Thursday, April 30, 2026

lord raghavendra

ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ ವ್ಯಕ್ತಿ ಸಾವು..

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಬಂದಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. 43 ವರ್ಷದ ಗಿರೀಶ್ ಎಂಬ ವ್ಯಕ್ತಿ ದೇವಿ ದರ್ಶನಕ್ಕೆ ಬಂದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಗಿರೀಶ್ ಹಾಸನ ತಾಲೂಕು, ಬೊಮ್ಮನಹಳ್ಳಿ ಗ್ರಾಮದವನಾಗಿದ್ದು, ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಜಿಲ್ಲಾಸ್ಪತ್ರೆಗೆ ಶವವನ್ನು ಕೊಂಡೊಯ್ದಿದ್ದು, ಹಾಸನ ಪೆನ್ಶನ್...

ನೀವು ಜೀವನದಲ್ಲಿ ಮಾಡಬಹುದಾದ 5 ಪುಣ್ಯದ ಕೆಲಸಗಳು ಯಾವುದು ಗೊತ್ತಾ..?

ನಾವು ಉತ್ತಮ ಕೆಲಸಗಳನ್ನು ಮಾಡಿದ್ರೆ ಉತ್ತಮರಾಗುತ್ತೇವೆ. ಕೆಟ್ಟ ಕೆಲಸಗಳನ್ನು ಮಾಡಿದ್ರೆ ಪಾಪಿಗಳಾಗುತ್ತೇವೆಂದು ಎಲ್ಲರಿಗೂ ಗೊತ್ತು. ಕೆಟ್ಟ ಕೆಲಸ ಮಾಡಿದವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಅನ್ನೋದು ಗೊತ್ತು. ಆದ್ರೆ ನಾವಿಂದು ಜೀವನದಲ್ಲಿ ನಾವು ಮಾಡಬಹುದಾದ 5 ಪುಣ್ಯದ ಕೆಲಸಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹಾಗಾದ್ರೆ ಯಾವುದು ಆ 5 ಪುಣ್ಯದ ಕೆಲಸಗಳು ಅಂತಾ ತಿಳಿಯೋಣ ಬನ್ನಿ.. ದೇವರು...

ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ..

ನಾವು ಕಷ್ಟದಲ್ಲಿರುವಾಗ ಮೊದಲು ನೆನಪಿಸಿಕೊಳ್ಳುವುದೇ ದೇವರನ್ನು. ಅದಕ್ಕಾಗಿಯೇ ಸಂಕಟ ಬಂದಾಗ ವೆಂಕಟರಮಣ ಎಂದು ಹೇಳಿರುವುದು. ಹಿರಿಯರು ಯಾವಾಗಲೂ ದೇವರನ್ನು ಭಕ್ತಿಯಿಂದ ಪೂಜಿಸಿ. ಆಗ ದೇವರು ನಿಮ್ಮನ್ನು ಕಾಪಾಡುತ್ತಾನೆಂದು. ಆದ್ರೆ ದೇವರು 4 ಜನರ ಸಹಾಯಕ್ಕೆ ಎಂದಿಗೂ ಬರುವುದಿಲ್ಲವಂತೆ. ಹಾಗಾದ್ರೆ ಯಾರು ಆ 4 ಜನರು ಅಂತಾ ತಿಳಿಯೋಣ ಬನ್ನಿ.. ಮೊದಲನೇಯವರು ದಾನ ಧರ್ಮ ಮಾಡದೇ ಇರುವವರು....

ದೇಶ ಇಬ್ಭಾಗವಾಗತ್ತೆ, ರಾಜ್ಯ ಮೂರು ಭಾಗವಾಗತ್ತೆ: ಬ್ರಹ್ಮಾಂಡ ಗುರೂಜಿ ಭವಿಷ್ಯ..

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ದೇವರ ಸತ್ಯವಾಗಿ 31 ವರ್ಷದೊಳಗೆ  ಕರ್ನಾಟಕ ಮೂರು ಭಾಗ ಆಗುತ್ತೆ. ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ....

