ನಮಸ್ಕಾರ ಸ್ನೇಹಿತರೇ ನಮ್ಮ ಹಿಂದೂ ಸಂಪ್ರದಾಯದಲ್ಲಿ ರುದ್ರಾಕ್ಷಿಗೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ರುದ್ರಾಕ್ಷಿ ಮರದಲ್ಲಿ ಬೆಳೆಯುವುದಾದರೂ ರುದ್ರಾಕ್ಷಿ ಶಿವನ ಕಣ್ಣೀರಿನಿಂದ ಸೃಷ್ಟಿಯಾದದ್ದು ಎಂದು ಹೇಳಲಾಗುತ್ತದೆ, ಹಾಗಾಗಿ ರುದ್ರಾಕ್ಷಿ ಮತ್ತು ಪರಶಿವನಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಲಾಗುತ್ತದೆ, ಇನ್ನು ಪ್ರತಿಯೊಬ್ಬ ಶಿವಭಕ್ತರು ಶಿವನನ್ನು ಆರಾಧಿಸುವಾಗ ರುದ್ರಾಕ್ಷಿಯನ್ನು ಧರಿಸುತ್ತಾರೆ ರುದ್ರಾಕ್ಷಿಯನ್ನು ಶಿವನಿಗೆ ಅರ್ಪಿಸುತ್ತಾರೆ ಇದರಿಂದ ಶಿವನ ಅನುಗ್ರಹವನ್ನು...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....