Spiritual: ಈ ಮುಂಚಿನ ಭಾಗದಲ್ಲಿ ನಾವು ಶನಿದೇವನ ಕಾಲ ಮೇಲೆ ರಾವಣ ಗಧಾಪ್ರಹಾರ ಮಾಡಿದ್ದಕ್ಕಾಗಿ, ಶನಿ ನಿಧಾನ ಗತಿಯಲ್ಲಿ ಚಲಿಸುತ್ತಾನೆ ಅಂತಾ ಹೇಳಿದ್ದೆವು. ಈಗ ಶಿವನ ಕಥೆಯ ಪ್ರಕಾರ ಶನಿ ಏಕೆ ನಿಧಾನವಾಗಿ ಚಲಿಸುತ್ತಾನೆ ಅಂತಾ ತಿಳಿಯೋಣ.
ಶಿವ ತನ್ನ ಪರಮಭಕ್ತ ದದೀಚಿ ಮುನಿಯ ಮನೆಯಲ್ಲಿ ಪುತ್ರನಾಗಿ ಜನ್ಮ ತಾಳಿದ್ದ. ಆಗ ಬ್ರಹ್ಮದೇವರು ಈತನ ಹೆಸರನ್ನು...
Spiritual: ನಿಮ್ಮ ರಾಶಿಯಲ್ಲಿ ಯಾವ ಗ್ರಹವಾದರೂ ಕೆಲ ದಿನ ಅಥವಾ ಕೆಲ ತಿಂಗಳು ಇದ್ದು, ಮುಂದೆ ಸಾಗುತ್ತದೆ. ಆದರೆ ಶನಿದೇವ ಮಾತ್ರ ಯಾವುದಾದರೂ ರಾಶಿಗೆ ಲಗ್ಗೆ ಇರಿಸಿದರೆ, 1ರಿಂದ 2 ವರ್ಷ ಅದೇ ರಾಶಿಯಲ್ಲಿರುತ್ತಾರೆ. ಹಾಗಾದ್ರೆ ಯಾಕೆ ಶನಿದೇವನ ಚಲನೆ ಅಷ್ಟು ನಿಧಾನ ಅಂತಾ ತಿಳಿಯೋಣ ಬನ್ನಿ..
ಶನಿದೇವನ ಚಲನೆ ನಿಧಾನವಾಗಲು ರಾವಣ ಕಾರಣನಂತೆ. ಪುರಾಣ...
Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು.
https://youtu.be/XwhVqcjMEZk
ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...
Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ..
ಶನಿ ದೇವರು...
Spiritual Story: ಶನಿವಾರ ಶನಿಯ ವಾರವಾಗಿದೆ. ಹಾಗಾಗಿ ಈ ದಿನ ಕೆಲವು ಪದ್ಧತಿಗಳನ್ನು ನಾವು ಪಾಲಿಸಲೇಬೇಕು. ಶನಿವಾರದ ದಿನ ಕೂದಲು, ಕತ್ತರಿಸಬಾರದು. ವಿವಾಹಿತರು ತಲೆಗೆ ಎಣ್ಣೆ ಹಾಕಿ ಸ್ನಾನ ಮಾಡಬಾರದು. ಉಗುರು ಕತ್ತರಿಸಬಾರದು. ಈ ದಿನ ಮನೆಗೆ ಕಬ್ಬಿಣದ ವಸ್ತು ಖರೀದಿಸಿ ತರಬಾರದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಶನಿವಾರ ಇದೆಲ್ಲ ಮಾಡಿದರೆ ಏನಾಗುತ್ತದೆ ಅಂತಾ...
Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕಥೆಯ ಅರ್ಧಭಾಗವನ್ನು ಮೊದಲೇ ಹೇಳಿದ್ದೇವೆ. ಈಗ ವಿಕ್ರಮಾದಿತ್ಯನಿಗೆ ಕಾಟ ಕೊಡಲು ಶನಿ ಏನೇನು ಮಾಡುತ್ತಾನೆಂದು ತಿಳಿದುಕೊಳ್ಳೋಣ ಬನ್ನಿ..
ರಾಜಾ ವಿಕ್ರಮಾದಿತ್ಯನಿಗೆ ಸಾಡೇಸಾಥಿ ಶನಿ ಶುರುವಾದಾಗ, ಶನಿದೇವ ಕುದುರೆ ವ್ಯಾಪಾರಿಯ ವೇಷ ಧರಿಸಿ, ಹಲವಾರು ಕುದುರೆ ಹಿಡಿದು, ವಿಕ್ರಮಾದಿತ್ಯನ ಹತ್ತಿರ ಬರುತ್ತಾನೆ. ವಿಕ್ರಮಾದಿತ್ಯ ಕುದುರೆ ಖರೀದಿ ಮಾಡಲು, ಕುದುರೆ ಸವಾರಿ...