ಪಾರ್ಲಿಮೆಂಟ್ ಬಗ್ಗೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ…

ಹಾಸನ: ಇಂದು ಹಾಸನಾಂಬ ದೇವಿಯ ದರ್ಶನಕ್ಕೆ ದೂರದೂರುಗಳಿಂದ ಭಕ್ತರು ಆಗಮಿಸಿದ್ದರು. ಬ್ರಹ್ಮಾಂಡ ಗುರೂಜಿ ಕೂಡ ಹಾಸನಾಂಬೆಯ ದರ್ಶನ ಪಡೆದು ರಾಜ್ಯದಲ್ಲಿ ಮುಂದೆ ಏನೇನಾಗಬಹುದು ಎಂದು ಭವಿಷ್ಯ ನುಡಿದಿದ್ದಾರೆ. ಅ.15 ರಂದು ಮಹಾ ಕುಂಭಮೇಳದ ಕಾರ್ಯಕ್ರಮಗಳ ವಿವರ ಇಂತಿದೆ. ಈ ಬಗ್ಗೆ ಮಾತನಾಡಿದ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ, ದೇಶದ ಬಗ್ಗೆ ಮಾತನಾಡಿದಾಗ ಟ್ರೋಲ್ ಮಾಡ್ತಾರೆ. ಪಾರ್ಲಿಮೆಂಟ್...

ಇಂಥ ಜಾಗಗಳಲ್ಲಿ ಉಳಿಯಲೇಬೇಡಿ.. ಉಳಿದರೆ ಎಂದಿಗೂ ಉದ್ಧಾರವಾಗುವುದಿಲ್ಲ..

ನಾವು ಮನೆ ಕಟ್ಟಲು ಹೋಗುವಾಗ, ಅಥವಾ ಬಾಡಿಗೆ ಮನೆಗೆ ಹೋಗುವಾಗ, ಅಥವಾ ಯಾವುದಾದರೂ ಅತಿಥಿಯ ಮನೆಯಲ್ಲಿ ಉಳಿಯಲು ಹೋದಾಗ, ಕೆಲ ಅಂಶಗಳನ್ನು ನೆನಪಿಡಬೇಕಾಗುತ್ತದೆ. ನಾವು ಕೆಲವು ಜಾಗಗಳಲ್ಲಿ ಉಳಿಯಬಾರದು. ಯಾಕಂದ್ರೆ ಅಂಥ ಜಾಗದಲ್ಲಿ ಉಳಿದರೆ, ನಾವೆಂದಿಗೂ ಉದ್ಧಾರವಾಗುವುದಿಲ್ಲ. ಹಾಗಾದ್ರೆ ಎಂಥ ಜಾಗದಲ್ಲಿ ನಾವು ಉಳಿಯಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಗೌರವ ಸಿಗದ ಜಾಗ: ನಮಗೆ...

ರಾಮನಾಮ ಜಪದಿಂದ ಆಗುವ ಪ್ರಯೋಜನವೇನು..?

ಇಡೀ ಭರತಖಂಡದ ರಾಜನಾಗಿ ಮೆರೆದ ಶ್ರೀರಾಮ, ಶ್ರೀವಿಷ್ಣುವಿನ ಅವತಾರ. ಶ್ರೀರಾಮನನ್ನು ಜಪಿಸಿದವರನ್ನು ಎಂದಿಗೂ ರಾಮ ನಿರಾಸೆ ಮಾಡುವುದಿಲ್ಲವೆಂಬ ಮಾತಿದೆ. ಹಾಗಾಗಿ ಹಲವರು ರಾಮ ನಾಮ ಜಪ ಮಾಡುತ್ತಾರೆ. ಇಂದು ನಾವು ರಾಮ ನಾಮ ಜಪದಿಂದಾಗುವ ಪ್ರಯೋಜನವೇನು ಅಂತಾ ತಿಳಿಯೋಣ ಬನ್ನಿ.. ಸ್ವತಃ ಶಿವನೇ ಹೇಳಿದ್ದಾನೆ ರಾಮನಾಮ ಜಪಕ್ಕಿಂತ ಉನ್ನತವಾದ ಜಪ ಇನ್ನೊಂದಿಲ್ಲವೆಂದು. ನೀವು ರಾಮನಾಮ ಜಪಿಸೋದು...

