Tuesday, June 3, 2025

Lord Shani

ಮೀನ ರಾಶಿಗೆ ಶನಿ ಸ್ಥಾನ ಪಲ್ಲಟ. ಲೋಕ ಕಲ್ಯಾಣಕ್ಕಾಗಿ ಮಹಾಯಾಗ

Spiritual: ಇಂದು ಶನಿ ಅಮಾವಾಸ್ಯೆ ಶ್ರೀ ಶನೈಶ್ಚರನು ಕುಂಭ ರಾಶಿಯಿಂದ ಮೀನ ರಾಶಿಗೆ ಸ್ಥಾನ ಪಲ್ಲಟ ಮಾಡ್ತಿದ್ದಾನೆ, ಶನಿ ಸ್ಥಾನ ಪಲ್ಲಟ ಪ್ರಯುಕ್ತ ಇಂದು ಲೋಕಾ ಕಲ್ಯಾಣಕ್ಕಾಗಿ ಶ್ರೀ ಶನೈಶ್ಚರ ಸಹಸ್ರನಾಮದೊಂದಿಗೆ ಮಹಾಯಾಗವನ್ನು ಶ್ರದ್ಧೆ ಭಕ್ತಿಯಿಂದ ಪೂಜೆಯನ್ನ ಸಲ್ಲಿಸಲಾಯಿತು. https://youtu.be/XwhVqcjMEZk ಹೌದು ಇಂದು ಶನಿ ಅಮಾವಾಸ್ಯೆ ಹಾಗೂ ಶನಿ ಸ್ಥಾನ ಪಲ್ಲಟ. ಲೋಕಾ ಕಲ್ಯಾಣಕ್ಕಾಗಿ ಇಪ್ಪತ್ತೇಳು ನಕ್ಷತ್ರಗಳ...

ಶನಿದೇವನಿಗೆ ಏಕೆ ಕಪ್ಪು ಬಣ್ಣ ಇಷ್ಟವೆಂದು ಗೊತ್ತೇ..?

Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ.. ಶನಿ ದೇವರು...

ಶನಿವಾರ ಉಗುರು ಕತ್ತರಿಸಬಾರದು ಅಂತಾ ಹೇಳುವುದೇಕೆ ಗೊತ್ತೇ..?

Spiritual Story: ಶನಿವಾರ ಶನಿಯ ವಾರವಾಗಿದೆ. ಹಾಗಾಗಿ ಈ ದಿನ ಕೆಲವು ಪದ್ಧತಿಗಳನ್ನು ನಾವು ಪಾಲಿಸಲೇಬೇಕು. ಶನಿವಾರದ ದಿನ ಕೂದಲು, ಕತ್ತರಿಸಬಾರದು. ವಿವಾಹಿತರು ತಲೆಗೆ ಎಣ್ಣೆ ಹಾಕಿ ಸ್ನಾನ ಮಾಡಬಾರದು. ಉಗುರು ಕತ್ತರಿಸಬಾರದು. ಈ ದಿನ ಮನೆಗೆ ಕಬ್ಬಿಣದ ವಸ್ತು ಖರೀದಿಸಿ ತರಬಾರದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಶನಿವಾರ ಇದೆಲ್ಲ ಮಾಡಿದರೆ ಏನಾಗುತ್ತದೆ ಅಂತಾ...

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ಕಥೆಯ ಅರ್ಧಭಾಗವನ್ನು ಮೊದಲೇ ಹೇಳಿದ್ದೇವೆ. ಈಗ ವಿಕ್ರಮಾದಿತ್ಯನಿಗೆ ಕಾಟ ಕೊಡಲು ಶನಿ ಏನೇನು ಮಾಡುತ್ತಾನೆಂದು ತಿಳಿದುಕೊಳ್ಳೋಣ ಬನ್ನಿ.. ರಾಜಾ ವಿಕ್ರಮಾದಿತ್ಯನಿಗೆ ಸಾಡೇಸಾಥಿ ಶನಿ ಶುರುವಾದಾಗ, ಶನಿದೇವ ಕುದುರೆ ವ್ಯಾಪಾರಿಯ ವೇಷ ಧರಿಸಿ, ಹಲವಾರು ಕುದುರೆ ಹಿಡಿದು, ವಿಕ್ರಮಾದಿತ್ಯನ ಹತ್ತಿರ ಬರುತ್ತಾನೆ.  ವಿಕ್ರಮಾದಿತ್ಯ ಕುದುರೆ ಖರೀದಿ ಮಾಡಲು, ಕುದುರೆ ಸವಾರಿ...

