Sunday, September 6, 2026

lord krishna

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದದಂತೆ ಮೊದಲ ಭಾಗದಲ್ಲಿ ನಾವು ಶ್ರೀಕೃಷ್ಣ ಪಾಂಡವರಿಗೆ ಹೇಳಿದ 5 ಸತ್ಯಗಳಲ್ಲಿ 2 ಸತ್ಯಗಳ ಬಗ್ಗೆ ಹೇಳಿದ್ದೆವು. ಈಗ ಇನ್ನುಳಿದ ಸತ್ಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೂರನೇಯದಾಗಿ ಅರ್ಜುನ ಹೇಳುತ್ತಾನೆ, ನಾನು ಒಂದು ಪಕ್ಷಿಯನ್ನು ಕಂಡೆ, ಅದರ ರೆಕ್ಕೆಗಳ ಮೇಲೆ, ವೇದ ಮಂತ್ರಗಳು ಬರೆದಿತ್ತು. ಆದರೆ ಅದು ಓರ್ವ ಮನುಷ್ಯನ...

ಕೃಷ್ಣ ಹೇಳಿದ ಕಲಿಯುಗದ 5 ಸತ್ಯಗಳು.. ಭಾಗ 1

ಹಿಂದೂ ಧರ್ಮದಲ್ಲಿ ಹಲವು ದೇವರು, ದೇವತೆಗಳನ್ನ ಪೂಜಿಸಲಾಗತ್ತೆ. ಶಿವ, ವಿಷ್ಣು, ಗಣೇಶ, ಹನುಮಂತ, ಕೃಷ್ಣ, ಸರಸ್ವತಿ, ಲಕ್ಷ್ಮೀ, ದುರ್ಗೆ ಹೀಗೆ ಹಲವಾರು ದೇವಿ, ದೇವತೆಗಳನ್ನ ನಾವು ಪೂಜಿಸುತ್ತೇವೆ. ಅದರಲ್ಲೂ ಕೃಷ್ಣ ಪರಮಾತ್ಮ ಹಲವರಿಗೆ ಇಷ್ಟ ದೇವರು. ಯಾಕಂದ್ರೆ ಅವನು ಅಲಂಕಾರ ಪ್ರಿಯ, ಅಲ್ಲದೇ, ಭಗವದ್ಗೀತೆಯ ಮೂಲಕ ಹಲವು ಜೀವನ ಪಾಠಗಳನ್ನು ಹೇಳಿದವ. ಇಂಥ ಶ್ರೀಕೃಷ್ಣ...

ಭಕ್ತನನ್ನು ಪರೀಕ್ಷಿಸಿದ್ದ ಶ್ರೀಕೃಷ್ಣ.. ಚಿಕ್ಕ ಕಥೆ..

ವಿಷ್ಣು, ಶಿವ, ಬ್ರಹ್ಮ, ದುರ್ಗೆ, ಕೃಷ್ಣ ಹೀಗೆ ಎಲ್ಲ ದೇವತೆಗಳ ಬಗ್ಗೆ ನಾವು ನಿಮಗೆ ಹಲವು ಕಥೆಗಳನ್ನು ಹೇಳಿದ್ದೆವು. ಇಂದು ನಾವು ಶ್ರೀಕೃಷ್ಣ ತನ್ನ ಭಕ್ತನನ್ನು ಹೇಗೆ ಪರೀಕ್ಷಿಸಿದ ಅನ್ನೋ ಕಥೆಯನ್ನ ಹೇಳಲಿದ್ದೆವೆ. ಒಂದೂರಲ್ಲಿ ಓರ್ವ ಕೃಷ್ಣನ ಭಕ್ತನಿದ್ದ. ಅವನ ಹೆಸರು ಗಿರಿಧರ. ಅವನು ಪ್ರತಿದಿನ ಬೆಳಿಗ್ಗೆ ಬೇಗ ಎದ್ದು, ನದಿಯಲ್ಲಿ ಮಿಂದು, ಭಕ್ತಿಯಿಂದ ಶ್ರೀಕೃಷ್ಣನ...

ಯಾರ ಶಾಪದಿಂದಾಗಿ ಕೃಷ್ಣನ ಗೆಳೆಯ ಸುಧಾಮ ಬಡವನಾದ ಗೊತ್ತಾ..?

