Friday, June 20, 2025

lord parvathi

Rudraksha ಬಗ್ಗೆ ನಿಮಗೆ ಗೊತ್ತಿರದ ಮಾಹಿತಿ..!

ನಮಸ್ಕಾರ ಸ್ನೇಹಿತರೇ ನಮ್ಮ ಹಿಂದೂ ಸಂಪ್ರದಾಯದಲ್ಲಿ ರುದ್ರಾಕ್ಷಿಗೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ರುದ್ರಾಕ್ಷಿ ಮರದಲ್ಲಿ ಬೆಳೆಯುವುದಾದರೂ ರುದ್ರಾಕ್ಷಿ ಶಿವನ ಕಣ್ಣೀರಿನಿಂದ ಸೃಷ್ಟಿಯಾದದ್ದು ಎಂದು ಹೇಳಲಾಗುತ್ತದೆ, ಹಾಗಾಗಿ ರುದ್ರಾಕ್ಷಿ ಮತ್ತು ಪರಶಿವನಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಲಾಗುತ್ತದೆ, ಇನ್ನು ಪ್ರತಿಯೊಬ್ಬ ಶಿವಭಕ್ತರು ಶಿವನನ್ನು ಆರಾಧಿಸುವಾಗ ರುದ್ರಾಕ್ಷಿಯನ್ನು ಧರಿಸುತ್ತಾರೆ ರುದ್ರಾಕ್ಷಿಯನ್ನು ಶಿವನಿಗೆ ಅರ್ಪಿಸುತ್ತಾರೆ ಇದರಿಂದ ಶಿವನ ಅನುಗ್ರಹವನ್ನು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img