ತೀರಿಹೋದವರು ಕನಸ್ಸಿನಲ್ಲಿ ಕಾಣಿಸೋದ್ಯಾಕೆ..?

ಕನಸು ಹೇಳಿ ಕೇಳಿ ಬರೋದಿಲ್ಲಾ. ಒಮ್ಮೊಮ್ಮೆ ಯಾರ್ಯಾರೋ ಕನಸಲ್ಲಿ ಬರ್ತಾರೆ..? ಹುಚ್ಚುಚ್ಚಾಗಿ ಕನಸು ಬೀಳತ್ತೆ. ಆದ್ರೆ ಕೆಲವು ಬಾರಿ ಕೆಲವು ಕನಸು ಲಾಭ ತಂದುಕೊಟ್ರೆ, ಇನ್ನು ಕೆಲವು ಕನಸು ನಷ್ಟವನ್ನುಂಟು ಮಾಡತ್ತೆ. ಅದೇ ರೀತಿ ಕನಸಿನಲ್ಲಿ ನಮ್ಮ ಪೂರ್ವಜರು, ತೀರಿಹೋದವರು ಕೂಡ ಬರ್ತಾರೆ. ಹಾಗಾದ್ರೆ ತೀರಿಹೋದವರು ಕನಸಿನಲ್ಲಿ ಯಾಕೆ ಬರ್ತಾರೆ ಅನ್ನೋ ಬಗ್ಗೆ ಸಂಪೂರ್ಣ...

ಸಮುದ್ರ ಮಂಥನದ ವೇಳೆ ಸಿಕ್ಕ 14 ರತ್ನಗಳ ಬಗ್ಗೆ ಮಾಹಿತಿ..

ಇಂದ್ರ ದರಿದ್ರನಾಗಿ ದಿಕ್ಕಿಲ್ಲದಂತಿದ್ದಾಗ, ವಿಷ್ಣು ಸಮುದ್ರ ಮಂಥನ ಮಾಡಿ, ಮತ್ತೆ ಸಿರಿವಂತನಾಗು ಎಂದು ಸಲಹೆ ನೀಡುತ್ತಾನೆ. ಆಗ ದೇವೆಂದ್ರ ದಾನವರ ಬಳಿ ಸಂಧಾನ ಮಾಡಿ, ಸಮುದ್ರ ಮಂಥನ ಮಾಡುತ್ತಾನೆ. ಈ ವೇಳೆ ಕೆಲವು ಕೆಟ್ಟ ವಸ್ತುಗಳು ಮತ್ತು 14 ಅತ್ಯುತ್ತಮ ರತ್ನಗಳು ಸಿಗುತ್ತದೆ. ಹಾಗೆ ಸಿಕ್ಕ ಅತ್ಯುತ್ತಮ ರತ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ಅಡುಗೆ ಕೋಣೆಯಲ್ಲಿರುವ ಈ 4 ವಸ್ತುವನ್ನು ಎಂದಿಗೂ ಯಾರಿಗೂ ಕೊಡಬೇಡಿ..

ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ದೀಪಾವಳಿಯ ಮುಂಚೆ ಈ ಒಂದು ಕೆಲಸ...
- Advertisement -spot_img

Latest News

ಮದುವೆಗೆ 10 ದಿನ ಬಾಕಿ…! ಅಪಘಾತದಲ್ಲಿ ವರ ಸಾವು.

ಮದುವೆ ಸಿದ್ಧತೆಯಲ್ಲಿದ್ದ ವರ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಗಾಗಿ ವಧುವನ್ನು ಕರೆತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ...
- Advertisement -spot_img