Friday, September 4, 2026

lord raghavendra

Haveri: ಅಪರೂಪದ ಖಾಯಿಲೆಯಿಂದ ವ್ಹೀಲ್‌ಚೇರ್ ಹಿಡಿದಿದ್ದ ಯುವತಿ- ರಾಯರ ಪವಾಡದಿಂದ ಚೇತರಿಕೆ

Haveri News: ಹಾವೇರಿ: ರಾಯರ ಕೃಪೆ ಇದ್ದರೆ ಮನದಲ್ಲಿ ಅಂದುಕ``ಂಡ ಎಲ್ಲ ಕೆಲಸಗಳೂ ಈಡೇರುತ್ತದೆ. ಎಲ್ಲ ಕಷ್ಟಗಳು ಪರಿಹಾರವಾಗುತ್ತದೆ ಅನ್ನೋ ನಂಬಿಕೆ ಇದೆ. ಅದೇ ರೀತಿ ಇಲ್ಲಿ 1 ಪ್ರಕರಣದಲ್ಲಿ ರಾಯರ ಪವಾಡದಿಂದ ಓರ್ವ ವಿದ್ಯಾರ್ಥಿನಿ ಬದುಕುಳಿದಿದ್ದಾಳೆ. ನೆಗಳೂರು ಗ್ರಾಮದ ಶಿವಪ್ಪ ನೆಗಳೂರು ಅವರ ಪುತ್ರಿ ನಿವೇದಿತಾ ಗದಗನಲ್ಲಿ MBBS ಫೈನಲ್ ಇಯರ್ ಓದುತ್ತಿದ್ದಳು. ಈಕೆ...

ಅಭಿಮಾನಿ ನೀಡಿದ ರಾಯರ ಫೋಟೋ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ: ನಟ ಜಗ್ಗೇಶ್ ಅಸಮಾಧಾನ

Political News: ಕಲಿಯುಗದ ಕಾಮಧೇನು, ಕೇಳಿದ್ದನ್ನು ನೀಡುವ ಕಲ್ಪವೃಕ್ಷ, ಕಲಿಯುಗದಲ್ಲಿ ಭಕ್ತಿ ಮಾಡಿದರೆ, ಮಗುವಿನಂತೆ ಬರುವ ದೇವರು ಅಂದ್ರೆ ಅದು ಗುರು ರಾಘವೇಂದ್ರರು ಅಂತಾರೆ ರಾಯರ ಭಕ್ತರು. ಏಕೆಂದರೆ ಈ ಘೋರ ಕಲಿಯುಗದಲ್ಲೂ ರಾಯರ ಇರುವಿಕೆಯನ್ನು ಅವರ ಅನೇಕ ಭಕ್ತರು ಕಂಡಿದ್ದಾರೆ. ಹಾಗಾಗಿಯೇ ಅವರು ರಾಯರಿದ್ದಾರೆ ಎನ್ನುತ್ತಾರೆ. ಕಷ್ಟದಲ್ಲಿರುವ ಭಕ್ತರನ್ನು ರಾಯರು ಯಾವುದಾದರೂ 1 ರೂಪದಲ್ಲಿ...

Spiritual: ದೇವಸ್ಥಾನದಲ್ಲಿ, ಪೂಜೆಯ ವೇಳೆ ಘಂಟೆ ಬಾರಿಸಲು ಕಾರಣವೇನು..?

Spiritual: ಮನೆಯಲ್ಲಿ ಪೂಜೆ ಮಾಡುವ ವೇಳೆ ಪ್ರತೀ ಹಿಂದೂವಿನ ಮನೆಯಲ್ಲಿ ಘಂಟೆ ನಾದ ಕೇಳುತ್ತದೆ. ಅಲ್ಲದೇ, ದೇವಸ್ಥಾನದಲ್ಲೂ ದೊಡ್ಡ ದೊಡ್ಡ ಘಂಟೆಗಳನ್ನು ತೂಗಿ ಹಾಕಿರುತ್ತಾರೆ. ಭಕ್ತರು ದೇವಸ್ಥಾನದೊಳಗೆ ಬರುವಾಗ, ಘಂಟೆ ಬಾರಿಸಿ, ಒಳಗೆ ಬರುತ್ತಾರೆ. ಅಲ್ಲದೇ ದೇವಸ್ಥಾನದಲ್ಲಿ ಪೂಜೆಯಾಗುವ ಸಮಯದಲ್ಲೂ ಘಂಟೆ ಬಾರಿಸಲಾಗುತ್ತದೆ. ಹಾಗಾದರೆ, ಘಂಟೆ ಬಾರಿಸುವ ಹಿಂದಿರುವ ವಿಷಯವಾದರೂ ಏನು ಅಂತಾ ತಿಳಿಯೋಣ...

Spiritual: ಶನಿದೇವ ಕಪ್ಪಗಿರಲು ಕಾರಣವೇನು..? ಅವನನ್ನು ಛಾಯಾ ಪುತ್ರ ಅಂತ ಏಕೆ ಕರೆಯುತ್ತಾರೆ..?

Spiritual: ಶನಿದೇವನೆಂದರೆ, ಎಲ್ಲರಿಗೂ ಭಯವೇ. ಏಕೆಂದರೆ, ಶನಿ ಹಿಡಿದರೆ, ಬರೀ ಕಷ್ಟವೇ ಬರುತ್ತದೆ ಅನ್ನೋದು ಹಲವರ ಮಾತು. ಆದರೆ, ನಾವು ಶನಿದೆಸೆಯಲ್ಲಿದ್ದಾಗ, ಶನಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ, ಪೂಜಿಸಿದರೆ, ಶನಿಯ ಕಾಟ ಕಡಿಮೆಯಾಗುತ್ತದೆ. ಇನ್ನು ಶನಿಯನ್ನು ಛಾಯಾ ಪುತ್ರ ಎಂದು ಕರೆಯುತ್ತಾರೆ. ಅಲ್ಲದೇ, ಶನಿಕಾಟವಿದ್ದಾಗ, ಅವನ ಮೇಲೆ ಶನಿ ಛಾಯೆ ಇದೆ ಎನ್ನುತ್ತಾರೆ. ಹಾಗಾದ್ರೆ ಶನಿಯನ್ನು...

Spiritual: ಸಾಡೇ ಸಾಥಿ ಬಂದಾಗ, ಬರೀ ನಷ್ಟವೇ ಆಗುತ್ತದೆ ಅನ್ನೋದು ಎಷ್ಟು ಸತ್ಯ..?

Spiritual: ಪ್ರತೀ ಮನುಷ್ಯನ ಜೀವನದಲ್ಲಿ ಸಪ್ತಮ ಶನಿ ಅನ್ನೋದು ಬಂದೇ ಬರುತ್ತದೆ. ಮನುಷ್ಯನಷ್ಟೇ ಏಕೆ..? ದೇವತೆಗಳು, ದೇವರುಗಳು ಕೂಡ ಶನಿಕಾಟಕ್ಕೆ ಒಳಗಾಗಿದ್ದಾರೆ. ಆದರೆ ಕೆಲವರು ಹೇಳುವ ಪ್ರಕಾರ, ಸಪ್ತಮಶನಿ ಅಂದರೆ ಸಾಡೇಸಾಥಿ ಕಾಟ ಶುರುವಾದರೆ, ಮನುಷ್ಯನ ಜೀವನದಲ್ಲಿ ಬರೀ ಕಷ್ಟವೇ ಬರುತ್ತದೆ ಎಂದು ಹೇಳುತ್ತಾರೆ. ಹಾಗಾದ್ರೆ ಇದು ಎಷ್ಟು ಸತ್ಯ ಅಂತ ತಿಳಿಯೋಣ ಬನ್ನಿ.. https://youtu.be/_ebSULV-4AE ಸಾಡೇಸಾಥಿಯನ್ನು...

ಮಾಂಸವನ್ನು ಹಣ್ಣಾಗಿಸಿ, ನಿಜಾಮನ ಅನುಮಾನಕ್ಕೆ ಕೊನೆ ಹಾಡಿದ್ದರು ನಮ್ಮ ರಾಯರು

Spiritual: ಇಂದಿನಿಂದ ಮಂತ್ರಾಲಯದಲ್ಲಿ ಆರಾಧನೋತ್ಸವಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ 7 ದಿನಗಳ ಕಾಲ, ರಾಯರ ಮಠದಲ್ಲಿ ಹಲವು ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ದೇಶದ ಹಲವು ಭಾಗಗಳಿಂದ ರಾಯರ ಭಕ್ತರು ಮಂತ್ರಾಲಯಕ್ಕೆ ಆಗಮಿಸುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ನಡೆಯುವ ರಾಯರ ಆರಾಧನೋತ್ಸವ ವಿಶೇಷವಾಗಿದ್ದು, ಈ ಸಮಯದಲ್ಲಿ ರಾಯರಿಗೆ ವಿಶೇಷ ಪೂಜೆ, ಅಲಂಕಾರ ಇತ್ಯಾದಿ ನಡೆಯುತ್ತದೆ. https://youtu.be/xvEKDfJhwL0 ಇನ್ನು ರಾಯರ ಆರಾಧನಾ...

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...

ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕು ಅಂದ್ರೆ ಚಾಣಕ್ಯರು ಹೇಳಿದ ಮಾತನ್ನು ಕೇಳಿ

Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...

ಪ್ರೀತಿಯ ವಿಷಯದಲ್ಲಿ ಹೆಚ್ಚು ಟೆನ್ಶನ್ ತೆಗೆದುಕೊಳ್ಳದ ರಾಶಿಯವರು ಇವರು

Spiritual: ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದು ಸಲವಾದ್ರೂ ಪ್ರೀತಿ ಆಗೇ ಆಗುತ್ತದೆ. ಪ್ರೀತಿಸಿದವರು ಸಿಗದಿದ್ದರೂ, ಒಬ್ಬರ ಮೇಲಾದರೂ ಪ್ರೀತಿ ಮೂಡಿರುತ್ತದೆ. ಕೆಲವರು ಪ್ರೀತಿಯನ್ನು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಸಾಯುವ ಕೊನೆ ಘಳಿಗೆಯ ತನಕವೂ ಅವರಿಗೆ ಆ ಪ್ರೀತಿ ನೆನಪಿನಲ್ಲಿರುತ್ತದೆ. ಆದ್ರೆ ಇನ್ನು ಕೆಲವರು ಪ್ರೀತಿಯನ್ನು ಅಷ್ಟು ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಬಂದವರು ಬರಲಿ, ಹೋದವರು...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img