ಶ್ರೀಕೃಷ್ಣನಂಥ ದೇವನೇ ಸುಧಾಮನ ಗೆಳೆಯನಾಗಿರುವಾಗ ಸುಧಾಮ ಬಡವನಾಗಲು ಹೇಗೆ ಸಾಧ್ಯ ಅನ್ನೋ ಪ್ರಶ್ನೆ ಮೂಡೋದು ಸಹಜ. ಆದ್ರೆ ಶಾಪ ಸಿಕ್ಕ ಕಾರಣಕ್ಕೆ, ಸುಧಾಮ ಬಡವನಾಗಿದ್ದ. ಹಾಗಾದ್ರೆ ಯಾರ ಶಾಪದಿಂದ ಸುಧಾಮ ಬಡವನಾದ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನವರಾತ್ರಿಯ ಮೂರನೇ ದಿನದ ಪ್ರಸಾದ ರೆಸಿಪಿ.. ಒಬ್ಬಳು ಬಡ ಬ್ರಾಹ್ಮಣ ವೃದ್ಧೆ ಇದ್ದಳು. ಆಕೆ ಬೆಳಿಗ್ಗೆಯಿಂದ...

ಬಾಲಗೋಪಾಲನನ್ನು ನೋಡಲು ಬಂದ ಶನಿ ಕಣ್ಣೀರು ಹಾಕಿದ್ದೇಕೆ..?

ವಿಷ್ಣುವಿನ ಅವತಾರವಾದ ಶ್ರೀಕೃಷ್ಣ ಜನ್ಮ ಪಡೆದಾಗ, ದೇವಾನು ದೇವತೆಗಳೆಲ್ಲ ಶ್ರೀಕೃಷ್ಣನನ್ನು ನೋಡಲು ದೇವಲೋಕದಿಂದ ಬರುತ್ತಾರೆ. ಆಗ ಆ ದೇವತೆಗಳಲ್ಲಿ ಶನಿದೇವ ಕೂಡ ಒಬ್ಬನಾಗಿರುತ್ತಾನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವ ಪ್ರಕಾರ, ಶನಿದೇವ ಯಾರ ಹೆಗಲೇರಿ ಕೂರುತ್ತಾನೋ, ಅವನ ಜೀವನ ಕಷ್ಟದಲ್ಲಿರುವುದು ಖಚಿತ. ಯಾಕಂದ್ರೆ ಶನಿದೇವ, ಈ ಚರಾಚರಗಳ ಒಡೆಯನಾದ ಶಿವನನ್ನೇ ಬಿಡಲಿಲ್ಲ. ಇನ್ನು ಸಾಮಾನ್ಯರಿಗೆ ಬಿಡೋದುಂಟೇ..?...

ಪ್ರತಿದಿನ ಮಾಡುವ ಇಂಥ ಸಣ್ಣಪುಟ್ಟ ತಪ್ಪುಗಳಿಗೂ ಕ್ಷಮೆ ಇಲ್ಲವೆನ್ನುತ್ತಾನೆ ಶ್ರೀಕೃಷ್ಣ- ಭಾಗ 2

ಮೊದಲ ಭಾಗದಲ್ಲಿ ನಾವು ಬಡವ ರಾಜನನ್ನು ಕಾಣಲು ಅರಮನೆಗೆ ಬಂದು, 3 ದ್ವಾರಕ್ಕೆ ಹೋಗಿ, ಯಾವ ದ್ವಾರದ ಷರತ್ತನ್ನೂ ಪೂರೈಸಲಾಗದೇ, ನಾಲ್ಕನೇ ದ್ವಾರಕ್ಕೆ ಹೋದ ಕಥೆಯ ಬಗ್ಗೆ ಹೇಳಿದ್ದೆವು. ಈಗ ಮುಂದುವರಿದ ಭಾಗವಾಗಿ, ಬಡವನಿಗೆ 4ನೇ ದ್ವಾರದಲ್ಲಿ ಯಾರು ಸಿಗುತ್ತಾರೆ..? ಯಾವ ಷರತ್ತು ಇಡುತ್ತಾರೆ..? ಮತ್ತು ಮುಂದೇನಾಗುತ್ತದೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪ್ರತಿದಿನ ಮಾಡುವ ಇಂಥ...