Spiritual: ಹಿಂದೂಗಳಲ್ಲಿ ಒಂದು ನಂಬಿಕೆ ಇದೆ. ಅದೇನೆಂದರೆ, ಹುಟ್ಟಿದಾಗಿನಿಂದ ಸಾಯುವವರೆಗೆ ಒಮ್ಮೆಯಾದರೂ ಶನಿ ಮನುಷ್ಯನ ಹೇಗಲೇರೇ ಏರುತ್ತಾನೆ. ಏಕೆಂದರೆ, ಯಾರಿಂದ ತಪ್ಪಿಸಿಕೊಂಡರೂ, ಶನಿದೇವನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಶಿವ, ಕೃಷ್ಣ, ಗಣಪನಂಥ ದೇವಾನುದೇವತೆಗಳೇ ಶನಿಯನ್ನು ಎದುರಿಸಲು ಭಯ ಪಡುತ್ತಿದ್ದರು. ಅಂಥಹುದರಲ್ಲಿ ಸಾಮಾನ್ಯ ಮನುಷ್ಯ ಶನಿಗೆ ಹೆದರದೇ ಇರುತ್ತಾನಾ..? ಇಂದು ನಾವು ಶನಿವಾರ ವೃತ ಕಥೆಯನ್ನು ತಿಳಿಸಲಿದ್ದೇವೆ....
ಅರಳಿ ಮರಕ್ಕೆ ಹಿಂದೂ ಧರ್ಮದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಇದರ ಪೂಜೆ ಮಾಡುವುದರಿಂದ ಏನು ಪ್ರಯೋಜನವಾಗುತ್ತದೆ..? ಇದರ ಪೂಜೆ ಹೇಗೆ ಮಾಡಬೇಕು..? ಯಾವ ದಿನ ಅರಳಿ ಮರದ ಪೂಜೆ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇಂದು ನಾವು ಅರಳಿ ಮರವನ್ನು ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..? ಅದರ ಹಿಂದಿರುವ...
ಹಿಂದೂಗಳಲ್ಲಿ ಅರಳಿ ಮರವನ್ನು ಪೂಜನೀಯ ಸ್ಥಾನದಲ್ಲಿ ಇರಿಸಲಾಗಿದೆ. ವಿವಾಹಿತೆಯರು ಅರಳಿ ಮರಕ್ಕೆ ಪ್ರದಕ್ಷಿಣೆ ಹಾಕಿ, ಪೂಜೆ ಮಾಡಿದ್ರೆ, ಬಹುಬೇಗ ಸಂತಾನ ಪ್ರಾಪ್ತಿಯಾಗತ್ತೆ ಅನ್ನೋ ನಂಬಿಕೆ ಇದೆ. ಯಾಕಂದ್ರೆ ಈ ಮರದಿಂದ ಬರುವ ಆಮ್ಲಜನಕದಿಂದ, ಮಹಿಳೆಯರ ಹಾರ್ಮೋನಲ್ ಇಂಬ್ಯಾಲೆನ್ಸ್ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇದರಿಂದಲೇ ಸಂತಾನ ಪ್ರಾಪ್ತಿಯಾಗುತ್ತದೆ. ಹಾಗಾದ್ರೆ ಅರಳಿ ಮರವನ್ನು ಹೇಗೆ ಪೂಜಿಸಬೇಕು..? ಯಾವ...
ವಿಷ್ಣುವಿನ ಅವತಾರವಾದ ಶ್ರೀಕೃಷ್ಣ ಜನ್ಮ ಪಡೆದಾಗ, ದೇವಾನು ದೇವತೆಗಳೆಲ್ಲ ಶ್ರೀಕೃಷ್ಣನನ್ನು ನೋಡಲು ದೇವಲೋಕದಿಂದ ಬರುತ್ತಾರೆ. ಆಗ ಆ ದೇವತೆಗಳಲ್ಲಿ ಶನಿದೇವ ಕೂಡ ಒಬ್ಬನಾಗಿರುತ್ತಾನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವ ಪ್ರಕಾರ, ಶನಿದೇವ ಯಾರ ಹೆಗಲೇರಿ ಕೂರುತ್ತಾನೋ, ಅವನ ಜೀವನ ಕಷ್ಟದಲ್ಲಿರುವುದು ಖಚಿತ. ಯಾಕಂದ್ರೆ ಶನಿದೇವ, ಈ ಚರಾಚರಗಳ ಒಡೆಯನಾದ ಶಿವನನ್ನೇ ಬಿಡಲಿಲ್ಲ. ಇನ್ನು ಸಾಮಾನ್ಯರಿಗೆ ಬಿಡೋದುಂಟೇ..?...
ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...