಹೋಗುತ್ತಾರೆ. ಆದರೆ ಸಂಜೆ 7 ಗಂಟೆಯ ಬಳಿಕ ಇಲ್ಲಿ ದರ್ಶನ ಮಾಡಲು ಅನುಮತಿ ಇರುವುದಿಲ್ಲ. ಏಕೆಂದರೆ, 7 ಗಂಟೆಗೆ ಈ ದೇವಸ್ಥಾನವನ್ನು ಬಂದ್ ಮಾಡಲಾಗುತ್ತದೆ. ಮರುದಿನ ಬೆಳಿಗ್ಗೆ 7 ಗಂಟೆಯ ಬಳಿಕ,...
Spiritual: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪತಿ-ಪತ್ನಿ ಇಬ್ಬರೂ ಸೇರಿ ಪೂಜೆ ಮಾಡಿದರೆ, ದೇವರ ದರ್ಶನ ಮಾಡಿದರೆ, ಪೂರ್ಣ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಮದುವೆಯಾದರೂ ಪತಿ -ಪತ್ನಿ ಬೇರೆ ಬೇರೆಯಾಗಿ, ಅಥವಾ ಒಬ್ಬೊಬ್ಬರೇ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಿದರೆ, ಅದರಿಂದೇನೂ ಪ್ರಯೋಜನವಿಲ್ಲವೆಂದು ನಂಬಿಕೆ ಇದೆ. ಆದರೆ ಇಲ್ಲೊಂದು ದೇವಸ್ಥಾನದಲ್ಲಿ ಪತಿ-ಪತ್ನಿ ಒಟ್ಟಿಗೆ...
Spiritual: ಇವತ್ತು ದೇಶದೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಿಸಲಾಗುತ್ತಿದೆ. ಈ ವೇಳೆ ಬೆಣ್ಣೆಯ ನೈವೇದ್ಯವಂತೂ ಶ್ರೀಕೃಷ್ಣನಿಗೆ ಮಾಡಲಾಗುತ್ತಿದೆ. ಆದರೆ ಕೆಲವು ಕಡೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನ ಮಾಡಿ, ನೈವೇದ್ಯ ಮಾಡಲಾಗುತ್ತದೆ. ಇದನ್ನು ಛಪ್ಪನ್ನಾರು ಭೋಜನ ಅಂತಾ ಕರಿಯಲಾಗುತ್ತದೆ. ಹಾಗಾದ್ರೆ ಈ 56 ರೀತಿಯ ಖಾದ್ಯ ತಯಾರಿಸಿ, ಶ್ರೀಕೃಷ್ಣನಿಗೆ ಏಕೆ ನೈವೇದ್ಯ ಮಾಡುತ್ತಾರೆಂಬ ಬಗ್ಗೆ ತಿಳಿಯೋಣ...
Spiritual: ನಮ್ಮ ಸನಾತನ ಧರ್ಮದಲ್ಲಿ ಹಲವಾರು ಪುರಾಣ ಕಥೆಗಳಿದೆ. ನೀವು ಎಷ್ಟೇ ವಿಚಾರಗಳನ್ನು ತಿಳಿದುಕೊಂಡಿದ್ದರೂ, ಒಂದಲ್ಲ ಒಂದು ವಿಚಾರ ತಪ್ಪಿಹೋಗಿರುತ್ತದೆ. ಇಂದು ಇಂಥ ಅಪರೂಪದ ವಿಚಾರವಾದ, ಶ್ರೀಕೃಷ್ಣನ ಕೊಳಲಿನ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಯಾರು..? ಯಾಕೆ ಕೊಟ್ಟರು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಶ್ರೀಕೃಷ್ಣನಿಗೆ ಕೊಳಲನ್ನು ಕೊಟ್ಟಿದ್ದು ಶಿವ....
Spiritual: ಭಗವದ್ಗೀತೆಯಲ್ಲಿ ಬರುವ ಶ್ಲೋಕಗಳಲ್ಲಿ ‘ವಸುದೇವ ಸುತಂ ದೇವಂ, ಕಂಸ ಚಾಣೂರ ಮರ್ಧನಂ, ದೇವಕಿ ಪರಮಾನಂದಂ ಕೃಷ್ಣ ಒಂದೇ ಜಗದ್ಗುರುಂ’ ಎಂದು ಹೇಳಲಾಗಿದೆ. ಹಾಗಾದರೆ ಶ್ರೀಕೃಷ್ಣನೊಬ್ಬನೇ ಈ ಜಗತ್ತಿಗೆ ಗುರು ಅಂತಾ ಹೇಳಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಭಗವದ್ಗೀತೆ ಹಿಂದೂಗಳ ಶ್ರೇಷ್ಠ ಗ್ರಂಥಗಳಲ್ಲೇ ಪ್ರಮುಖವಾಗಿದೆ. ಮಹಾಭಾರತ ಯುದ್ಧದ ವೇಳೆ ಯುದ್ಧಭೂಮಿಯಲ್ಲಿ ರಕ್ತವನ್ನು ನೋಡಬೇಕಾಗುತ್ತದೆ. ಒಂದು...
