ಗರುಡ ಪುರಾಣದಲ್ಲಿ ಸಾವಿನ ಬಗ್ಗೆ, ಸಾವಿನ ಬಳಿಕ ಸಿಗುವ ಶಿಕ್ಷೆಯ ಬಗ್ಗೆಯಷ್ಟೇ ಅಲ್ಲದೇ, ಜೀವನ ಸಾರವನ್ನ ಕೂಡ ಹೇಳಲಾಗಿದೆ. ಜೀವನವನ್ನು ಉತ್ತಮವಾಗಿಸುವ ಕೆಲ ವಿಷಯಗಳನ್ನ ಗರುಡ ಪುರಾಣದಲ್ಲಿ ಹೇಳಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನ ತಿಳಿಯೋಣ ಬನ್ನಿ..
ಮೊದಲನೇಯ ಮಾತೆಂದರೆ, ಕನ್ನಡಿಯಂತಿರಬೇಕು. ಎದುರಿನವರು ಇರುವ ರೀತಿಯೇ ನಾವಿರಬೇಕು. ಅದರಲ್ಲೂ ನಿಮ್ಮ ಶತ್ರುಗಳು ಪದೇ ಪದೇ ನಿಮ್ಮ...
ಕರ್ನಾಟಕ ಟಿವಿಗೆ ಸ್ವಾಗತ. ಮಂತ್ರಾಲಯಾಧೀಶ, ಕಲಿಯುಗದ ಕಲ್ಪವೃಕ್ಷ, ಗುರು ಸಾರ್ವಭೌಮರಾದ ರಾಯ ರಾಘವೇಂದ್ರರು ನಂಬಿದವರನ್ನು ಎಂದೂ ಕೈ ಬಿಡುವುದಿಲ್ಲ ಎಂಬ ಮಾತಿದೆ. ಇದರಂತೆ ರಾಯರ ಭಕ್ತರು ತಮಗೆ ಕಷ್ಟ ಬಂದಾಗ ಹೇಳುವ ಮಾತೇ, ರಾಯರಿದ್ದಾರೆ ಕಾಪಾಡುತ್ತಾರೆ ಎಂದು. ಯಾಕಂದ್ರೆ ರಾಯರನ್ನು ನಂಬಿ, ಕಷ್ಟಕಾಲದಲ್ಲಿ ಅವರನ್ನು ಪ್ರಾರ್ಥಿಸಿದವರಿಗಷ್ಟೇ ರಾಯರ ಪವಾಡದ ಬಗ್ಗೆ ಗೊತ್ತಿರುತ್ತದೆ. ಅಂಥ ಭಕ್ತರಿಗಾಗಿ...
ಕಲಿಯುಗದ ಕಲ್ಪವೃಕ್ಷ, ಬೇಡಿದ್ದನ್ನು ನೀಡುವ ಕರುಣಾಮಯಿ, ಭೋಯತಿ ವರದೇಂದ್ರ ಹೀಗೆ ಹಲವಾರು ಬಿರುದನ್ನು ಪಡೆದ ಗುರು ರಾಯರು, ಭಕ್ತರ ಮನೋಕಾಮನೆಗಳನ್ನ ಈಡೇರಿಸುವ ದೇವ ಮಾನವ. ರಾಯರನ್ನ ಶ್ರದ್ಧೆಯಿಂದ ನೆನೆದರೆ, ನಮ್ಮೆಲ್ಲ ಕಷ್ಟಗಳನ್ನ ನಿವಾರಿಸಿ, ಇಷ್ಟಾರ್ಥ ಸಿದ್ಧಿಸುವ ಕಲಿಯುಗದ ಕಲ್ಪವೃಕ್ಷ. ಇಂದು ನಾವು ರಾಯರ ಮಂತ್ರವೊಂದರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಮೂಲ ರಾಮನ ಪರಮಭಕ್ತರಾಗಿರುವ ಗುರು ರಾಯರು,...