ರಾಜ ಮತ್ತು ಸಾಡೇಸಾಥಿ ಕಥೆ (ಶನಿವಾರ ವೃತ ಕಥೆ)- ಭಾಗ 1

Spiritual: ಹಿಂದೂಗಳಲ್ಲಿ ಒಂದು ನಂಬಿಕೆ ಇದೆ. ಅದೇನೆಂದರೆ, ಹುಟ್ಟಿದಾಗಿನಿಂದ ಸಾಯುವವರೆಗೆ ಒಮ್ಮೆಯಾದರೂ ಶನಿ ಮನುಷ್ಯನ ಹೇಗಲೇರೇ ಏರುತ್ತಾನೆ. ಏಕೆಂದರೆ, ಯಾರಿಂದ ತಪ್ಪಿಸಿಕೊಂಡರೂ, ಶನಿದೇವನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಶಿವ, ಕೃಷ್ಣ, ಗಣಪನಂಥ ದೇವಾನುದೇವತೆಗಳೇ ಶನಿಯನ್ನು ಎದುರಿಸಲು ಭಯ ಪಡುತ್ತಿದ್ದರು. ಅಂಥಹುದರಲ್ಲಿ ಸಾಮಾನ್ಯ ಮನುಷ್ಯ ಶನಿಗೆ ಹೆದರದೇ ಇರುತ್ತಾನಾ..? ಇಂದು ನಾವು ಶನಿವಾರ ವೃತ ಕಥೆಯನ್ನು ತಿಳಿಸಲಿದ್ದೇವೆ....

ಅರಳಿ ಮರವನ್ನ ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..?

ಅರಳಿ ಮರಕ್ಕೆ ಹಿಂದೂ ಧರ್ಮದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಇದರ ಪೂಜೆ ಮಾಡುವುದರಿಂದ ಏನು ಪ್ರಯೋಜನವಾಗುತ್ತದೆ..? ಇದರ ಪೂಜೆ ಹೇಗೆ ಮಾಡಬೇಕು..? ಯಾವ ದಿನ ಅರಳಿ ಮರದ ಪೂಜೆ ಮಾಡಬೇಕು ಅನ್ನೋ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇಂದು ನಾವು ಅರಳಿ ಮರವನ್ನು ಪೂಜಿಸಿದರೆ, ಶನಿದೋಷ ನಿವಾರಣೆಯಾಗಲು ಕಾರಣವೇನು..? ಅದರ ಹಿಂದಿರುವ...

ಅರಳಿ ಮರವನ್ನು ಹೇಗೆ ಪೂಜಿಸಬೇಕು..? ಯಾವ ದಿನ ಪೂಜಿಸಬೇಕು..?

ಹಿಂದೂಗಳಲ್ಲಿ ಅರಳಿ ಮರವನ್ನು ಪೂಜನೀಯ ಸ್ಥಾನದಲ್ಲಿ ಇರಿಸಲಾಗಿದೆ. ವಿವಾಹಿತೆಯರು ಅರಳಿ ಮರಕ್ಕೆ ಪ್ರದಕ್ಷಿಣೆ ಹಾಕಿ, ಪೂಜೆ ಮಾಡಿದ್ರೆ, ಬಹುಬೇಗ ಸಂತಾನ ಪ್ರಾಪ್ತಿಯಾಗತ್ತೆ ಅನ್ನೋ ನಂಬಿಕೆ ಇದೆ. ಯಾಕಂದ್‌ರೆ ಈ ಮರದಿಂದ ಬರುವ ಆಮ್ಲಜನಕದಿಂದ, ಮಹಿಳೆಯರ ಹಾರ್ಮೋನಲ್ ಇಂಬ್ಯಾಲೆನ್ಸ್‌ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಇದರಿಂದಲೇ ಸಂತಾನ ಪ್ರಾಪ್ತಿಯಾಗುತ್ತದೆ. ಹಾಗಾದ್ರೆ ಅರಳಿ ಮರವನ್ನು ಹೇಗೆ ಪೂಜಿಸಬೇಕು..? ಯಾವ...