Janmashtami Special: ಶ್ರೀಕೃಷ್ಣ ಜನ್ಮಾಷ್ಠಮಿಗೆ ಹಲವರು ಛಪ್ಪನ್ನಾರು ಭೋಜನವನ್ನು ನೈವೇದ್ಯ ಮಾಡುತ್ತಾರೆ. ಆದರೆ ಯಾಕೆ ಶ್ರೀಕೃಷ್ಣನಿಗೆ 56 ಭೋಜನವನ್ನು ನೈವೇದ್ಯ ಮಾಡುತ್ತಾರೆಂದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಪುರಾಣ ಕಥೆಗಳಿದೆ. ಆ ಕಥೆ ಏನೆಂದು ತಿಳಿಯೋಣ ಬನ್ನಿ..
ಮಥುರೆಯಲ್ಲಿ ಎಲ್ಲರೂ ಇಂದ್ರನ ಪೂಜೆ ಮಾಡುತ್ತಿದ್ದರು. ಇಂದ್ರನನ್ನು ಪ್ರಸನ್ನಗೊಳಿಸಿದರೆ, ಇಂದ್ರದೇವ ಸರಿಯಾಗಿ ಮಳೆ ಬರುವಂತೆ ಮಾಡುತ್ತಾನೆ. ಮತ್ತು ತಾವು...
Spiritual: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಕೇರಳದ ಗುರುವಾಯೂರಪ್ಪ ದೇವಸ್ಥಾನ ಕೂಡ ಒಂದು. ಇಲ್ಲಿ ಶ್ರೀಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಬಾಲಕೃಷ್ಣನ ದರ್ಶನಕ್ಕಾಗಿ ದೇಶ ವಿದೇಶಗಳಿಂದ ಜನ ಬರುತ್ತಾರೆ. ಹಾಗಾದರೆ ಶ್ರೀಕೃಷ್ಣನಿಗೆ ಗುರುವಾಯೂರಪ್ಪ ಎಂದು ಹೆಸರು ಬರಲು ಕಾರಣವೇನು..? ಈ ದೇವಸ್ಥಾನದ ಹಿನ್ನೆಲೆ ಏನು..? ಎಂಬ ಬಗ್ಗೆ ತಿಳಿಯೋಣ ಬನ್ನಿ..
ಉತ್ತರಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ, ಶ್ರೀಕೃಷ್ಣನ ನಗರಿ...
ಶ್ರೀಕೃಷ್ಣ ಭಗವದ್ಗೀತೆಯ ಮೂಲಕ ಅರ್ಜುನನರಿಗೆ ಗುರೋಪದೇಶ ಕೊಟ್ಟಿದ್ದನು. ಅದರಲ್ಲಿ ಹಲವು ವಿಷಯಗಳನ್ನು ಹೇಳಿದ್ದನು. ಅದೇ ರೀತಿ ವಿದ್ಯಾರ್ಥಿಗಳು ಕೂಡ ಕೆಲ ವಿಷಯಗಳನ್ನ ತಿಳಿದುಕೊಳ್ಳಲೇಬೇಕು. ಹಾಗೆ ತಿಳಿದುಕೊಂಡರೆ ಮಾತ್ರ, ಅವರ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ವಿದ್ಯಾರ್ಥಿಗಳು ಯಾವ 4 ವಿಷಯಗಳನ್ನು ತಿಳಿದುಕೊಳ್ಳಬೇಕು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ವಿಷಯ, ಧ್ಯಾನವೆಂಬುದು ವಿದ್ಯಾರ್ಥಿ ಜೀವನದಲ್ಲಿ ಅತೀ ಮುಖ್ಯವಾದ ಅಂಶ....
ನಾವು ಗಣಪನಿಗೆ ಲಾಡು, ಕಡುಬಿನ ನೈವೇದ್ಯ ಮಾಡುತ್ತೇನೆ. ವಿಷ್ಣುವಿಗೆ ತುಳಸಿ, ಶಿವನಿಗೆ ಜಲ, ಹೀಗೆ ಎಲ್ಲ ದೇವರಿಗೂ ಅವರಿಗಿಷ್ಟವಾಗುವ ನೈವೇದ್ಯ ಮಾಡುತ್ತೇವೆ. ಆದರೆ ಶ್ರೀಕೃಷ್ಣನಿಗೆ ಬೆಣ್ಣೆಯನ್ನ ಸೇರಿಸಿ 56 ರೀತಿಯ ಭಕ್ಷ್ಯ ಭೋಜನವನ್ನ ನೈವೇದ್ಯವನ್ನಾಗಿ ಇರಿಸಲಾಗತ್ತೆ. ಹಾಗಾದ್ರೆ ಇದರ ಹಿಂದಿರುವ ಕಾರಣವೇನು..? ಯಾಕೆ ಶ್ರೀಕೃಷ್ಣನಿಗೆ 56 ರೀತಿಯ ಭೋಜನವನ್ನ ನೈವೇದ್ಯ ಮಾಡಲಾಗತ್ತೆ ಅಂತಾ ತಿಳಿಯೋಣ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...