Tuesday, April 28, 2026

Lord Shani

ಶಿವನ ಮೇಲೂ ಪ್ರಭಾವ ಬೀರಿದ ಶನಿದೇವ: ಶನಿ ಪ್ರಭಾವದಿಂದ ತಪ್ಪಿಸಿಕೊಳ್ಳಲು ಶಿವ ಮಾಡಿದ್ದೇನು..?

ಯಾರನ್ನೂ ಬಿಡದ ಶನಿದೇವ, ತನ್ನ ಪ್ರಭಾವವನ್ನು ಶಿವನ ಮೇಲೆ ತೋರಿಸಲು ಮುಂದಾದ. ಹಾಗಾದ್ರೆ ಶಿವ ಶನಿಯಿಂದ ತಪ್ಪಿಸಿಕೊಂಡನಾ, ಅಥವಾ ಶನಿಯ ಪ್ರಭಾವಕ್ಕೆ ಒಳಗಾದನಾ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಲಕ್ಷ್ಮಿಕಾಂತ್ ಭಟ್ 9986987548 https://youtu.be/qphYLiLcoaE https://youtu.be/cC5qZGXHRRM ಒಮ್ಮೆ ಶನಿದೇವ, ಶಿವನ ಬಳಿ ಬಂದು, ಪ್ರಭು ನಾಳೆ ನಾನು ನಿಮ್ಮ ಮೇಲೆ ಪ್ರಭಾವ ಬೀರಲಿದ್ದೇನೆ. ಹಾಗಾಗಿ...

ಶನಿದೇವನಿಗೆ ಎಳ್ಳೆಣ್ಣೆ ಅರ್ಪಿಸುವ ಹಿಂದಿದೆ ಒಂದು ಕಥೆ..

ನಮ್ಮ ಮೇಲೆ ಶನಿಕೃಪೆ ಇರಬೇಕು. ಶನಿಯಿಂದ ನಮಗೆ ಏನೂ ತೊಂದರೆ ಆಗಬಾರದು. ಶನಿಯನ್ನು ತೃಪ್ತನಾಗಿಸಬೇಕು ಅಂದ್ರೆ ಶನಿ ದೇವಸ್ಥಾನಕ್ಕೆ ಎಳ್ಳೆಣ್ಣೆ ದಾನ ಮಾಡಬೇಕು ಅಂತಾ ನಾವು ನಿಮಗೆ ಈ ಮೊದಲೇ ಹೇಳಿದ್ದೇವು. ಇಂದು ನಾವು ನಿಮಗೆ, ಯಾಕೆ ಶನಿದೇವನಿಗೆ ಎಳ್ಳೆಣ್ಣೆ ನೀಡಬೇಕು. ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ...

ಶನಿವಾರದ ದಿನ ಯಾವ ಕೆಲಸ ಮಾಡಬೇಕು..? ಯಾವ ಕೆಲಸ ಮಾಡಬಾರದು..?

ಯಾರ ಮೇಲೆ ಶನಿದೇವನ ಕೃಪೆ ಇರುತ್ತದೆಯೋ, ಅವರು ಜೀವನದಲ್ಲಿ ಗೆದ್ದಂತೆ ಅಂತಾ ಹೇಳ್ತಾರೆ. ಹಾಗಾದ್ರೆ ಶನಿದೇವರ ಕೃಪೆ ನಮ್ಮ ಮೇಲಿರಬೇಕಾದ್ರೆ, ಏನು ಮಾಡಬೇಕು..? ನಾವು ಶನಿವಾರದಂದು ಯಾವ ಕೆಲಸ ಮಾಡಬಾರದು, ಮತ್ತು ಯಾವ ಕೆಲಸ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/6MXujFIgL_0 ಸಪ್ತಮ ಶನಿ, ಅಷ್ಟಮ ಶನಿ, ಪಂಚಮ...

ಶನಿದೇವನ ಕೃಪೆ ನಿಮ್ಮ ಮೇಲಿರಲು ಈ ವಸ್ತುವನ್ನು ಜೇಬಿನಲ್ಲಿಟ್ಟುಕೊಳ್ಳಿ..

ಯಾವ ಮನುಷ್ಯನ ಮೇಲೆ ಶನಿದೇವರ ಕೃಪೆ ಇರುತ್ತದೆಯೋ, ಆತ ಜೀವನದಲ್ಲಿ ಖಂಡಿತವಾಗಿಯೂ ಉದ್ಧಾರವಾಗುತ್ತಾನೆ ಎಂಬ ನಂಬಿಕೆ ಇದೆ. ಅದೇ ಶನಿದೇವರ ವಕೃದೃಷ್ಟಿ ಯಾರ ಮೇಲೆ ಬೀಳುತ್ತದೆಯೋ, ಆತನಿಗೆ ಕಷ್ಟ ಕಟ್ಟಿಟ್ಟ ಬುತ್ತಿ ಅಂತಲೂ ಎಲ್ಲರಿಗೂ ಗೊತ್ತಿದೆ. ಹಾಗಾದ್ರೆ ಶನಿದೇವನ ಕೃಪೆ ನಮ್ಮ ಮೇಲಾಗಬೇಕು ಅಂದ್ರೆ ನಾವು ಏನು ಮಾಡಬೇಕು..? ಯಾವ ವಸ್ತುವನ್ನ ನಮ್ಮ ಬಳಿ...
- Advertisement -spot_img

Latest News

Tumakuru: ಬಿಜೆಪಿ ಮುಖಂಡರ ಜೊತೆ ರೈತರ ಪರ ಹೋರಾಟಕ್ಕೆ ಬಂದ ಮಾಜಿ ಸಚಿವ ಕೆ.ಎನ್.ರಾಜಣ್ಣ

Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ...
- Advertisement -spot_img