ಸಾಧಾರಣವಾಗಿ ಹಿರಿಯರು ಮಾತನಾಡುವಾಗ, ಯಾರಿಗಾದರೂ ಕೋಪ ಬಂದರೆ, ಪರಶುರಾಮನ ಕೋಪದ ಬಗ್ಗೆ ಮಾತನಾಡುತ್ತಾರೆ. ಯಾಕಂದ್ರೆ ಪರಶುರಾಮನಿಗೆ ಅತೀ ಹೆಚ್ಚು ಕೋಪವಿತ್ತು. ಅಪ್ಪನ ಮಾತು ಕೇಳಿದ ಪರಶುರಾಮ, ಒಂದು ಕ್ಷಣವೂ ಯೋಚಿಸದೇ, ತಾಯಿಯ ತಲೆಯನ್ನೇ ಕಡಿದು ಹಾಕಿದ. ಹಾಗಾದ್ರೆ ಪರಶುರಾಮ ಹೆತ್ತ ತಾಯಿಯ ತಲೆಯನ್ನೇ ಕಡಿದು ಹಾಕುವಂಥದ್ದು ಏನಾಗಿತ್ತು..? ಇದರ ಹಿಂದಿರುವ ಕಥೆಯಾದರೂ ಏನು ಅನ್ನೋ...
ಕೆಪಿಎಸ್ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...