ಬಾಲಗೋಪಾಲನನ್ನು ನೋಡಲು ಬಂದ ಶನಿ ಕಣ್ಣೀರು ಹಾಕಿದ್ದೇಕೆ..?

ವಿಷ್ಣುವಿನ ಅವತಾರವಾದ ಶ್ರೀಕೃಷ್ಣ ಜನ್ಮ ಪಡೆದಾಗ, ದೇವಾನು ದೇವತೆಗಳೆಲ್ಲ ಶ್ರೀಕೃಷ್ಣನನ್ನು ನೋಡಲು ದೇವಲೋಕದಿಂದ ಬರುತ್ತಾರೆ. ಆಗ ಆ ದೇವತೆಗಳಲ್ಲಿ ಶನಿದೇವ ಕೂಡ ಒಬ್ಬನಾಗಿರುತ್ತಾನೆ. ಈಗಾಗಲೇ ಎಲ್ಲರಿಗೂ ಗೊತ್ತಿರುವ ಪ್ರಕಾರ, ಶನಿದೇವ ಯಾರ ಹೆಗಲೇರಿ ಕೂರುತ್ತಾನೋ, ಅವನ ಜೀವನ ಕಷ್ಟದಲ್ಲಿರುವುದು ಖಚಿತ. ಯಾಕಂದ್ರೆ ಶನಿದೇವ, ಈ ಚರಾಚರಗಳ ಒಡೆಯನಾದ ಶಿವನನ್ನೇ ಬಿಡಲಿಲ್ಲ. ಇನ್ನು ಸಾಮಾನ್ಯರಿಗೆ ಬಿಡೋದುಂಟೇ..?...

ಶಿವನ ಮೇಲೂ ಪ್ರಭಾವ ಬೀರಿದ ಶನಿದೇವ: ಶನಿ ಪ್ರಭಾವದಿಂದ ತಪ್ಪಿಸಿಕೊಳ್ಳಲು ಶಿವ ಮಾಡಿದ್ದೇನು..?

ಯಾರನ್ನೂ ಬಿಡದ ಶನಿದೇವ, ತನ್ನ ಪ್ರಭಾವವನ್ನು ಶಿವನ ಮೇಲೆ ತೋರಿಸಲು ಮುಂದಾದ. ಹಾಗಾದ್ರೆ ಶಿವ ಶನಿಯಿಂದ ತಪ್ಪಿಸಿಕೊಂಡನಾ, ಅಥವಾ ಶನಿಯ ಪ್ರಭಾವಕ್ಕೆ ಒಳಗಾದನಾ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/qphYLiLcoaE https://youtu.be/cC5qZGXHRRM ಒಮ್ಮೆ ಶನಿದೇವ, ಶಿವನ ಬಳಿ ಬಂದು, ಪ್ರಭು ನಾಳೆ ನಾನು ನಿಮ್ಮ ಮೇಲೆ ಪ್ರಭಾವ ಬೀರಲಿದ್ದೇನೆ. ಹಾಗಾಗಿ...

ಶನಿದೇವನಿಗೆ ಎಳ್ಳೆಣ್ಣೆ ಅರ್ಪಿಸುವ ಹಿಂದಿದೆ ಒಂದು ಕಥೆ..

ನಮ್ಮ ಮೇಲೆ ಶನಿಕೃಪೆ ಇರಬೇಕು. ಶನಿಯಿಂದ ನಮಗೆ ಏನೂ ತೊಂದರೆ ಆಗಬಾರದು. ಶನಿಯನ್ನು ತೃಪ್ತನಾಗಿಸಬೇಕು ಅಂದ್ರೆ ಶನಿ ದೇವಸ್ಥಾನಕ್ಕೆ ಎಳ್ಳೆಣ್ಣೆ ದಾನ ಮಾಡಬೇಕು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವು. ಇಂದು ನಾವು ನಿಮಗೆ, ಯಾಕೆ ಶನಿದೇವನಿಗೆ ಎಳ್ಳೆಣ್ಣೆ ನೀಡಬೇಕು. ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img