Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...
Spiritual News: ಮನುಷ್ಯನ ಕೆಲ ಗುಣಗಳು ಅವನ ಜೀವನವನ್ನ ಅತ್ಯುತ್ತಮಗೊಳಿಸಿದರೆ, ಇನ್ನು ಕೆಲ ಗುಣಗಳು ಅವನ ಅವನತಿಗೆ ಕಾರಣವಾಗುತ್ತದೆ. ಹಾಗಾಗಿ ಅಂಥ ಗುಣಗಳು ನಮ್ಮಲ್ಲಿ ಇರದಂತೆ ನಾವು ನೋಡಿಕೊಳ್ಳಬೇಕು. ಅಂಥ ಗುಣವಿದ್ದರೂ ಅದನ್ನು ದೂರಮಾಡಬೇಕು. ಹಾಗಾದ್ರೆ ಚಾಣಕ್ಯರ ಪ್ರಕಾರ ಯಾವ ಗುಣವಿದ್ದಲ್ಲಿ ನಮ್ಮ ಜೀವನ ನಾಶವಾಗುತ್ತದೆ ಅಂತಾ ತಿಳಿಯೋಣ ಬನ್ನಿ.
ಮೊದಲನೇಯ ಗುಣ ಕೆಟ್ಟ ಸ್ವಭಾವ....
Spiritual News: ಮನುಷ್ಯನಿಗೆ ಬದುಕಲು ಬೇಕಾಗಿರುವುದೇ ಹಣ. ಹಣವಿಲ್ಲದೇ, ನಾನು ಬದುಕಬಲ್ಲೆ ಎಂದು ತಿಳಿದರೆ ಅದು ಮೂರ್ಖತನ. ಹಾಗಾಗಿ ಮನುಷ್ಯ ದುಡಿದಿದ್ದರಲ್ಲಿ ಕೊಂಚ ಹಣವನ್ನಾದರೂ ಕೊನೆಗಾಲಕ್ಕಾಗಿ ಕೂಡಿಡಬೇಕು. ಆದರೆ ಕೆಲವೊಂದು ಸೂಚನೆಗಳು ನಮಗೆ ಆರ್ಥಿಕ ಸಮಸ್ಯೆ ಬರುತ್ತೆ ಅಂತಾ ತಿಳಿಸುತ್ತೆ. ಹಾಗಾದ್ರೆ ಹಣಕಾಸಿನ ಸಮಸ್ಯೆ ಬರುವುದಕ್ಕೂ ಮುನ್ನ ಯಾವ ಸೂಚನೆ ಸಿಗುತ್ತದೆ ಅಂತಾ ತಿಳಿಯೋಣ...
ಖ್ಯಾತ ಜ್ಯೋತಿಷಿ ನಾರಾಯಣ ರೆಡ್ಡಿ, ರಾಜ್ಯ ಮತ್ತು ದೇಶದ ರಾಜಕೀಯ ಬೆಳವಣಿಗೆ ಬಗ್ಗೆ ಭವಿಷ್ಯ ನುಡಿದಿದ್ದು, ಮೋದಿ ಮತ್ತೆ ಪ್ರಧಾನಿಯಾಗ್ತಾರಾ..? ಆಗಲ್ವಾ ಅನ್ನೋ ಬಗ್ಗೆ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ.
ನರೇಂದ್ರ ಮೋದಿಯವರು ಪ್ರಯಾಣ ವಿಚಾರದಲ್ಲಿ ಸಾಕಷ್ಟು ಜಾಗರೂಕತೆಯಿಂದ ಇರಬೇಕು. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆ ಪ್ರಧಾನಿಯವರಿಗೆ ಮೊದಲಿನಷ್ಟು ಸುಲಭವಾಗಿಲ್ಲ. ಹಾಗಾಗಿ ಲೋಕಸಭೆ ಚುನಾವಣೆಯಲ್ಲಿ ಯಾವುದೇ...
ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು, ಸಿದ್ದರಾಮಯ್ಯ ಸರ್ಕಾರ 5 ವರ್ಷ ಇರುತ್ತಾ ಇಲ್ಲವಾ ಅನ್ನೋ ಬಗ್ಗೆ ಹೇಳಿದ್ದಾರೆ.
ಸರಿಯಾಗಿ ಸರ್ಕಾರ ನಡೆಸಿಕೊಂಡು ಹೋದರೆ ಸಿದ್ದರಾಮಯ್ಯ ಸರ್ಕಾರ ಬರೀ 5 ಅಲ್ಲ. 10 ವರ್ಷಗಳ ಕಾಲ ಇರುತ್ತೆ. ಆದರೆ ಆಪ್ತ ವರ್ಗಗಳಿಂದಲೇ ಕೆಲ ಕುತಂತ್ರಗಳಾಗುವ ಸಾಧ್ಯತೆ ಇದ್ದು, ಇದರಿಂದ ಎಚ್ಚರಿಕೆಯಿಂದ ಇರಬೇಕು...