ಹೆಣ್ಣೆಂದರೆ ಉಪ್ಪಿದ್ದ ಹಾಗೆ ಎಂದಿದ್ದಾನೆ ಶ್ರೀಕೃಷ್ಣ.. ಯಾಕೆ ಹೀಗೆ ಹೇಳಿದ..?

ಜೀವನದಲ್ಲಿ ನಾವು ಉದ್ಧಾರವಾಗಬೇಕು ಅಂದ್ರೆ ಶ್ರೀಕೃಷ್ಣನ ಈ ಮಾತುಗಳನ್ನು ಕೇಳಬೇಕು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ಹೇಳಿದ್ದೇವೆ. ಇಂದು ಶ್ರೀಕೃಷ್ಣ ಹೆಣ್ಣನ್ನು ಉಪ್ಪಿಗೆ ಹೋಲಿಸಿದ್ದರ ಬಗ್ಗೆ ನಾವು ನಿಮಗೆ ವಿವರಣೆ ನೀಡಲಿದ್ದೇವೆ. ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಪೌರಾಣಿಕ ಕಥೆಗಳ ಪ್ರಕಾರ, ಕೃಷ್ಣನಿಗೆ 60 ಸಾವಿರ ಪತ್ನಿಯರು. ಅದರಲ್ಲಿ 8...

ಯಶಸ್ಸು ಗಳಿಸಬೇಕೆಂದರೆ ಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 2

ಹಿಂದಿನ ಭಾಗದಲ್ಲಿ ನಾವು ಕೃಷ್ಣ ಪರಮಾತ್ಮ ಹೇಳಿದ 10 ಮಾತುಗಳಲ್ಲಿ 5 ಮಾತುಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳ ಬಗ್ಗೆ ವಿವರಣೆ ತಿಳಿಯೋಣ.. ಆರನೇಯದಾಗಿ ಯಶಸ್ಸು ಗಳಿಸಲು, ನಿಮ್ಮವರಿಂದ ದೂರವಾಗಬೇಕು ಎಂದಾದಲ್ಲಿ ದೂರವಾಗಿ. ಕೆಲವರಿಗೆ ಅಪ್ಪ- ಅಮ್ಮನನ್ನು ಬಿಟ್ಟು, ಬೇರೆ ಊರಿಗೆ ಹೋಗಲು ಇಷ್ಟವಿರುವುದಿಲ್ಲ. ಅದಕ್ಕೆ ಅಪ್ಪ-...

ಯಶಸ್ಸು ಗಳಿಸಬೇಕೆಂದರೆ ಶ್ರೀಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 1

ಕುರುಕ್ಷೇತ್ರ ಯುದ್ಧ ನಡೆಯುವ ವೇಳೆ ಅರ್ಜುನ ಬೇಸರಗೊಂಡಿದ್ದ. ಎದುರಾಳಿಗಳೂ ತಮ್ಮವರೇ, ಸಂಬಂಧಿಕರು, ಗುರುಗಳು, ಹಿರಿಯರೊಂದಿಗೆ ನಾನು ಯುದ್ಧ ಮಾಡುವುದಿಲ್ಲವೆಂದು ಅರ್ಜುನ ಕೈ ಚೆಲ್ಲಿ ಕುಳಿತಿದ್ದ. ಆಗ ಶ್ರೀಕೃಷ್ಣ ಭಗವದ್ಗೀತೆಯ ಸಾರವನ್ನು ಹೇಳಿ, ಯುದ್ಧ ಯಾಕೆ ಮುಖ್ಯವಾಗಿದೆ ಎಂದು ಹೇಳಿದ. ನಂತರವೇ ಅರ್ಜುನ ಯುದ್ಧಕ್ಕೆ ಇಳಿದಿದ್ದು. ಇಂಥ ಶ್ರೀಕೃಷ್ಣ ಪರಮಾತ್ಮ, ಜೀವನದಲ್ಲಿ ನಾನು ಉದ್ಧಾರವಾಗಬೇಕು ಅಂದರೆ,...

ಶ್ರೀ ಕೃಷ್ಣ ಜನ್ಮಾಷ್ಠಮಿಗೆ ಮಾಡಬಹುದು ಈ ಅವಲಕ್ಕಿ ಲಾಡು ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಅವಲಕ್ಕಿಯ ಲಾಡು ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img