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...
Devotional Stories: ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ನಿಮಗೆ ದುಡ್ಡು ಸಿಗಬಹದು. ಅದು 1 ರೂಪಾಯಿ ಇರಬಹುದು ಅಥವಾ 100 ರೂಪಾಯಿ ಇರಬಹುದು. ಅದೆಷ್ಟೇ ಇದ್ದರೂ, ನೀವು ಆ ದುಡ್ಡನ್ನು ತೆಗೆದುಕೊಳ್ಳುವ ಮುನ್ನ ಕೆಲ ವಿಷಯಗಳನ್ನ ತಿಳಿದಿರಬೇಕು. ಅದೇನು..? ರಸ್ತೆಯಲ್ಲಿ ಸಿಕ್ಕ ದುಡ್ಡನ್ನ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ..
ನಿಮಗೆ ರಸ್ತೆಯಲ್ಲಿ ದೊಡ್ಡ ಅಮೌಂಟ್ ಸಿಕ್ಕಾಗ,...
Devotional Stories: ಅಡುಗೆ ಮನೆ ಅಂದ್ರೆ ಅನ್ನಪೂರ್ಣೆಶ್ವರಿಯ ವಾಸಸ್ಥಾನ. ಈ ಸ್ಥಳ ಸ್ವಚ್ಛವಾಗಿದ್ದರೆ, ಇಡೀ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಇರುತ್ತದೆ. ಅದೇ ಅಡುಗೆ ಕೋಣೆ ಅಸಹ್ಯವಾಗಿದ್ದರೆ, ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ. ಮನೆಜನ ಆರೋಗ್ಯ ತಪ್ಪುವಂತಾಗುತ್ತದೆ. ಹಾಗಾಗಿ ಅಡುಗೆ ಮನೆಯಲ್ಲಿ ಕೆಲವು ಕೆಲಸಗಳನ್ನು ಮಾಡಬಾರದು. ಹಾಗಾದ್ರೆ ಯಾವುದು ಆ ಕೆಲಸ ಅಂತಾ ತಿಳಿಯೋಣ ಬನ್ನಿ..
ಮೊದಲನೇಯ...
ಪತಿ-ಪತ್ನಿ ಅಂದಮೇಲೆ ಅಲ್ಲಿ ಜಗಳವಾಗುವುದು ಸಾಮಾನ್ಯ. ಗಂಡ ಹೆಂಡ್ತಿ ಜಗಳ ಉಂಡು ಮಲಗೋತನಕ, ಅನ್ನುವಂತೆ, ಮಲಗುವಾಗ ಜಗಳ ಸರಿಹೋಗಬೇಕು. ಅದು ಮುಂದುವರಿದಲ್ಲಿ, ಜೀವನದ ನೆಮ್ಮದಿಯೇ ಹಾಳಾಗುತ್ತದೆ. ಹಾಗಾದರೆ, ಪತಿ-ಪತ್ನಿ ಹೇಗಿದ್ದಲ್ಲಿ, ಹೆಚ್ಚು ಜಗಳವಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ವಿಷಯ: ನಾನ್ಯಾಕೆ ಮೊದಲು ಪ್ರೀತಿ ತೋರಿಸಲಿ..? ಮೊದಲು ಅವನೇ ಪ್ರೀತಿ ತೋರಿಸಲಿ....
ಶ್ರೀಕೃಷ್ಣ ಎಲ್ಲವನ್ನೂ ಬಲ್ಲವನಾಗಿದ್ದರೂ, ಎಲ್ಲಿಯೂ ಮೌನ ಮುರಿಯದೇ, ಆಗಬೇಕಾದ್ದೆಲ್ಲ ಆಗಲಿ ಎಂದು ಕುಳಿತಿದ್ದ ಜಾಣ. ಹಾಗಾಗಿ ಅವನನ್ನು ಲೀಲಾಮಯ ಎಂದು ಕರೆಯುತ್ತಿದ್ದರು. ಪಾಂಡವರು ಕೌರವರೊಂದಿಗೆ ಜೂಜಾಡಿದರೆ, ಮಹಾಭಾರತ ಯುದ್ಧವಾಗುತ್ತದೆ ಎಂದು ಶ್ರೀಕೃಷ್ಣನಿಗೆ ಗೊತ್ತಿತ್ತು. ಆದರೂ ಶ್ರೀಕೃಷ್ಣ ಪಾಂಡವರನ್ನ ತಡೆಯಲಿಲ್ಲ. ಹಾಗಾದ್ರೆ ಇದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಉದ್ಧವ ಎಂಬ ಬಾಲಕ, ಕೃಷ್ಣನಲ್ಲಿ ಈ ಬಗ್ಗೆ...
National Political News: ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ, ತಾವು ರಾಜೀನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ. ಕ್ರಮದ ಪ್ರಕಾರ, ಬಂಗಾಳದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ...